ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಸ್ಲಿಮರ ದೌರ್ಜನ್ಯದ ಬಗ್ಗೆ ಜಗತ್ತು ಮೌನ ಏಕೆ ವಹಿಸಿದೆ ? – ಗೀರ್ತ ವಿಲ್ಡರ್ಸ್
ಆಮ್ಸ್ಟರ್ಡ್ಯಾಮ್ (ನೆದರ್ಲ್ಯಾಂಡ್ಸ್) – ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಸ್ಲಿಮರ ದಾಳಿ ಮುಂದುವರಿದಿದೆ. ಬಾಂಗ್ಲಾದೇಶದ ನರೆಲನಲ್ಲಿ ಹಿಂದೂಗಳ ಮೇಲೆ ಮತ್ತೆ ಮುಸ್ಲಿಮರ ದಾಳಿ ನಡೆದಿದೆ. ಅವರ ಮನೆ, ದೇವಸ್ಥಾನಗಳು ಮತ್ತು ಅಂಗಡಿಗಳನ್ನು ಸುಟ್ಟು ಹಾಕಲಾಗಿದೆ. ಈ ಬಗ್ಗೆ ಜಗತ್ತು ಏಕೆ ಮೌನವಾಗಿದೆ ? ಹಿಂದೂಗಳ ಮೇಲಿನ ಇಸ್ಲಾಮಿಕ್ ಹಿಂಸಾಚಾರವು ಅವರಿಗೆ ಒಪ್ಪಿಗೆ ಇದೆಯೇ ? ಹಿಂದೂಗಳು ಭಾರತ ಅಥವಾ ಬಾಂಗ್ಲಾದೇಶದಲ್ಲಿ ಮಾತ್ರವಲ್ಲ ಎಲ್ಲಿಯೂ ಶೋಷಣೆಗೆ ಒಳಗಾಗಬಾರದು, ಎಂದು ನೆದರ್ಲ್ಯಾಂಡ್ಸಿನ ರಾಷ್ಟ್ರೀಯ ರಾಜಕೀಯ ಪಕ್ಷ ‘ಪಾರ್ಟಿ ಫಾರ್ ಫ್ರೀಡಂ’ನ ಸಂಸ್ಥಾಪಕ … Read more