ದೇಶದ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಶಾಖೆಯನ್ನು ತೆರೆಯಲಿರುವ ರಾ.ಸ್ವ.ಸಂಘ !
ಇಲ್ಲಿ ಕಳೆದ ೫ ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ರಾಜ್ಯ ಪ್ರಚಾರ ಸಭೆಯು ಮುಕ್ತಾಯವಾಯಿತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಇಲ್ಲಿ ಕಳೆದ ೫ ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ರಾಜ್ಯ ಪ್ರಚಾರ ಸಭೆಯು ಮುಕ್ತಾಯವಾಯಿತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸರಮಾ ಅವರ ಸರಕಾರವು ಹೊಸ ‘ಗೋ ಸಂರಕ್ಷಣಾ ಮಸೂದೆ’ಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಹಸುಗಳನ್ನು ರಕ್ಷಿಸುವ ಈ ಮಸೂದೆಯ ಪ್ರಕಾರ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಗೋಮಾಂಸ ಸೇವಿಸದವರು
ಪೊಲೀಸರು ಈ ವಾಹನವನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋದ ಕೆಲವೇ ಕಾಲಾವಧಿಯಲ್ಲಿ ಇಮ್ರಾನ್ ಮತ್ತು ಫಾರುಖ ಇವರು ಮತಾಂಧರ ಸಮೂಹವನ್ನು ಕರೆತಂದು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು.
‘ಕಾಂಗ್ರೆಸ್ ಶೇ. ೮೫ ರಷ್ಟು ಇರುವ ಜನರನ್ನು (ಹಿಂದೂಗಳನ್ನು) ಬಿಟ್ಟು ಶೇ. ೧೫ ರಷ್ಟು ಇರುವವರೊಂದಿಗೆ (ಮುಸಲ್ಮಾನರನ್ನು) ಮುಂದೆ ಸಾಗಲು ಬಯಸುತ್ತಿದ್ದಲ್ಲಿ ಕಾಂಗ್ರೆಸ್ನ ಅನೇಕ ನಾಯಕರು ಪಕ್ಷವನ್ನು ಬಿಡಬಹುದು’, ಎಂಬ ಎಚ್ಚರಿಕೆಯನ್ನು ಇಲ್ಲಿಯ ಕಾಂಗ್ರೆಸ್ ಶಾಸಕ ರಾಕೇಶ್ ಸಿಂಗ್ ನೀಡಿದ್ದಾರೆ.
ನೇಪಾಲದ ಸರ್ವೋಚ್ಚ ನ್ಯಾಯಾಲಯವು ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಓಲಿಗೆ ‘ವಿರೋಧಿ ಪಕ್ಷವಾಗಿರುವ ನೇಪಾಲಿ ಕಾಂಗ್ರೆಸ್ನ ಅಧ್ಯಕ್ಷ ಶೇರ ಬಹಾದೂರ್ ದೆಉಬಾ ಇವರನ್ನು ೨ ದಿನದೊಳಗೆ ದೇಶದ ಪ್ರಧಾನಿಯನ್ನಾಗಿ ಮಾಡಿ’, ಎಂದು ಆದೇಶ ನೀಡಿದೆ. ಅದೇ ರೀತಿ ಸಂಸತ್ತನ್ನು ವಿಸರ್ಜಿಸುವ ಆದೇಶವನ್ನೂ ರದ್ದು ಪಡಿಸಿದೆ.
ಛಾಯಾಚಿತ್ರದಲ್ಲಿ ಓರ್ವ ಮುಸಲ್ಮಾನ ಅಥವಾ ಕ್ರೈಸ್ತ ತರುಣಿಯ ಛಾಯಾಚಿತ್ರವನ್ನು ಅವರ ಧಾರ್ಮಿಕ ಶ್ರದ್ಧೆಯೊಂದಿಗೆ ಪ್ರಕಟಿಸಿದ್ದರೆ, ವಿರೋಧಿಸುತ್ತಿದ್ದ ಜಾತ್ಯತೀತವಾದಿಗಳು ‘ಚ’ಕಾರವನ್ನೂ ತೆಗೆಯುತ್ತಿರಲಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಇದರಿಂದ ಇವರ ಹಿಂದುದ್ವೇಷ ದ್ವಿಮುಖ ನೀತಿಯೇ ಕಂಡುಬರುತ್ತದೆ !
ಕಳೆದ ೭೪ ವರ್ಷಗಳಲ್ಲಿ ಪಾಕಿಸ್ತಾನದಲ್ಲಿ ಈ ರೀತಿಯಲ್ಲಿ ಸಾವಿರಾರು ಹಿಂದೂಗಳು ಮತಾಂತರಗೊಂಡಿದ್ದಾರೆ. ಆದ್ದರಿಂದಲೇ ಅಲ್ಲಿಯ ಹಿಂದೂಗಳ ಜನಸಂಖ್ಯೆ ಈಗ ಶೇ. ೨ ರಷ್ಟು ಉಳಿದಿದೆ ಹಾಗೂ ಭಾರತದಲ್ಲಿ ಕಳೆದ ೭೪ ವರ್ಷಗಳಲ್ಲಿ ಮುಸಲ್ಮಾನರ ಜನಸಂಖ್ಯೆ ಶೇ. ೩ ರಷ್ಟರಿಂದ ೧೪ ರಷ್ಟು ಆಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಹಿಂದುತ್ವವು ೫ ಸಾವಿರ ವರ್ಷಗಳ ಹಿಂದೆ ಆರಂಭವಾಗಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದುತ್ವವು ಒಂದು ಜೀವನ ಪದ್ಧತಿಯಾಗಿದೆ. ಆದ್ದರಿಂದ ಇದನ್ನು ಯಾರು ಹೇಗೆ ತಡೆಯಬಲ್ಲರು ? ಹೆಚ್ಚಿನ ಎಲ್ಲಾ ಧರ್ಮದ ಜನರು ಹಿಂದು ವಂಶದವರಾಗಿದ್ದಾರೆ. ಆದ್ದರಿಂದ ಹಿಂದುತ್ವವನ್ನು ಅಳಿಸಲು ಸಾಧ್ಯವಿಲ್ಲ.
ಜುಲೈ ೧೧ ರಂದು ಬಂಧಿಸಲಾದ ಅಲ್ ಖೈದಾದ ಇಬ್ಬರು ಭಯೋತ್ಪಾದಕರಿಂದ ನಿಯೋಜಿತ ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮಮಂದಿರ ಮತ್ತು ಅದರ ಸುತ್ತಮುತ್ತಲಿನ ಪರಿಸರದ ನಕಾಶೆಯು ಪತ್ತೆಯಾಗಿವೆ. ಕಾಶಿ ಮತ್ತು ಮಥುರಾದ ಹಿಂದೂಗಳ ಧಾರ್ಮಿಕ ಸ್ಥಳಗಳ ನಕಾಶೆಯನ್ನೂ ಭಯೋತ್ಪಾದಕರಿಂದ ವಶಪಡಿಸಿಕೊಳ್ಳಲಾಗಿದೆ.
ಮುಸಲ್ಮಾನರು ೮ ಮಕ್ಕಳನ್ನು ಹಡೆದರೂ ಅವರು ಸೈಕಲ್ ಪಂಚರನ್ನೇ ತೆಗೆಯುತ್ತಿರುತ್ತಾರೆ. ಹಿಂದೆ ಕಾಂಗ್ರೇಸ್ ಇದನ್ನೇ ಮಾಡಿತ್ತು ಮತ್ತು ಈಗ ರಾಜ್ಯದ ಸಮಾಜವಾದಿ ಪಕ್ಷವೂ ಅದೇ ಮಾಡುತ್ತಿದೆ. ನಮ್ಮ ನಿಲುವು ಎಲ್ಲರನ್ನೂ ಒಟ್ಟಿಗೆ ಮುಂದೆ ಕರೆದೊಯ್ಯುವುದಾಗಿದೆ