ಜಮ್ಮುವಿನಲ್ಲಿ ಮೂರನೇಯ ಬಾರಿ ಕಂಡುಬಂದ ಡ್ರೋನ್ !
ಈ ಹಿಂದೆ ಭಾರತೀಯ ವಾಯುದಳದ ನೆಲೆಯ ಮೇಲೆ ಜಿಹಾದಿ ಭಯೋತ್ಪಾದಕರು ಡ್ರೋನ್ ಮೂಲಕ ಬಾಂಬ್ ಸ್ಪೋಟ ಮಾಡಿದ್ದರು ಮತ್ತು ಮಾರನೇಯ ದಿನ ಅಲ್ಲಿಯ ಸೈನ್ಯ ದಳದ ನೆಲೆಯ ಮೇಲೆ ಕಂಡು ಬಂದಿದ್ದ ಡ್ರೋನ್ ಮೇಲೆ ಸೈನಿಕರು ಗುಂಡು ಹಾರಾಟ ಮಾಡಿ ಓಡಿಸಿದ್ದರು.
ಈ ಹಿಂದೆ ಭಾರತೀಯ ವಾಯುದಳದ ನೆಲೆಯ ಮೇಲೆ ಜಿಹಾದಿ ಭಯೋತ್ಪಾದಕರು ಡ್ರೋನ್ ಮೂಲಕ ಬಾಂಬ್ ಸ್ಪೋಟ ಮಾಡಿದ್ದರು ಮತ್ತು ಮಾರನೇಯ ದಿನ ಅಲ್ಲಿಯ ಸೈನ್ಯ ದಳದ ನೆಲೆಯ ಮೇಲೆ ಕಂಡು ಬಂದಿದ್ದ ಡ್ರೋನ್ ಮೇಲೆ ಸೈನಿಕರು ಗುಂಡು ಹಾರಾಟ ಮಾಡಿ ಓಡಿಸಿದ್ದರು.
ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಅತ್ಯಾಚಾರಗಳ ಬಗ್ಗೆ ಸರಕಾರವೂ ಏನೂ ಮಾಡುತ್ತಿಲ್ಲ ಮತ್ತು ನ್ಯಾಯಾಲಯವೂ ಈ ಬಗ್ಗೆ ಆಲಿಕೆ ಮಾಡಲು ನಿರಾಕರಿಸಿದರೆ, ಹಿಂದೂಗಳು ಏನು ಮಾಡಬೇಕು ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಒಂದೇ ಉತ್ತರ, ಅದುವೇ ಹಿಂದೂಗಳು ಸಂಘಟಿತರಾಗಿ ಹಿಂದೂ ರಾಷ್ಟ್ರ ಸ್ಥಾಪಿಸುವುದು !
ಜಮ್ಮುವಿನಲ್ಲಿ ಭಾರತೀಯ ವಾಯುದಳದ ನೆಲೆಯ ಮೇಲೆ ಡ್ರೋನ್ ಮೂಲಕ ದಾಳಿ ಮಾಡಿದ ೨೪ ಗಂಟೆಗಳಲ್ಲಿ ಜಿಹಾದಿ ಭಯೋತ್ಪಾದಕರು ಇಲ್ಲಿಯ ಅವಂತಿಪೊರಾ ಪ್ರದೇಶದ ಮಾಜಿ ವಿಶೇಷ ಪೊಲೀಸ್ ಅಧಿಕಾರಿ ಫಯ್ಯಾಜ ಅಹಮದ ಇವರನ್ನು ಹತ್ಯೆ ಮಾಡಿದ್ದಾರೆ. ಭಯೋತ್ಪಾದಕರು ಅಹಮದರ ಮನೆಗೆ ನುಗ್ಗಿ ಅವರ ಮತ್ತು ಅವರ ಪತ್ನಿ ಹಾಗೂ ಅಪ್ರಾಪ್ತ ಮಗಳಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಭಾರತವು ೨ ಸಾವಿರ ಕಿ.ಮೀ ತನಕ ಹೊಡೆದುರುಳಿಸಬಲ್ಲ ‘ಅಗ್ನಿ ಪ್ರೈಮ್’ ಈ ಕ್ಷಿಪಣಿಯನ್ನು ಜೂನ್ ೨೮ ರಂದು ಇಲ್ಲಿ ಯಶಸ್ವಿಯಾಗಿ ಪರೀಕ್ಷಣೆ ನಡೆಸಿತು. ಇತರ ಕ್ಷಿಪಣಿಗಳಿಗಿಂತ ಈ ಕ್ಷಿಪಣಿಯು ಚಿಕ್ಕದು ಹಾಗೂ ಹಗುರವಾಗಿದೆ.
ಟ್ವಿಟರ್ ನ ‘ಟ್ವೀಟ್ ಲೈಫ್’ ಈ ‘ಕರಿಯರ್’ ಸಂಬಂಧಿಸಿದ ಪ್ರದೇಶದಲ್ಲಿ ತೋರಿಸಲಾದ ಪ್ರದೇಶದ ಜಗತ್ತಿನ ನಕಾಶೆಯಲ್ಲಿರುವ ಭಾರತದ ನಕಾಶೆಯಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ ಈ ಪ್ರದೇಶವನ್ನು ತೋರಿಸಲಿಲ್ಲ. ತದನಂತರ ಸಾಮಾಜಿಕ ಮಾಧ್ಯಮದಿಂದ ಇದಕ್ಕೆ ವಿರೋಧ ವ್ಯಕ್ತವಾಗತೊಡಗಿತು. ಟ್ವಿಟರ್ ಈ ಹಿಂದೆಯೂ ಇದೇ ರೀತಿಯ ಕೃತ್ಯವನ್ನು ಮಾಡಿತ್ತು ಮತ್ತು ಅದನ್ನೂ ವಿರೋಧಿಸಲಾಗಿತ್ತು.
ಅಶ್ಲೀಲತೆಯ ಪ್ರಸಾರವನ್ನು ಮಾಡುವ ಭಾರತೀಯ ಚಿತ್ರರಂಗದ ಅನುಕರಣೆಯನ್ನು ಪಾಕಿಸ್ತಾನಿ ಚಿತ್ರರಂಗವು ನಿಲ್ಲಿಸಬೇಕು, ಎಂದು ಪಾಕ್ನ ಪ್ರಧಾನಿ ಇಮ್ರಾನ್ ಖಾನ್ ಕರೆ ನೀಡಿದ್ದಾರೆ. ಅವರು ಇಲ್ಲಿ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ನಲ್ಲಿ ಮಾತಾಡುತ್ತಿದ್ದರು.
ಪ್ರಸಿದ್ಧಿ ಮಾಧ್ಯಮಗಳು ಮತ್ತು ಫೇಸ್ಬುಕ್ ಇವೆರಡೂ ಜಂಟಿಯಾಗಿ ಒಂದು ಪಿತೂರಿಯ ಮೂಲಕ ಹಿಂದೂಗಳನ್ನು ಮಟ್ಟಹಾಕಿ ಅವರ ಧ್ವನಿಯನ್ನು ಅದಮಲು ಪ್ರಯತ್ನಿಸುತ್ತಿವೆ. ಈ ಪಿತೂರಿಯ ವಿರುದ್ಧ ಹಿಂದೂ ಧರ್ಮಾಭಿಮಾನಿಗಳಿಂದ ಜೂನ್ ೨೭ ರಂದು #Hinduphobic_Media ಈ ಹೆಸರಿನ ಹ್ಯಾಷ್ಟ್ಯಾಗ್ ಟ್ರೆಂಡ್ ಮಾಡಲಾಗಿತ್ತು. ಅದು ರಾಷ್ಟ್ರೀಯ ಟ್ರೆಂಡ್ನಲ್ಲಿ ೫ ನೇ ಸ್ಥಾನದಲ್ಲಿತ್ತು. ಇದರಲ್ಲಿ ೩೬ ಸಾವಿರಕ್ಕಿಂತಲೂ ಹೆಚ್ಚು ಟ್ವೀಟ್ಸ್ಗಳನ್ನು ಮಾಡಲಾಯಿತು.
ಈ ಮಾಹಿತಿಯು ಇಲ್ಲಿಯ ಪ್ರವಾಸಿ ಮಂದಿರದಲ್ಲಿ ತಂಗಿದ್ದ ರಾಷ್ಟ್ರಪತಿಯವರ ಪತ್ನಿಗೆ ತಿಳಿದನಂತರ ಅವರು ಅದನ್ನು ರಾಷ್ಟ್ರಪತಿಗೆ ತಿಳಿಸಿದರು. ಇದಕ್ಕೆ ರಾಷ್ಟ್ರಪತಿಯು ಕಾನಪುರದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರನ್ನು ಕೂಡಲೇ ಮಿಶ್ರಾ ಇವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ತಿಳಿಸಲು ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿ ಸಹಿತ ೪ ಸಂಹಾರಿ ನಿರೀಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಭಾರತದ ಆಡಳಿತಗಾರರು ‘ನಾವು ವೈದಿಕ ತತ್ತ್ವಶಾಸ್ತ್ರವನ್ನು ಭಾರತದ ಮೂಲಕ ಭೂಮಿಯ ಮೇಲೆ ಜಾರಿಗೆ ತರುವ ವ್ರತವನ್ನು ಕೈಗೊಳ್ಳುತ್ತೇವೆ’, ಎಂದು ಘೋಷಣೆ ಮಾಡಿದರೆ ಕೊರೋನಾ ಮಹಾಮಾರಿಯು ಶೀಘ್ರದಲ್ಲೇ ಕೊನೆಗೊಳ್ಳುವುದು, ಎಂದು ಪುರಿ ಪೀಠಾಧೀಶ್ವರ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿಯವರು ಇತ್ತೀಚೆಗೆ ಹೇಳಿಕೆ ನೀಡಿದರು.