ಕೇರಳನಲ್ಲಿ ‘ಈಡಿ’ ಇಂದ ಪಿ.ಎಫ್.ಐ.ನ 4 ಸ್ಥಳಗಳ ಮೇಲೆ ದಾಳಿ
ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.
ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.
ಕ್ರೈಸ್ತರ ಶಾಲೆ, ಮಹಾವಿದ್ಯಾಲಯಗಳು, ಅನಾಥಾಶ್ರಮಗಳು ಮತ್ತು ಈಗ ಆಶ್ರಮಗಳಲ್ಲಿ ಈ ರೀತಿ ನಡೆಯುತ್ತಿರುತ್ತದೆ; ಆದರೆ ಪೊಲೀಸರು ಮತ್ತು ಆಡಳಿತ ಇದರ ಕಡೆಗೆ ಯಾವಾಗಲೂ ನಿರ್ಲಕ್ಷಿಸುತ್ತದೆ. ಇಂತಹ ಘಟನೆಗಳನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು !
ಮಾಜಿ ಮುಖ್ಯನ್ಯಾಯಾಧೀಶರ ಈ ಹೇಳಿಕೆಯಿಂದ `ಸರ್ವೋಚ್ಚ ನ್ಯಾಯಾಲಯದಲ್ಲಿಯೂ ಭ್ರಷ್ಟಾಚಾರ ಇದೆ’, ಎಂಬ ಅರ್ಥ ಬರುತ್ತದೆ. ಇದರಿಂದ ಭಾರತ ಯಾವ ದಿಕ್ಕಿನತ್ತ ಸಾಗುತ್ತಿದೆ, ಎಂಬುದು ಸ್ಪಷ್ಟವಾಗುತ್ತದೆ ! ಈ ಸ್ಥಿತಿ ಕೇವಲ ಧರ್ಮಾಚರಣೆ ಆಡಳಿತಗಾರರು ಮತ್ತು ಜನರ ಹಿಂದೂ ರಾಷ್ಟ್ರದಲ್ಲಿಯೇ ಬದಲಿಸಲು ಸಾಧ್ಯ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಜಗತ್ತಿನಲ್ಲಿ ಎಲ್ಲಿಯೂ ಹಿಂದೂಗಳಿಂದ ಎಂದಾದರೂ ಕ್ರೈಸ್ತರ ಅಥವಾ ಮುಸಲ್ಮಾನರನ್ನು ಮತಾಂತರ ಮಾಡಿರುವ ಮತ್ತು ಅದರಿಂದ ಅವರ ಬಂಧನವಾಗಿರುವುದು ಕೇಳಿದ್ದೇವೆಯೇ ? ಹಾಗಾದರೆ ಕ್ರೈಸ್ತರಿಂದ ಮತ್ತು ಮುಸಲ್ಮಾನರಿಂದ ಹಿಂದೂಗಳ ಸಂದರ್ಭದಲ್ಲಿ ಹೀಗೇಕೆ ನಡೆಯುತ್ತದೆ ?
ಪಾಕಿಸ್ತಾನದಲ್ಲಿ ಕೆಲವು ದಿನಗಳ ಹಿಂದೆ ಧರ್ಮನಿಂದನೆಯ ಆರೋಪದ ಮೇರೆಗೆ ಶ್ರೀಲಂಕಾದ ನಾಗರಿಕ ಪ್ರಿಯಾಂಥಾ ಕುಮಾರ ಇವರನ್ನು ಮತಾಂಧರ ಗುಂಪು ಕೈಕಾಲು ಮುರಿದು ಜೀವಂತವಾಗಿ ಸುಟ್ಟಿದ್ದರು.
ಶಿಯಾ ವಕ್ಫ್ ಬೋರ್ಡ್ನ ಮಾಜಿ ಅಧ್ಯಕ್ಷ ಜಿತೇಂದ್ರ ನಾರಾಯಣ ತ್ಯಾಗಿ, ಅಂದರೆ ಪೂರ್ವಾಶ್ರಮದ ವಸೀಮ್ ರಿಝವಿ ಇವರನ್ನು ಮಹಮ್ಮದ್ ಪೈಗಂಬರ್ ಮತ್ತು ಕುರಾನ್ ಈ ವಿಷಯವಾಗಿ ಯಾವುದೇ ರೀತಿಯ ಹೇಳಿಕೆ ನೀಡಲು ನಿಷೇಧಿಸಬೇಕು
ಸಾರ್ವಜನಿಕ ಸ್ಥಳಗಳಲ್ಲಿ ನಮಾಜುಪಠಣ ಮಾಡುವ ಪದ್ಧತಿ ಸಹಿಸಲಾಗುವುದಿಲ್ಲ; ಆದರೆ ಚರ್ಚೆಯಿಂದ ಒಂದು ಸೌಹಾರ್ದಪೂರ್ಣ ಪರಿಹಾರ ಕಂಡುಕೊಳ್ಳಲಾಗುವುದು, ಎಂದು ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಮನೋಹರಲಾಲ ಖಟ್ಟರ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
‘ಬೇಟಿ ಬಚಾವೋ ಬೇಟಿ ಪಢಾವೋ’ ಯೋಜನೆಗಾಗಿ ಖರ್ಚು ಮಾಡಿರುವ ೪೪೬ ಕೋಟಿ ೭೨ ಲಕ್ಷ ರೂಪಾಯಿಗಳ ಪೈಕಿ ಶೇ. ೭೮.೧೧ ರಷ್ಟು ಹಣ ಜಾಹೀರಾತಿಗಾಗಿ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ.
ಸಿಡಿಎಸ್ ಜನರಲ್ ಬಿಪಿನ ರಾವತರವರ ಅಪಘಾತದಲ್ಲಿ ಮೃತ್ಯುವಾದಾಗ ಕೆಲವು ವ್ಯಕ್ತಿಗಳಿಂದ ಅವರಿಗಾದ ಅಪಮಾನದಿಂದ ಬೇಸರಗೊಂಡು ತಾನು ಇಸ್ಲಾಮನ್ನು ತ್ಯಜಿಸಿ ಹಿಂದೂ ಧರ್ಮವನ್ನು ಸ್ವೀಕರಿಸುವ ನಿರ್ಣಯ ತೆಗೆದುಕೊಂಡಿದ್ದೇನೆ ಎಂಬ ಮಾಹಿತಿಯನ್ನು ಕೇರಳದಲ್ಲಿನ ಪ್ರಸಿದ್ಧ ಚಿತ್ರನಿರ್ಮಾಪಕರಾದ ಅಲಿ ಅಕಬರರವರು ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕಲಿಯುವಾಗ ತೊಂದರೆಯಾಗಬಾರದೆಂದು ಅಲ್ಲಿಯ ಒಂದು ಮಸೀದಿಯಿಂದ ಅಜಾನ್ ಕೇಳಿಸಲು ಬಳಸಲಾಗುತ್ತಿದ್ದ ಧ್ವನಿವರ್ಧಕವನ್ನು ಉಪಯೋಗಿಸದಿರಲು ನಿರ್ಣಯಿಸಿದ್ದಾರೆ. ಹಾಗೆಯೇ ಈ ಮಸೀದಿಯು ಮಕ್ಕಳ ಶಿಕ್ಷಣಕ್ಕಾಗಿ ಸ್ಥಳವನ್ನೂ ನೀಡಿದೆ.