ಶಾಲೆಯ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿದ ಮತಾಂಧ ಶಿಕ್ಷಕನ ಬಂಧನ
ಶಾಲೆಯ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಅಳವಡಿಸುವುದರ ಮೂಲಕ ಮಕ್ಕಳ ವಿಡಿಯೋ ಮಾಡಿದ ಪ್ರಕರಣದಲ್ಲಿ ನೌಶಾದ್ ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ. ಅತನ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಶಾಲೆಯ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಅಳವಡಿಸುವುದರ ಮೂಲಕ ಮಕ್ಕಳ ವಿಡಿಯೋ ಮಾಡಿದ ಪ್ರಕರಣದಲ್ಲಿ ನೌಶಾದ್ ಎಂಬ ಶಿಕ್ಷಕನನ್ನು ಬಂಧಿಸಲಾಗಿದೆ. ಅತನ ವಿರುದ್ಧ ‘ಪೋಕ್ಸೋ’ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಾಲಯದಲ್ಲಿ ಹಸುವಿನ ತಲೆ ಎಸೆದಿರುವ ಪ್ರಕರಣದಲ್ಲಿ ಬಂಧಿಸಲಾಗಿರುವ ೪ ಮುಸಲ್ಮಾನ ಯುವಕರಿಗೆ ತಲಾ ೧ ಲಕ್ಷ ನಷ್ಟ ಪರಿಹಾರ ನೀಡಬೇಕೆಂದು, ಎಂದು ತಮಿಳುನಾಡು ರಾಜ್ಯ ಮಾನವ ಹಕ್ಕುಗಳ ಆಯೋಗವು ಆದೇಶ ನೀಡಿದೆ.
ಕಾಂಗ್ರೆಸ್ನ ನಾಯಕ ಮಹಮ್ಮದ ಫಿರೋಜ್ ಖಾನ್ ಇವರು ‘ಶಿಯಾ ಸೆಂಟ್ರಲ್ ವಕ್ಫ ಬೋರ್ಡ್’ನ ಮಾಜಿ ಅಧ್ಯಕ್ಷ ಹಾಗೂ ಇತ್ತಿಚೆಗೆ ಹಿಂದೂಧರ್ಮ ಸ್ವೀಕರಿಸಿರುವ ಜಿತೇಂದ್ರ ನಾರಾಯಣ ಸಿಂಹ ತ್ಯಾಗಿ (ಪೂರ್ವಾಶ್ರಮದ ವಸಿಮ ರಿಝವಿ) ಇವರ ಶಿರಚ್ಛೇದ ಮಾಡಿ ಆ ತಲೆ ತಂದುಕೊಟ್ಟರೆ ಅವರಿಗೆ ೫೦ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದೆಂದು ಘೋಷಣೆ ಮಾಡಿದರು.
ನಾನು ನಿಮಗೆ ಯಾವಾಗಲೂ ಸಂಸತ್ತಿನಲ್ಲಿ ಹಾಜರಾಗಲು ಹೇಳುತ್ತಿರುತ್ತೇನೆ. ಯಾವಾಗ ನೀವು ನಿಮ್ಮ ಮಕ್ಕಳಿಗೆ ಮನೆಯ ಕೆಲವು ಕೆಲಸಗಳನ್ನು ಮಾಡಲು ಹೇಳಿದಾಗ ಅವರು ಮಾಡದಿದ್ದರೆ, ಆಗ ನಿಮಗೆ ಸಿಟ್ಟು ಬರುತ್ತದೆ. ಹಾಗಾದರೆ, ನಾನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಅವಸ್ಥೆ ಏನಾಗಬಹುದು. ಎಂದು ಯೋಚನೆ ಮಾಡಿರಿ.
ಮತಾಂತರ, ಲವ್ ಜಿಹಾದ್, ಭೂಮಿ ಜಿಹಾದ್ ಇತ್ಯಾದಿಗಳ ವಿರುದ್ಧ ವಿಶ್ವ ಹಿಂದೂ ಪರಿಷತ್ತು ೨೧ ಡಿಸೆಂಬರ್ನಿಂದ ದೇಶವ್ಯಾಪಿ ‘ಜನಜಾಗರಣ ಆಂದೋಲನ ಪ್ರಾರಂಭಿಸಲಿದೆ. ಇದರಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಮನೆಮನೆಗೆ ಹೋಗಿ ಹಿಂದೂಗಳನ್ನು ಎಚ್ಚರಿಸಲಿದ್ದಾರೆ.
ಗಂಜ ಬಸೋಡಾನಲ್ಲಿರುವ ‘ಸೆಂಟ ಜೊಸೆಫ’ ಎಂಬ ಕ್ಯಾಥೊಲಿಕ ಶಾಲೆಯಲ್ಲಿ ಹಿಂದೂ ವಿಧ್ಯಾರ್ಥಿನಿಯರನ್ನು ಮತಾಂತರಿಸಲಾಗುತ್ತಿದೆ ಎಂದು ಆರೋಪಿಸುತ್ತಾ ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದರು.
ಉತ್ತರಪ್ರದೇಶದಲ್ಲಿ ಭಾಜಪ ಅಧಿಕಾರದಲ್ಲಿದೆ. ಮೂರು ತಲಾಕ್ಗೆ ಸಂಬಂಧಿಸಿದಂತೆ ದೇಶದಲ್ಲಿ ಕಾನೂನು ಜಾರಿಗೆ ಬಂದಿತ್ತು. ಅದೇ ರೀತಿ ಮಥುರಾ ಮತ್ತು ಕಾಶಿಯ ದೇವಾಲಯಗಳಿಗೂ ಮಾಡಬೇಕು.
ಪಾಕಿಸ್ತಾನದಲ್ಲಿ ‘ಈಶ ನಿಂದನೆ’ಯ ಆರೋಪದಿಂದ ಮತಾಂಧರ ಗುಂಪು ಶ್ರೀಲಂಕಾದ ನಾಗರಿಕ ಪ್ರಿಯಾಂಥಾ ಕುಮಾರಾ ಇವರನ್ನು ಅಮಾನುಷವಾಗಿ ಹತ್ಯೆಮಾಡಿತ್ತು. ಈ ಘಟನೆಯ ಬಗ್ಗೆ ಪಾಕಿಸ್ತಾನದ ರಕ್ಷಣಾ ಸಚಿವ ಪರ್ವೇಜ್ ಖಟಕ ಇವರು ಹಂತಕರನ್ನು ಬೆಂಬಲಿಸುವ ಹೇಳಿಕೆ ನೀಡಿದ್ದಾರೆ.
ಮ್ಯಾನ್ಮಾರ್ನ ನಾಯಕಿ ಮತ್ತು ನೊಬೆಲ್ ಪ್ರಶಸ್ತಿ ವಿಜೇತೆ ಆಂಗ್ ಸಾಂಗ್ ಸ್ಯು ಕಿ ಇವರಿಗೆ ಸ್ಥಳೀಯ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಯೂ ಕಿ ಇವರಿಗೆ ಕೊರೊನಾ ನಿಯಮಗಳ ಉಲ್ಲಂಘನೆ ಮತ್ತು ಭಾವನೆಗಳ ಪ್ರಚೋದನೆ ಈ ಅಪರಾಧಗಳಿಗಾಗಿ ಶಿಕ್ಷೆ ನೀಡಲಾಗಿದೆ.
’ಉತ್ತರಪ್ರದೇಶ ಶಿಯಾ ವಕ್ಫ್ ಬೋರ್ಡ್’ನ ಮಾಜಿ ಅಧ್ಯಕ್ಷರಾದ ವಸೀಮ ರಿಝವಿಯವರು ಇಲ್ಲಿನ ಡಾಸನಾದೇವಿ ದೇವಸ್ಥಾನದಲ್ಲಿ ಜುನಾ ಆಖಾಡದ ಮಹಾಮಂಡಲೇಶ್ವರ ನರಸಿಂಹಾನಂದ ಗಿರಿ ಸರಸ್ವತಿಯವರ ಉಪಸ್ಥಿತಿಯಲ್ಲಿ ಹಿಂದೂ ಧರ್ಮವನ್ನು ಪ್ರವೇಶಿಸಿದರು.