‘ಕರ್ನಾಟಕದಲ್ಲಿ ದೇವಸ್ಥಾನಗಳನ್ನು ಸರಕಾರಿಕರಣದಿಂದ ಮುಕ್ತಗೊಳಿಸುವುದು ಧಾರ್ಮಿಕ ಮಾಫಿಯಾದ ಪಿತೂರಿ !’ (ಅಂತೆ) – ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ಚರ್ಚ್, ಮಸೀದಿಗಳನ್ನು ಸರಕಾರೀಕರಣ ಮಾಡದಿರುವುದು, ಇದು ಯಾವ ಮಾಫಿಯಾಗಳ ಷಡ್ಯಂತ್ರವಾಗಿದೆ, ಎಂಬುದು ಸಿದ್ದರಾಮಯ್ಯ ಹೇಳುವರೇ ?
ಕಾಂಗ್ರೆಸ್ ಚರ್ಚ್, ಮಸೀದಿಗಳನ್ನು ಸರಕಾರೀಕರಣ ಮಾಡದಿರುವುದು, ಇದು ಯಾವ ಮಾಫಿಯಾಗಳ ಷಡ್ಯಂತ್ರವಾಗಿದೆ, ಎಂಬುದು ಸಿದ್ದರಾಮಯ್ಯ ಹೇಳುವರೇ ?
ಗಯಾ ನಗರಪಾಲಿಕೆಯಿಂದ ನಗರದ ಪಿಂಡದಾನ ಮಾಡುವ ೫೦ ‘ಪಿಂಡ ವೇದಿ’ ಯ ಜಾಗಗಳಲ್ಲಿ ಪಿಂಡದಾನ ಮಾಡಲು ಬರುವ ಪ್ರತಿಯೊಬ್ಬರಿಂದ ೫ ರೂಪಾಯಿ ಶುಲ್ಕವನ್ನು ತೆಗೆದುಕೊಳ್ಳಲಿದೆ.
ಭಾರತದಲ್ಲಿ ಕೊರೋನಾದ ಮೂರನೆಯ ಅಲೆ ಬರುವ ಸಾಧ್ಯತೆ ಅತ್ಯಂತ ಕಡಿಮೆ ಇದೆ; ಏಕೆಂದರೆ ಕೊರೋನಾ ಅಥವಾ ‘ಒಮಿಕ್ರೋನ್’ ಇದರ ಸೋಂಕಾಗಿರುವವರ ಸಂಖ್ಯೆ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವ ಜನರ ಸಂಖ್ಯೆ ಕಡಿಮೆ ಇದೆ.
ಚೀನಾದಿಂದ ಪ್ರಸಾರ ಮಾಡಲಾಗಿರುವ ಒಂದು ವಿಡಿಯೋದಲ್ಲಿ ಚೀನಾ ಸೈನಿಕರು ಗಲ್ವಾನ ಕಣಿವೆಯಲ್ಲಿ ಚೀನಾದ ರಾಷ್ಟ್ರಧ್ವಜ ಹಾರಿಸುವುದು ಕಾಣುತ್ತಿದೆ. ೫ ಮೇ ೨೦೨೦ ರಲ್ಲಿ ಗಲ್ವಾನ ಕಣಿವೆಯಲ್ಲಿ ಯಾವ ಸ್ಥಳದಲ್ಲಿ ಭಾರತ ಮತ್ತು ಚೀನಾದ ಸೈನ್ಯಗಳ ನಡುವೆ ಘರ್ಷಣೆ ನಡೆಯಿತೋ ಆ ಪ್ರದೇಶ ಭಾರತದ ವಶದಲ್ಲಿಯೇ ಇದೆ.
ಹಿಂದುತ್ವನಿಷ್ಠ ನೇತಾರರು ಹರಿದ್ವಾರ, ರಾಯಪುರ ಇತ್ಯಾದಿ ಕಡೆಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಮುಸಲ್ಮಾನರ ಬಗ್ಗೆ ದ್ವೇಷವನ್ನು ಹಬ್ಬಿಸುವ ಹೇಳಿಕೆಗಳನ್ನು ನೀಡಿದ್ದಾರೆ.
ಮೂಲಗಳ ಮಾಹಿತಿಗನುಸಾರ `ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಪತನಗೊಂಡಿತು’, ಎಂದು ವರದಿಯಲ್ಲಿ ನಿಷ್ಕರ್ಷಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ, ಏರ್ ಮಾರ್ಶಲ್ ಮಾನವೆಂದ್ರ ಸಿಂಹ ಇವರ ನೇತೃತ್ವದಲ್ಲಿ ವಿಚಾರಣೆ ಸಮಿತಿಯು ತನ್ನ ವರದಿಯನ್ನು ಕಾನೂನು ವಿಭಾಗಕ್ಕೆ ಕಳುಹಿಸಿದೆ.
ಹರಿದ್ವಾರದಲ್ಲಿ ನಡದೆ ಧರ್ಮಸಂಸತ್ತಿನಲ್ಲಿ ಮುಸಲ್ಮಾನವಿರೋಧಿ ಹೇಳಿಕೆಗಳನ್ನು ನೀಡಲಾಗಿದೆ ಎನ್ನಲಾಗುವ ಬಗ್ಗೆ ಹಿಂದುತ್ವನಿಷ್ಠರನ್ನು ವಿರೋಧಿಸಲು ಆಕಾಶ ಪಾತಾಳ ಒಂದು ಮಾಡುವವರು ಈಗ ಕವಿತಾ ಕೃಷ್ಣನ್ರ ವಿಷಯದಲ್ಲಿ ಈಗ ಚಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !
ದೇಶದಲ್ಲಿ ಕೊರೋನಾ ಪೀಡಿತ ರೋಗಿಗಳ ಸಂಖ್ಯೆ ಪುನಃ ಹೆಚ್ಚಾಗುತ್ತಿದೆ, ಈ ಹೆಚ್ಚಾಗುತ್ತಿರುವ ರೋಗಿಗಳ ಸಂಖ್ಯೆಯ ಹಿನ್ನೆಲೆಯಲ್ಲಿ ಕೊರೊನಾದ ಹರಡುವಿಕೆಯನ್ನು ಕಂಡುಹಿಡಿಯಲು ಕೇಂದ್ರ ಸರಕಾರವು ಜನವರಿ 1 ರಂದು ರಾಜ್ಯಗಳಿಗೆ ಒಂದು ಮಾರ್ಗಸೂಚಿ ಜಾರಿಮಾಡಿದೆ.
ಬೀದಿನಾಯಿಗಳನ್ನು ಹಿಡಿದು ಒಂದೇ ಸ್ಥಳದಲ್ಲಿ ಇಡುವಂತೆ ಏಕೆ ಮಾಡುತ್ತಿಲ್ಲ ? ಇಲ್ಲಿ ಜನರಿಗೆ ಬದುಕುವ ಹಕ್ಕಿದೆಯೇ ಅಥವಾ ಬೀದಿ ನಾಯಿಗಳಿಗೆ ? ಇಲ್ಲಿ ಜನರಿಗೆ ಮಾನನಹಕ್ಕುಗಳಿಗಿಂತ ಕೆಲವು ಪ್ರಾಣಿಸ್ನೇಹಿ ಸಂಘಟನೆಗಳಿಗೆ ಜನರಿಗೆ ತೊಂದರೆ ಕೊಡುವ ಪ್ರಾಣಿಗಳ ಹಕ್ಕು ಹೆಚ್ಚು ಮಹತ್ವದ್ದು ಅನಿಸುತ್ತದೆ, ಇದು ನಾಚಿಕೆಗೇಡು !
ಇಸ್ಲಾಮಿ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಅರಿಯಿರಿ ! ಭಾರತದಲ್ಲಿ ಎಂದಾದರೂ ಬಹುಸಂಖ್ಯಾತರಿಂದ ಈ ರೀತಿಯ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಘಟನೆಗಳು ನಡೆದಿದೆಯೇ ? ಆದರೂ ಹಿಂದೂಗಳನ್ನು `ತಾಲಿಬಾನಿ’ ಎನ್ನುವ ಪ್ರಯತ್ನ ನಡೆಯುತ್ತದೆ ಮತ್ತು ಇನ್ನೊಂದೆಡೆಗೆ ಅಪಘಾನಿಸ್ತಾನದ ತಾಲಿಬಾನಿಗಳಿಗೆ ಬೆಂಬಲಿಸುತ್ತಾರೆ !