ನಾಗಾಲ್ಯಾಂಡ್ನಲ್ಲಿ ಭದ್ರತಾಪಡೆಗಳು ಭಯೋತ್ಪಾದಕರೆಂದು ತಿಳಿದು ನಡೆಸಿದ ಗುಂಡಿನ ಹಾರಾಟದಲ್ಲಿ ೧೩ ನಾಗರಿಕರ ಸಾವು
ಈಶಾನ್ಯ ಭಾರತದಲ್ಲಿನ ನಾಗಾಲ್ಯಾಂಡ ರಾಜ್ಯದಲ್ಲಿ ಡಿಸಂಬರ ೪ರ ಸಂಜೆ ಭದ್ರತಾಪಡೆಗಳಿಂದ ಭಯೋತ್ಪಾದಕರೆಂದು ತಿಳಿದು ನಡೆಸಿದ ಗುಂಡಿನ ಹಾರಾಟದಲ್ಲಿ ೧೩ ನಾಗರಿಕರು ಸಾವಿಗೀಡಾದರು.
ಈಶಾನ್ಯ ಭಾರತದಲ್ಲಿನ ನಾಗಾಲ್ಯಾಂಡ ರಾಜ್ಯದಲ್ಲಿ ಡಿಸಂಬರ ೪ರ ಸಂಜೆ ಭದ್ರತಾಪಡೆಗಳಿಂದ ಭಯೋತ್ಪಾದಕರೆಂದು ತಿಳಿದು ನಡೆಸಿದ ಗುಂಡಿನ ಹಾರಾಟದಲ್ಲಿ ೧೩ ನಾಗರಿಕರು ಸಾವಿಗೀಡಾದರು.
ಪಾಕಿಸ್ತಾನದಲ್ಲಿ ಶ್ರೀಲಂಕಾದ ಓರ್ವ ನಾಗರಿಕನನ್ನು ಈಶ ನಿಂದೆಯ ಆರೋಪದಲ್ಲಿ ಜೀವಂತವಾಗಿ ಸುಟ್ಟುಹಾಕಿದ ಪ್ರಕರಣದಲ್ಲಿ ದೂರದರ್ಶನದ ಒಂದು ಕಾರ್ಯಕ್ರಮದಲ್ಲಿ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶಿಕ್ಷಣದ ಬಗ್ಗೆ ಪ್ರಶ್ನೆ ಉದ್ಭವಿಸಿದೆ.
ಇಲ್ಲಿಯ ಒಂದು ಮಹಾವಿದ್ಯಾಲಯದ ಪ್ರವೇಶದ್ವಾರದಿಂದ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕರಿಸಿದ ಘಟನೆಯಾಗಿದೆ.
ತಮಿಳುನಾಡು ಸರಕಾರವು ಸರಕಾರಿ ನೌಕರಿಗಾಗಿ ಪರೀಕ್ಷೆಯನ್ನು ಬರೆಯುವ ಪರೀಕ್ಷಾರ್ಥಿಗಳು ಇನ್ನು ಮುಂದೆ ತಮಿಳು ಭಾಷೆಯ ಪ್ರಶ್ನೆ ಪತ್ರಿಕೆಯನ್ನು ಉತ್ತರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಇಲ್ಲಿಯ ‘ಒ.ಏನ್.ಜಿ.ಸಿ. ಗ್ಯಾಸ್ ಕಲೆಕ್ಷನ್ ಸ್ಟೇಷನ್’ ಹತ್ತಿರ ಇರುವ ‘ತ್ರಿಪುರಾ ಸ್ಟೇಟ್ ರೈಫಲ್ಸ್’ನ ನೆಲೆಯಲ್ಲಿ ‘ರೈಫಲ್ಸ್’ನ ೫ ನೇ ಬಟಾಲಿಯನ್ ರೈಫಲ್ ಮ್ಯಾನ್ ಸುಕಾಂತ ದಾಸ ಇವರು ವರಿಷ್ಠ ಸಹಕಾರಿ ಸುಭೆದಾರ್ ಮಾರ್ಕಾ ಸಿಂಗ್ ಜಮತಿಯಾ ಮತ್ತು ನಾಯಬ ಮತ್ತು ಸುಭೇದಾರ್ ಕಿರಣ್ ಜಮತಿಯಾ ಇವರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಮೇಘಾಲಯ ಸರಕಾರದಲ್ಲಿನ ಭಾಜಪದ ಏಕೈಕ ಶ್ರಮ ಮಂತ್ರಿ ಸನಬೊರ ಶುಲಾಯಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕರ್ನಾಟಕದಲ್ಲಿರುವ ಕ್ರೈಸ್ತರನ್ನು ರಕ್ಷಿಸಬೇಕು ಎಂಬ ಬೇಡಿಕೆಯನ್ನು ಸಲ್ಲಿಸಿದ್ದಾರೆ.
ಲಡಾಖಿನಲ್ಲಿ ಪ್ರತ್ಯಕ್ಷ ನಿಯಂತ್ರಣ ರೇಖೆಯಲ್ಲಿ ಚೀನಾದ ಸೈನ್ಯದೊಂದಿಗೆ ಸಂಘರ್ಷ ಮತ್ತು ಒತ್ತಡದ ಘಟನೆಯ ಬಳಿಕ ಹಿಂದೂ ಮಹಾಸಾಗರದಲ್ಲಿ ಭಾರತದ ನೌಕಾದಳವು ಸನ್ನದ್ಧವಾಗಿದೆ.
ದೇಶದ ಮತಾಂಧರು ಧರ್ಮದ ಹೆಸರನ್ನು ಮುಂದಿಟ್ಟುಕೊಂಡು `ವಂದೇ ಮಾತರಂ’ ಹೇಳಲು ವಿರೋಧಿಸುತ್ತಲೇ ಇದ್ದಾರೆ. ಅವರಿಗೆ ಜಾತ್ಯತೀತರು ಮತ್ತು ಪ್ರಗತಿ(ಅಧೋಗತಿ)ಪರರು ಎಂದೂ ವಿರೋಧಿಸುವುದಿಲ್ಲ ಅಥವಾ ಅವರಿಗೆ `ವಂದೇ ಮಾತರಂ’ ಹೇಳಲು ಹೇಳುವುದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಮಧ್ಯಸ್ಥಿಕೆಯ ಮೂಲಕ ಯಾವುದೇ ಸಮಸ್ಯೆಯನ್ನು ಕಡಿಮೆ ಸಮಯದಲ್ಲಿ ಬಗೆಹರಿಸಬೇಕು. ನ್ಯಾಯಾಲಯಕ್ಕೆ ಹೋಗಿ ಅದಕ್ಕಾಗಿ ಅಲೆದಾಡುವ ಸಮಯ ತಪ್ಪಿಸಬೇಕು. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಸಹಾಯ ಪಡೆಯಬೇಕು, ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಂ.ವಿ. ರಮಣಾ ಇವರು ಇಲ್ಲಿ ಒಂದು ಕಾರ್ಯಕ್ರಮದ ಸಮಯದಲ್ಲಿ ಹೇಳಿದರು.
ಹರಿಯಾಣಾದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂ ಮತ್ತು ಅವರ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ನಮಾಜುಪಠಣಕ್ಕೆ ನಿರಂತರವಾಗಿ ವಿರೋಧಿಸಬೇಕಾಗುತ್ತದೆ ಹಾಗೂ ಪೊಲೀಸರು ಮತ್ತು ಆಡಳಿತದವರು ಅದರಲ್ಲಿ ಹಸ್ತಕ್ಷೇಪ ಮಾಡಿ ಅದನ್ನು ನಿಲ್ಲಿಸುವುದಿಲ್ಲ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !