ಬ್ರೆಂಪ್ಟನ್ (ಕೆನಡಾ) ನಲ್ಲಿನ ಸ್ವಾಮೀನಾರಾಯಣ ಮಂದರದ ಮೇಲೆ ಖಲಿಸ್ತಾನಿ ಭಯೋತ್ಪಾದಕರ ದಾಳಿ !
ಭಾರತದಿಂದ ನಿಷೇಧ ವ್ಯಕ್ತ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಬೇಡಿಕೆ !
ಭಾರತದಿಂದ ನಿಷೇಧ ವ್ಯಕ್ತ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಬೇಡಿಕೆ !
ತನ್ನ ಸ್ವಂತ ದೇಶದಲ್ಲಿ ವರ್ಣ ದ್ವೇಷದ ದಾಳಿ ತಡೆಯುವುದಕ್ಕಾಗಿ ಏನನ್ನು ಮಾಡದೇ ಇರುವ ಅಮೆರಿಕಾ ಭಾರತದಲ್ಲಿನ ಮಾನವಾಧಿಕಾರದ ಬಗ್ಗೆ ಮಾತನಾಡುಲು ಯಾವ ಅಧಿಕಾರ ಇದೆ ?
ಅಮೇರಿಕಾ ಯಾವಾಗಲೂ ಭಾರತದಲ್ಲಿ ತಥಾಕಥಿತವಾಗಿ ಅಲ್ಪಸಂಖ್ಯಾತರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಆರೋಪ ಮಾಡುತ್ತದೆ; ಆದರೆ ತನ್ನದೇ ದೇಶದಲ್ಲಿ ಅನೇಕ ಶತಕಗಳಿಂದ ವರ್ಣ ದ್ವೇಷದ ಘಟನೆ ಘಟಿಸುತ್ತಾ ಬಂದಿದ್ದರು ಅದರ ಕಡೆಗೆ ಕಣ್ಣು ಮುಚ್ಚಿ ಕುಳಿತಿದೆ !
ಇಲ್ಲಿ ೪ ಭಾರತೀಯ ಮಹಿಳೆಯರ ಮೇಲೆ ಒಬ್ಬ ಅಮೇರಿಕಾ ಮಹಿಳೆಯು ಕೆಲವು ದಿನಗಳ ಹಿಂದೆ ವರ್ಣ ದ್ವೇಷದ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಭಾರತೀಯ ಸಂಜಾತೆ ಅಮೇರಿಕಾದ ಸಂಸದ ರಾಜಾ ಕೃಷ್ಣಮೂರ್ತಿ ಇವರು ಆ ಮಹಿಳೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಮೆರವಣಿಗೆಯಲ್ಲಿ ಬುಲ್ಡೋಜರ್ ತಂದಿರುವ ‘ಇಂಡಿಯನ್ ಬಿಜಿನೆಸ್ ಅಸೋಸಿಯೇಷನ್’ನ ವಿರುದ್ಧ ನ್ಯೂ ಜರ್ಸಿ ನಗರ ಪಾಲಿಕೆಯಲ್ಲಿ ದೂರು ದಾಖಲಿಸಲಾಗಿದೆ.
ಆಗಸ್ಟ್ ೧೮ ರ ಮಧ್ಯರಾತ್ರಿ, ದಕ್ಷಿಣ ರಿಚ್ಮಂಡ್ ಹಿಲ್ನಲ್ಲಿರುವ ಕ್ವೀನ್ಸ್ ಕೌಂಟಿ ಎಂಬಲ್ಲಿನ ಶ್ರೀ ತುಳಸಿ ದೇವಸ್ಥಾನದ ಪ್ರದೇಶದಲ್ಲಿರುವ ಮ.ಗಾಂಧಿಯವರ ಪುತ್ಥಳಿಯನ್ನು ಅಜ್ಞಾತರು ಧ್ವಂಸ ಮಾಡಿದ್ದಾರೆ. ಅದಾದ ನಂತರ ಅಲ್ಲಿನ ರಸ್ತೆಯಲ್ಲಿ ದೊಡ್ಡ ಅಕ್ಷರಗಳಲ್ಲಿ ‘ಗ್ರಾಂಡಪಿ’ ಮತ್ತು ‘ಡಾಗ್’ ಎಂದು ಬರೆದು ಹಿಂದೂಗಳ ವಿರುದ್ಧ ದ್ವೇಷ ಸಾಧಿಸಿದರು.
ಆಗಸ್ಟ್ ೧೨, ೨೦೨೨ ರಂದು ನ್ಯೂಯಾರ್ಕ್ನಲ್ಲಿ ಪ್ರಸಿದ್ದ ಲೇಖಕ ಸಲ್ಮಾನ್ ರಶ್ದಿ ಇವರ ಮೇಲೆ ಮಾರಣಾಂತಿಕ ದಾಳಿ ಮಾಡಿರುವ ೨೪ ವರ್ಷದ ಹಾದಿ ಮತಾರ ಇವನಿಗೆ ಇಲ್ಲಿಯ ನ್ಯಾಯಾಲಯ ಆಗಸ್ಟ್ ೧೯, ೨೦೨೨ ರಂದು ಅಂದರೆ ಒಂದು ವಾರದಲ್ಲಿ ಆರೋಪಿ ಎಂದು ತೀರ್ಮಾನಿಸಿದೆ.
ಸಂಯುಕ್ತ ರಾಷ್ಟ್ರದ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೇರಿಕಾಗಳು ಸೇರಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ ಅಜಹರ ಇವರ ಕಿರಿಯ ಸಹೋದರ ಅಬ್ದುಲ ರೌಫ ಅಜಹರ ಮೇಲೆ ಜಾಗತಿಕ ಸ್ತರದಲ್ಲಿ ನಿರ್ಬಂಧ ವಿಧಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದವು.
ಇಲ್ಲಿನ ಅಲ್ಬಕರೀಕ ನಗರದಲ್ಲಿ ಕಳೆದ ಕೆಲವು ದಿನಗಳಲ್ಲಿ ನಾಲ್ವರು ಮುಸಲ್ಮಾನರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಅಫಘಾನಿಸ್ತಾನದ ನಾಗರೀಕನಾದ ಮಹಂಮದ ಸಯೀದನನ್ನ ಬಂಧಿಸಿದ್ದಾರೆ. ಈ ಹತ್ಯೆಯನ್ನು ಇಸ್ಲಾಮಿನ ದ್ವೇಷದಿಂದಾಗಿ ಮಾಡಲಾಗಿರುವುದಾಗಿ ಹೇಳಲಾಗುತ್ತಿತ್ತು.
ಕೇವಲ ಒಂದು ತಪ್ಪು ಜಗತ್ತನ್ನು ವಿನಾಶದ ಕಡೆಗೆ ತೆಗೆದುಕೊಂಡು ಹೋಗಬಹುದು. ಸಂಪೂರ್ಣ ಜಗತ್ತಿನಲ್ಲಿ ಎಲ್ಲಾ ದೇಶಗಳಿಂದ ನಿರಂತರವಾಗಿ ಪರಮಾಣು ಶಸ್ತ್ರಾಸ್ತ್ರಗಳ ಬೇಡಿಕೆ ಮತ್ತು ಕ್ಷಮತೆ ಹೆಚ್ಚಿಸಲಾಗುತ್ತಿದೆ.