ಹಿಂದೂದ್ರೋಹಿಗಳಿಂದ ಹಿಂದೂಗಳ ಪವಿತ್ರ ಧರ್ಮಗ್ರಂಥವಾದ ‘ಮನುಸ್ಮೃತಿ’ಯ ದಹನ !
ಡಿಸೆಂಬರ್ ೨೫ ರಂದು ’ಮನುಸ್ಮೃತಿ ದಹನ ದಿನ ಎಂಬ ಹೆಸರಿನ ಹಿಂದೂಗಳ ಧಾರ್ಮಿಕ ಭಾವನೆಯನ್ನು ನೋಯಿಸುವ ದಿನವನ್ನು ಆಚರಿಸುವ ಬಗ್ಗೆ ಕೆಲವು ಹಿಂದೂದ್ರೋಹಿಗಳು ಕರೆ ನೀಡಿದ್ದರು.
ಡಿಸೆಂಬರ್ ೨೫ ರಂದು ’ಮನುಸ್ಮೃತಿ ದಹನ ದಿನ ಎಂಬ ಹೆಸರಿನ ಹಿಂದೂಗಳ ಧಾರ್ಮಿಕ ಭಾವನೆಯನ್ನು ನೋಯಿಸುವ ದಿನವನ್ನು ಆಚರಿಸುವ ಬಗ್ಗೆ ಕೆಲವು ಹಿಂದೂದ್ರೋಹಿಗಳು ಕರೆ ನೀಡಿದ್ದರು.
ಯಾರು ವಿವಿಧ ಕಾರಣಗಳಿಗಾಗಿ ಸನಾತನ ಧರ್ಮವನ್ನು ತ್ಯಜಿಸಿ ಇತರ ಧರ್ಮಕ್ಕೆ ಪ್ರವೇಶಿದರೋ ಅವರನ್ನು ಮರಳಿ ಕರೆತರಲು ದೇವಾಲಯಗಳು ಮತ್ತು ಮಠಗಳು ವರ್ಷಪೂರ್ತಿ ಗುರಿಗಳನ್ನು ನಿಗದಿಪಡಿಸಬೇಕು.
ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಂಸದ ಅಸದುದ್ದಿನ್ ಓವೈಸಿ ಭಾಜಪಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದು ಸಮಾಜದಲ್ಲಿ ಬಿರುಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಮುಸಲ್ಮಾನ ಯುವತಿ ಹದಿಹರೆಯ ವಯಸ್ಸಿಗೆ ಪ್ರವೇಶ ಮಾಡಿದನಂತರ `ಮುಸ್ಲಿಂ ಪರ್ಸನಲ್ ಲಾ’ದಿಂದಾಗಿ ಆಕೆ ಸ್ವಂತ ಇಚ್ಛೆಯಿಂದ ಯಾರ ಜೊತೆ ಬೇಕಾದರೂ ಮದುವೆ ಮಾಡಿಕೊಳ್ಳಬಹುದು, ಇದರಲ್ಲಿ ಆಕೆಯ ತಂದೆ-ತಾಯಿ ಅಥವಾ ಸಂಬಂಧಿಕರು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ, ಎಂದು ಪಂಜಾಬ್ ಮತ್ತು ಹರಿಯಾಣಾ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.
ಈ ಹೇಳಿಕೆಯನ್ನು ಚಿಕ್ಕ ಮಗುವಾದರೂ ನಂಬುವುದೇ? ಭಾರತದಲ್ಲಿಯಷ್ಟೇ ಅಲ್ಲ, ಜಗತ್ತಿನಾದ್ಯಂತ ಇಸ್ಲಾಂ ಹರಡಿರುವುದು ಕೇವಲ ಮತ್ತು ಕೇವಲ ತಲವಾರಿನ ಬಲದಿಂದಲೇ ಹರಡಿದೆಯೆನ್ನುವುದು ಇತಿಹಾಸ ಆಗಿದೆ ಮತ್ತು ವರ್ತಮಾನದಲ್ಲಿಯೂ ಆಮಿಷಗಳನ್ನೊಡ್ಡಿ, ಮೋಸದಿಂದ ಮತಾಂತರಗೊಳಿಸಲಾಗುತ್ತಿದೆ. ಇದು ವಸ್ತುಸ್ಥಿತಿಯಾಗಿದೆ.
ನ್ಯಾಯಾಲಯವು ಇಂತಹ ಅರ್ಜಿಯನ್ನು ತಿರಸ್ಕರಿಸುವುದರೊಂದಿಗೆ ಅರ್ಜಿಯನ್ನು ದಾಖಲಿಸಿದ ವಕ್ಫ್ ಬೋರ್ಡಿನ ಮೇಲೆ ಕಾರ್ಯಾಚರಣೆಯನ್ನು ಮಾಡಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಅಸ್ಸಾಂನ ಸಿಲಚರದಲ್ಲಿ ಡಿಸೆಂಬರ್ 25 ರಂದು ರಾತ್ರಿ ಕ್ರಿಸ್ಮಸ್ ಆಚರಿಸುತ್ತಿರುವಾಗ ಕೆಲವು ಜನರು ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಅವರು ಈ ಕಾರ್ಯಕ್ರಮ ನಿಲ್ಲಿಸುವಂತೆ ಒತ್ತಾಯಿಸಿದರು. ಈ ಪ್ರಕರಣದಲ್ಲಿ ಯಾವುದೇ ಅಪರಾಧ ದಾಖಲಾಗಿಲ್ಲ, ಎಂದು ಪೊಲೀಸರು ಹೇಳಿದ್ದಾರೆ.
ರಾಷ್ಟ್ರೀಯ ಬಜರಂಗದಳದ ಪ್ರದೇಶದ ಕಾರ್ಯದರ್ಶಿ ಅಜ್ಜು ಚೌಹಾಣ್ ಇವರ, ಡಿಸೆಂಬರ್ ತಿಂಗಳಿನಲ್ಲಿ ಕ್ರೈಸ್ತ ಮಿಷನರಿ ಕ್ರಿಸ್ಮಸ್, ಸಂತಾಕ್ಲಾಸ್ ಮತ್ತು ಕ್ರೈಸ್ತ ಹೊಸವರ್ಷದ ಹೆಸರಿನಲ್ಲಿ ಸಕ್ರಿಯರಾಗುತ್ತಾರೆ. ಮಕ್ಕಳಿಗೆ ಸಾಂತಾ ಕ್ಲಾಸ್ನ ಮೂಲಕ ಉಡುಗೊರೆಗಳನ್ನು ನೀಡಿ ಅವರನ್ನು ಕ್ರೈಸ್ತ ಧರ್ಮದೆಡೆಗೆ ಆಕರ್ಷಿಸುತ್ತಾರೆ ಎಂದು ಆರೋಪಿಸಿದರು.
ಕೋವಿಡ ಯೋಧರು, `ಹೆಲ್ತಕೇರ್ ವರ್ಕರ್ಸ್’ ಮತ್ತು `ಫ್ರಂಟ್ಲೈನ್ ವರ್ಕರ್ಸ್, ಇವರನ್ನು ಹೆಚ್ಚು ಸುರಕ್ಷಿತವಾಗಿರಿಸುವುದು ಅವಶ್ಯಕವಾಗಿರುವುದು ಅವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ ನೀಡಲಾಗುವುದು, ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಮಾಹಿತಿ ನೀಡಿದರು.
ಲೂಧಿಯಾನ ನ್ಯಾಯಾಲಯದಲ್ಲಾಗಿದ್ದ ಬಾಂಬ್ ಸ್ಫೋಟವನ್ನು ಗಗನದೀಪ ಸಿಂಗ ಇವನಿಂದಾಗಿದೆ ಮತ್ತು ಅದರಲ್ಲಿ ಅವನು ಸಾವನ್ನಪ್ಪಿದ್ದಾನೆ, ಎಂಬ ಮಾಹಿತಿಯನ್ನು ಪಂಜಾಬ್ ಪೊಲೀಸರು ನೀಡಿದ್ದಾರೆ.