ಕೇರಳ ಉಚ್ಚ ನ್ಯಾಯಾಲಯದಿಂದ `ಲಲಿತ ಕಲಾ ಅಕಾಡೆಮಿ’ಗೆ ನೋಟಿಸ್
ಕೇರಳದ ‘ಲಲಿತ ಕಲಾ ಅಕಾಡೆಮಿ’ಯಿಂದ ದೇಶ, ಹಿಂದೂ ಧರ್ಮ ಮತ್ತು ಗೋವಿನ ಅಪಮಾನ ಮಾಡುವ ವ್ಯಂಗ್ಯಚಿತ್ರಕ್ಕೆ ಪ್ರಶಸ್ತಿ ನೀಡಿರುವ ಪ್ರಕರಣ
ಕೇರಳದ ‘ಲಲಿತ ಕಲಾ ಅಕಾಡೆಮಿ’ಯಿಂದ ದೇಶ, ಹಿಂದೂ ಧರ್ಮ ಮತ್ತು ಗೋವಿನ ಅಪಮಾನ ಮಾಡುವ ವ್ಯಂಗ್ಯಚಿತ್ರಕ್ಕೆ ಪ್ರಶಸ್ತಿ ನೀಡಿರುವ ಪ್ರಕರಣ
ಆಡಳಿತಕ್ಕೆ ಮನವಿ ನೀಡಿದರೂ ಕ್ರಮ ಕೈಗೊಳ್ಳದಿದ್ದರೆ ಇಂತಹ ಆಡಳಿತದಿಂದ ಏನು ಪ್ರಯೋಜನ ? ಸರಕಾರಿ ಜಾಗದಲ್ಲಿ ಅಕ್ರಮ ಮಜಾರ ನಿರ್ಮಾಣವಾಗುವವರೆಗೆ ಆಡಳಿತ ನಿದ್ದೆ ಮಾಡುತ್ತಿತ್ತೇ ?
ಸರಾಯ ಲಖಂಸಿ ಪ್ರದೇಶದ ಖಾನ್ಪುರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಇವರ ಪುತ್ಥಳಿಯು ಭಗ್ನಾವಸ್ಥೆಯಲ್ಲಿರುವುದು ಕಂಡು ಬಂದಿದೆ. ಅನಂತರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ನವೆಂಬರ್ 23 ರಂದು ಈ ಘಟನೆ ನಡೆದಿದೆ.
ಸನಾತನ ಸಂಸ್ಥೆಯ ಸೌ. ಶಾರದಾ ಯೋಗಿಶರವರು ನಿಜವಾದ ಆನಂದ ಭಗವಂತನ ನಾಮಜಪದಲ್ಲಿದೆ. ಅದಕ್ಕಾಗಿ ನಾವು ಆಧ್ಯಾತ್ಮಿಕ ಮತ್ತು ಲೌಕಿಕ ಪ್ರಗತಿಗಾಗಿ ನಮ್ಮ ಕುಲದೇವತೆಯ ನಾಮಜಪ ಮಾಡಬೇಕು. ನಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದರೆ, ಭಗವಂತನ ಕೃಪೆಯಾಗಿ ವ್ಯವಹಾರಿಕ ಮತ್ತು ಕೌಟುಂಬಿಕ ಜೀವನದಲ್ಲಿ ಯಶಸ್ಸು ಸಿಗುತ್ತದೆ” ಎಂದು ಹೇಳಿದರು.
ಡಿಸೆಂಬರ ೨೦೨೦ ರಲ್ಲಿ ಮತಾಂಧರು ಹಿಂದೂಗಳ ದೇವಸ್ಥಾನದ ಮೇಲೆ ದಾಳಿ ನಡೆಸಿ ಅದನ್ನು ಧ್ವಂಸ ಪಡಿಸಿದ್ದರು. ನಂತರ ನ್ಯಾಯಾಲಯವು ಈ ದಾಳಿ ಮಾಡುವವರ ಪೈಕಿ ೧೧ ಮೌಲ್ವಿ(ಇಸ್ಲಾಂನ ಧಾರ್ಮಿಕ ನಾಯಕ)ಗಳಿಗೆ ದಂಡ ವಿಧಿಸಿತ್ತು. ಮೌಲ್ವಿಗಳು ನೀಡಿದ ಒತ್ತಡದಿಂದ ಈ ದಂಡವನ್ನು ಇಲ್ಲಿಯ ಹಿಂದೂ ಕೌನ್ಸಿಲ್ ತುಂಬಿಸಬೇಕಾಯಿತು, ಎಂದು ವಾರ್ತೆ ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ತೆರೆಕಂಡ ‘ಸೂರ್ಯವಂಶಿ’ ಹಿಂದಿ ಚಲನಚಿತ್ರದಲ್ಲಿ ಖಳನಾಯಕನಿಗೆ ಮುಸಲ್ಮಾನ ಹೆಸರು ಇಟ್ಟ ಬಗ್ಗೆ ಕೆಲವರಿಂದ ವಿಚಾರಿಸಲಾಗುತ್ತಿದೆ. ಪಾಕಿಸ್ತಾನದ ರಾಷ್ಟ್ರಪತಿ ಆರಿಫ್ ಅಲ್ವಿ ಮತ್ತು ಪಾಕಿಸ್ತಾನಿ ನಟಿ ಮೆಹವಿಶ ಹಯಾತ್ ಕೂಡ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ಇವರಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾವಳಿಯ ಮೊದಲು ಭಾರತೀಯ ಸಂಘದ ಪ್ರೀಡಾಪಟುಗಳ ಆಹಾರದಲ್ಲಿ ‘ಹಲಾಲ್’ ಮಾಂಸದ ಉಪಯೋಗಿಸಲಾಗುವುದು ಎಂಬ ವಾರ್ತೆಯು ಹರಡಿತ್ತು.
ಹಿಂದೂ ಜನಜಾಗೃತಿ ಸಮಿತಿಯ ಬಿಹಾರ ಮತ್ತು ಉತ್ತರಪ್ರದೇಶ ರಾಜ್ಯದ ಸಮನ್ವಯಕ ಶ್ರೀ. ವಿಶ್ವನಾಥ ಕುಲಕರ್ಣಿ ಇವರು ಉತ್ತರಪ್ರದೇಶ ರಾಜ್ಯದ ಕಾನೂನು ಮತ್ತು ನ್ಯಾಯ ಮಂತ್ರಿ ಬ್ರಜೇಶ ಪಾಠಕ ಇವರಿಗೆ, ಕಾನೂನುಬಾಹಿರವಾಗಿ ‘ಹಲಾಲ್’ ಪ್ರಮಾಣಪತ್ರ ತೆಗೆದುಕೊಳ್ಳಲು ಕಡ್ಡಾಯ ಗೊಳಿಸಲು ಪ್ರಯತ್ನಿಸಲಾಗುತ್ತದೆ’, ಎಂಬುದನ್ನು ಗಮನಕ್ಕೆ ತಂದು ಕೊಟ್ಟಿದ್ದರು.
ತನ್ನದೇ ೧೪ ವರ್ಷದ ಹೆಣ್ಣು ಮಗಳ ಮೇಲೆ ಬಲಾತ್ಕಾರ ಮಾಡಿರುವ ೪೦ ವಯಸ್ಸಿನ ನಾನ್ಹು ಖಾನ ಈತನಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಜೊತೆಗೆ ಆತನಿಗೆ ೫೧ ಸಾವಿರ ರೂಪಾಯಿಯ ದಂಡವನ್ನೂ ವಿಧಿಸಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ. ಇದು ಪಂಜಾಬ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ ಮತ್ತು ಹಿಂದೂ ನಾಯಕರ ಮೇಲೆ ಜಿಹಾದಿ ಭಯೋತ್ಪಾದಕ ದಾಳಿ ನಡೆಸುವ ಪಿತೂರಿ ನಡೆಸುತ್ತಿದೆ, ಎಂದು ಗುಪ್ತಚರ ಇಲಾಖೆಯು ಪಂಜಾಬ ಸರಕಾರಕ್ಕೆ ಮಾಹಿತಿ ನೀಡಿದೆ.