ಮಹರ್ಷಿ ವಾಲ್ಮೀಕಿ ಅವರನ್ನು ತಾಲಿಬಾನಿಗಳೊಂದಿಗೆ ತುಲನೆ ಮಾಡಿದ ಮುನವ್ವರ ರಾಣಾ!
ತಾಲಿಬಾನಿಗಳು ಭಯೋತ್ಪಾದಕರಾಗಿದ್ದಾರೆ; ಆದರೆ ರಾಮಾಯಣ ಬರೆದಿದ್ದ ವಾಲ್ಮೀಕಿಯಷ್ಟು ಅಲ್ಲ, ಎಂದು ಮುನವ್ವರ ರಾಣಾ ಇವರು ಒಂದು ವಾರ್ತಾ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.
ತಾಲಿಬಾನಿಗಳು ಭಯೋತ್ಪಾದಕರಾಗಿದ್ದಾರೆ; ಆದರೆ ರಾಮಾಯಣ ಬರೆದಿದ್ದ ವಾಲ್ಮೀಕಿಯಷ್ಟು ಅಲ್ಲ, ಎಂದು ಮುನವ್ವರ ರಾಣಾ ಇವರು ಒಂದು ವಾರ್ತಾ ವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.
ಚೀನಾ ಒಂದು ದೊಡ್ಡ ಅರ್ಥವ್ಯವಸ್ಥೆ ಹಾಗೂ ಕ್ಷಮತೆಯಿರುವ ದೇಶವಾಗಿದೆ. ಚೀನಾವು ಅಫಘಾನಿಸ್ತಾನದಲ್ಲಿ ಶಾಂತತೆ ಹಾಗೂ ಹೆಚ್ಚಿಸಲು ರಚನಾತ್ಮಕ ಭೂಮಿಕೆಯನ್ನು ವಹಿಸಿದೆ. ನನಗೆ ಅನಿಸುತ್ತದೆ, ಚೀನಾವು ಅಪಘಾನಿಸ್ತಾನದ ಪುನರ್ವಸತಿ ಹಾಗೂ ಪುನರ್ನಿರ್ಮಾಣದಲ್ಲಿ ದೊಡ್ಡ ಭೂಮಿಕೆಯನ್ನು ವಹಿಸಿದೆ.
ಭಯೋತ್ಪಾದನೆಯಿಂದ ಶ್ರದ್ಧೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ. ಸೋಮನಾಥ ದೇವಾಲಯವು ನಮ್ಮ ಶ್ರದ್ಧೆಯ ಸ್ಫೂರ್ತಿ ಸ್ಥಾನವಾಗಿದೆ. ಸೋಮನಾಥ ದೇವಾಲಯದ ಅಸ್ತಿತ್ವ ನಾಶಮಾಡಲು ಹಲವಾರು ಬಾರಿ ಪ್ರಯತ್ನಿಸಲಾಯಿತು. ಅದನ್ನು ಎಷ್ಟು ಬಾರಿ ಕೆಡವಲಾಗಿದೆಯೋ, ಅಷ್ಟೇ ಬಾರಿ ಅದನ್ನು ಪುನರ್ನಿರ್ಮಿಸಲಾಯಿತು.
ಪಾಕಿನ ಗುಪ್ತಚರ ದಳ ಐ.ಎಸ್.ಐ.ಯು ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲಸಾ ಇಂಟರನ್ಯಾಷನಲ್ನೊಂದಿಗೆ ಕೈಜೋಡಿಸಿ ಪಂಜಾಬನಲ್ಲಿನ ಧಾರ್ಮಿಕ ಸ್ಥಳಗಳು ಮತ್ತು ಧಾರ್ಮಿಕ ನಾಯಕರ ಮೇಲೆ ದಾಳಿ ಮಾಡುವ ಹುನ್ನಾರ ಮಾಡುತ್ತಿದೆ.
ತಾಲೂಕಿನ ಆಗುಂಬೆ ಗಾಟಿಯ ಫಾರೆಸ್ಟ ಗೇಟ್ ಬಳಿ ೪೦೦ ಕೆಜಿ ಗೋಮಾಂಸ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಡೆದು ಇರಫಾನ್ ಮತ್ತು ಮಹಮ್ಮದ ಈ ಮತಾಂಧರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಿಬ್ಬರು ಮಂಗಳೂರಿನ ನಿವಾಸಿಗಳಾಗಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಂದ ತಾಲಿಬಾನ್ ನ ಸಮರ್ಥನೆ ಮಾಡುವ ಪೋಸ್ಟಗಳನ್ನು ಯಾರಾದರೂ ಪ್ರಚಾರ ಮಾಡಿದರೆ ಅಥವಾ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ರಾಜ್ಯ ಸರಕಾರವು ಕಾರ್ಯಾಚರಣೆಯನ್ನು ಮಾಡುವುದು ಎಂದು ರಾಜ್ಯದ ಆರೋಗ್ಯ ಮಂತ್ರಿ ವಿಶ್ವಾಸ ಸಾರಂಗ ಇವರು ಎಚ್ಚರಿಕೆ ನೀಡಿದ್ದಾರೆ.
ತಾಲಿಬಾನವು ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದ ನಂತರ ನಿಧಾನವಾಗಿ ತನ್ನ ಬಣ್ಣ ಬಯಲು ಮಾಡಲು ಆರಂಭಿಸಿದೆ. ತಾಲಿಬಾನವು ಭಾರತದ ಜೊತೆಗಿನ ವ್ಯಾಪಾರ ಸಂಬಂಧವನ್ನು ಮುರಿದಿದೆ, ಭಾರತದ ಜೊತೆ ಇರುವ ಎಲ್ಲಾ ರೀತಿಯ ಆಮದು-ರಫ್ತನ್ನು ಸಹ ನಿಲ್ಲಿಸಿದೆ
ಅಫ್ಘಾನಿಸ್ತಾನದ ಉಸ್ತುವಾರಿ ಅಧ್ಯಕ್ಷ ಅಮರುಲ್ಲಾಹ ಸಾಲೆಹನ ಎಲ್ಲಾ ಟ್ವಿಟರ್ ಖಾತೆಯನ್ನು ಟ್ವಿಟರ್ ಸ್ಥಗಿತಗೊಳಿಸಿದೆ. ಸಾಲೆಹ ಪ್ರಸ್ತುತ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನವನ್ನು ಮುಕ್ತಗೊಳಿಸಲು ಸೈನ್ಯವನ್ನು ಸಂಘಟಿಸುತ್ತಿದ್ದಾರೆ. ಸಧ್ಯ ಅವರು ಪಂಜಶೀರ್ ಪ್ರಾಂತ್ಯದಲ್ಲಿದ್ದು ಈ ಪ್ರಾತ್ಯವನ್ನು ತಾಲಿಬಾನ್ಗೆ ಇಲ್ಲಿಯವರೆಗೆ ನಿಯಂತ್ರಣಪಡೆಯಲು ಸಾಧ್ಯವಾಗಿಲ್ಲ
ಮೈಜಡಿ ಮಾಸ್ಟರಪಾರಾ ಪ್ರದೇಶದ ಶಿವಮಂದಿರದ ಭಗವಾನ ಶಿವನ ಎರಡು ಮೂರ್ತಿಗಳನ್ನು ಭಗ್ನ ಮಾಡಿರುವ ಶಕೀಲ್ಉದ್ದಿನ್ ಎಂಬ ೧೮ ವರ್ಷದ ಮತಾಂಧನನ್ನು ಘಟನಾ ಸ್ಥಳದಲ್ಲೇ ಇಲ್ಲಿಯ ಹಿಂದುಗಳು ಹಿಡಿದು ಪೋಲಿಸರಿಗೆ ಒಪ್ಪಿಸಿದರು.
ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ದ್ರವಿಡ ಮುನ್ನೆತ್ರ ಕಳಘಂ (ದ್ರವಿಡ ಪ್ರಗತಿ ಸಂಘ) ಪಕ್ಷದಿಂದ ದೇವಸ್ಥಾನಗಳಲ್ಲಿನ ಪೂಜಾರಿಗಳನ್ನು ಸರಕಾರಿ ಮಟ್ಟದಲ್ಲಿ ನೇಮಕಾತಿಯನ್ನು ಮಾಡುವ ಪ್ರಯತ್ನಗಳಾಗುತ್ತಿವೆ. ಇದನ್ನು ಭಾಜಪದ ಹಿರಿಯ ನೇತಾರ ಹಾಗೂ ಸಂಸದರಾದ ಡಾ. ಸುಬ್ರಮಣ್ಯಂ ಸ್ವಾಮಿ ಇವರು ವಿರೋಧಿಸಿದ್ದಾರೆ.