ನೋಯಡಾ (ಉತ್ತರಪ್ರದೇಶ)ದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ನಮಾಜಪಠಣಕ್ಕೆ ನೂರಾರು ಸಂಖ್ಯೆಯಲ್ಲಿ ಬಂದವರನ್ನು ಓಡಿಸಿದ ಪೊಲೀಸರು !
ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹೇಗೆ ತಾನೆ ಬರುತ್ತಾರೆ ? ಅವರಿಗೆ ಪೊಲೀಸರ ಭಯವಿಲ್ಲವೇ ?
ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹೇಗೆ ತಾನೆ ಬರುತ್ತಾರೆ ? ಅವರಿಗೆ ಪೊಲೀಸರ ಭಯವಿಲ್ಲವೇ ?
‘ಶ್ರೀರಾಮಜನ್ಮಭೂಮಿಯಲ್ಲಿ ಮತ್ತೆ ಶ್ರೀರಾಮ ಮಂದಿರ ಕಟ್ಟುವ ಸಂದರ್ಭದಲ್ಲಿ ಕಾನೂನು ಪ್ರಕ್ರಿಯೆ ಹೆಸರಿನಲ್ಲಿ ಹಿಂದೂಗಳಿಗೆ ವಂಚಿಸಲಾಗುತ್ತಿದೆ’, ಇಂತಹ ಭಾವನೆ ಹಿಂದೂಗಳ ಮನಸ್ಸಿನಲ್ಲಿ ನಿರ್ಮಾಣವಾಗಿದ್ದರಿಂದ ಬಾಬರಿಯನ್ನು ಉರುಳಿಸಲಾಯಿತು, ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಯುಕ್ತ ಪ್ರಧಾನ ಕಾರ್ಯದರ್ಶಿ ಅರುಣ ಕುಮಾರ ಇವರು ಇಲ್ಲಿ ಹೇಳಿದರು.
ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆ ಡಿಸೆಂಬರ ೧೧ ರ ತಡರಾತ್ರಿ ಕೆಲವು ಕಾಲಾವಧಿಗಾಗಿ ‘ಹ್ಯಾಕ್ ಮಾಡಲಾಗಿತ್ತು. ಕೆಲವೇ ಸಮಯದ ಬಳಿಕ ಪುನ: ಸುರಕ್ಷಿತಗೊಳಿಸಲಾಗಿದೆ.
ಕಾಂಗ್ರೆಸ್ ನೇತೃತ್ವದ ಸಂಯುಕ್ತ ಸರಕಾರವು ತನ್ನ ಆಡಳಿತಾವಧಿಯಲ್ಲಿ ‘ಕೇಸರಿ ಭಯೋತ್ಪಾದನೆಯ ಹೆಸರಿನಡಿಯಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನಿಸಿದರು. ಇದಕ್ಕಾಗಿ ೪೦೦ ಕೋಟಿಗಳಷ್ಟು ಹಣವನ್ನು ಖರ್ಚು ಮಾಡಿದ್ದರು.
ಭಾರದ ನಟಿ ಉರ್ವಶಿ ರೌತೆಲಾ ಇವರು ಸದ್ಯ ಇಸ್ರೇಲ್ದ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಇಸ್ರೇಲ್ನ ಮಾಜಿ ಪ್ರಧಾನಮಂತ್ರಿ ಬೆಂಜಾಮಿನ ನೆತನ್ಯಾಹು ಇವರನ್ನು ಭೇಟಿಯಾಗಿ ಅವರಿಗೆ ಶ್ರೀಮದ್ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದರು.
ಬಾಬರನು 500 ವರ್ಷಗಳ ಹಿಂದೆ ಶ್ರೀರಾಮಮಂದಿರವನ್ನು ಕೆಡವಿ ಅಲ್ಲಿ ಬಾಬ್ರಿಯನ್ನು ಕಟ್ಟಿದನು, 400 ವರ್ಷಗಳ ಹಿಂದೆ ಔರಂಗಜೇಬನು ಶ್ರೀ ಕಾಶಿ ವಿಶ್ವನಾಥನ ದೇವಾಲಯವನ್ನು ಕೆಡವಿ ಅಲ್ಲಿ ಜ್ಞಾನವಾಪಿ ಮಸೀದಿಯನ್ನು ಕಟ್ಟಿದನು, ಅದಕ್ಕಾಗಿ ಅವರ ವಂಶಜರನ್ನು ಯಾರು ಶಿಕ್ಷಿಸುತ್ತಾರೆ ? ಇದನ್ನು ಓವೈಸಿ ಹೇಳುತ್ತಾರೆಯೇ ?
ಪ್ರಸ್ತುತ ಭಾರತದಲ್ಲಿನ ನದಿಗಳ ನೀರನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇಂತಹ ಸಮಯದಲ್ಲಿ `ಹಿಮಾಲಯದಿಂದ ಮಾತ್ರವಲ್ಲ, ಭೂಗರ್ಭದಿಂದಲೂ ನೀರು ಸಿಗುತ್ತದೆಯೇ ?’ ಎಂಬ ವೈಜ್ಞಾನಿಕ ಸಂಶೋಧನೆ ನಡೆಸುತ್ತಿದ್ದರು. ಇದಕ್ಕಾಗಿ `ಥ್ರಿಡಿ ಮ್ಯಾಪಿಂಗ್’ ಮಾಡಲು `ಇಲೆಕ್ಟ್ರೋಮ್ಯಾಗ್ನೆಟಿಕ್’ ಸಮೀಕ್ಷೆ ನಡೆಸಲು ನಿರ್ಧರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಇವರ ಹಸ್ತದಿಂದ ‘ಕಾಶಿ ವಿಶ್ವನಾಥ ಧಾಮ’ ಇದರ ಲೋಕಾರ್ಪಣೆಯು ಇಂದು ಡಿಸೆಂಬರ್ ೧೩ ರಂದು ದೀಪ ಪ್ರಜ್ವಲಿಸಿ ನಡೆಸಲಾಗುವುದು. ಈ ಸಂದರ್ಭದಲ್ಲಿ ಕಾಶಿಯಲ್ಲಿ ಡಿಸೆಂಬರ್ ೧೨ ರಿಂದ ೧೪ ಡಿಸೆಂಬರ್ ವರೆಗೂ ಮನೆಮನೆಗಳಲ್ಲಿ ದೀಪಗಳು ಹಚ್ಚಲಾಗುವುದು.
ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.
ಕ್ರೈಸ್ತರ ಶಾಲೆ, ಮಹಾವಿದ್ಯಾಲಯಗಳು, ಅನಾಥಾಶ್ರಮಗಳು ಮತ್ತು ಈಗ ಆಶ್ರಮಗಳಲ್ಲಿ ಈ ರೀತಿ ನಡೆಯುತ್ತಿರುತ್ತದೆ; ಆದರೆ ಪೊಲೀಸರು ಮತ್ತು ಆಡಳಿತ ಇದರ ಕಡೆಗೆ ಯಾವಾಗಲೂ ನಿರ್ಲಕ್ಷಿಸುತ್ತದೆ. ಇಂತಹ ಘಟನೆಗಳನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು !