Sri Lanka Develops Ramayana Sites: ಶ್ರೀಲಂಕಾ ಸರ್ಕಾರ ರಾಮಾಯಣ ಕಾಲದ 52 ಸ್ಥಳಗಳ ಅಭಿವೃದ್ಧಿ ಪಡಿಸಲಿದೆ !

ಶ್ರೀಲಂಕಾ ಸರ್ಕಾರವು ಶ್ರೀಲಂಕಾದಲ್ಲಿ ರಾಮಾಯಣ ಕಾಲದ 52 ಸ್ಥಳಗಳನ್ನು ಅಭಿವೃದ್ಧಿಪಡಿಸಲಿದೆ. ‘ರಾಮಾಯಣ ಟ್ರೆಲ್’ ಹೆಸರಿನಿಂದ ಈ ಯೋಜನೆ ಜಾರಿಯಾಗಲಿದೆ.

ಬ್ರಿಟನ್‌ ಸಂಸತ್ತಿನ ಮಾನವ ಹಕ್ಕುಗಳ ಮಂಡಳಿಯು ಪಾಕಿಸ್ತಾನಕ್ಕೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಮಾಹಿತಿ ಕೇಳಿದೆ !

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಬಹಿರಂಗ ಪಡಿಸುವುದಿದೆ ಎಂದು ಈ ಸಂಘಟನೆಯ ಹೇಳಿಕೆಯಾಗಿದೆ.

ಸಿಂಗಾಪುರ ಮತ್ತು ಹಾಂಗ್ ಕಾಂಗ್‌ನಲ್ಲಿ ‘ಎಂ.ಡಿ.ಎಚ್.’ ಮತ್ತು ‘ಎವರೆಸ್ಟ್’ ಮಸಾಲೆಗಳ ಮೇಲೆ ನಿಷೇಧ

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಯಾವಾಗಲೂ ಮಸಾಲೆಗಳನ್ನು ಖರೀದಿಸುವಾಗ ಪ್ರತಿಷ್ಠಿತ ಸಂಸ್ಥೆಗಳಿಂದ ಪ್ಯಾಕೇಜ್ ಮಾಡಿದ ಮಸಾಲೆಗಳನ್ನು ಖರೀದಿಸಲು ಒತ್ತಾಯಿಸುತ್ತದೆ

Muijju’s Party Won Parliamentary Elections: ಮಾಲ್ಡೀವ್ಸ್‌ನ ಸಂಸತ್ ಚುನಾವಣೆಯಲ್ಲಿ, ಭಾರತ ದ್ವೇಷಿ ಮುಯಿಜ್ಜು ಪಕ್ಷಕ್ಕೆ ಬಹುಮತ!

ಮಾಲ್ಡೀವ್ಸ್‌ನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರ ಪಕ್ಷ ಜಯಗಳಿಸಿದೆ.

Britain Reduces Tax Exemption Years: ಬ್ರಿಟನ್ ಅನಿವಾಸಿ ಭಾರತೀಯರ ಸ್ಥಿರ ಠೇವಣಿ ಮತ್ತು ಷೇರು ಮಾರುಕಟ್ಟೆಯ ಮೇಲಿನ ತೆರಿಗೆ ವಿನಾಯಿತಿಯ ವರ್ಷವನ್ನು ಕಡಿಮೆ ಮಾಡಿದೆ !

ಬ್ರಿಟನ್‌ನಲ್ಲಿ ವಾಸಿಸುವ ಅನಿವಾಸಿ ಭಾರತೀಯರಿಗೆ ಬ್ಯಾಂಕ್‌ಗಳು, ಷೇರು ಮಾರುಕಟ್ಟೆಗಳು ಮತ್ತು ಭಾರತದಲ್ಲಿನ ಬಾಡಿಗೆ ಆದಾಯದಲ್ಲಿನ ಸ್ಥಿರ ಠೇವಣಿ (ಎಫ್‌ಡಿ) ಮೇಲೆ ಬ್ರಿಟನ್ ಸರ್ಕಾರವು ತೆರಿಗೆ ವಿನಾಯಿತಿಯನ್ನು 15 ವರ್ಷಗಳಿಂದ 4 ವರ್ಷಗಳಿಗೆ ಇಳಿಸಿದೆ.

Gaza-Loving Communist Mentality : ಸನಾತನ ಸಂಸ್ಥೆಯ ಧಾರ್ಮಿಕ ವಿಧಿಗೆ ಸಂಬಂಧಿತ ಆ್ಯಪ್ ಗಳನ್ನು ಬ್ಯಾನ್ ಮಾಡಿರುವುದರ ಹಿಂದೆ ‘ಗಾಝಾಪ್ರೇಮಿ’ದಂತಹ ಸಾಮ್ಯವಾದಿ ಮಾನಸಿಕತೆ; ತಪ್ಪಿತಸ್ಥರ ವಿರುದ್ಧ ಗೂಗಲ್ ಕ್ರಮ ಕೈಗೊಳ್ಳಬೇಕು ! – ಸನಾತನ ಸಂಸ್ಥೆ

ಇತ್ತೀಚೆಗಷ್ಟೇ ಗೂಗಲ್ ನ 28 ಉದ್ಯೋಗಿಗಳು ‘ಇಸ್ರೇಲ್ ಜೊತೆಗಿನ ಗೂಗಲ್ ಒಪ್ಪಂದವನ್ನು ರದ್ದುಗೊಳಿಸುವಂತೆ’ ಮುಷ್ಕರ ನಡೆಸಿ ಗೂಗಲ್ ಮೇಲೆಯೇ ಒತ್ತಡ ಹೇರಿದ್ದರು.

Green Islam : ಇಮಾಮ್ ನಸ್ರುದ್ದೀನ ಉಮರ್ ಇವರ ನೇತೃತ್ವದಲ್ಲಿ, ಇಂಡೋನೇಷ್ಯಾದಲ್ಲಿ ‘ಗ್ರೀನ್ ಇಸ್ಲಾಂ’ ಚಳವಳಿ ತೀವ್ರವಾಗುತ್ತಿದೆ.!

ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಇಂಡೋನೇಷ್ಯಾದಲ್ಲಿ ಸಧ್ಯಕ್ಕೆ ‘ಗ್ರೀನ್ ಇಸ್ಲಾಂ’ ಚಳುವಳಿ ಪ್ರಾರಂಭವಾಗಿದೆ. ಹಸಿರು ಇಸ್ಲಾಂ ಎಂದರೆ ‘ಪರಿಸರದ ವಿಷಯದಲ್ಲಿ ಜಾಗರೂಕವಾಗಿರುವ ಇಸ್ಲಾಂ’ ಆಗಿದೆ.

Hindu Temple Blamed for Rains: ‘ದುಬೈನಲ್ಲಿ ಹಿಂದೂಗಳ ದೇವಸ್ಥಾನ ಕಟ್ಟಿದ್ದರಿಂದ ನೆರೆ ಬಂತಂತೆ !’

ಮಳೆಯಿಂದ ಸಾಮಾಜಿಕ ಮಾಧ್ಯಮದಿಂದ ಜಿಹಾದಿ ಮಾನಸಿಕತೆಯ ಮುಸಲ್ಮಾನರು ದುಬೈನಲ್ಲಿ ಹಿಂದೂ ದೇವಸ್ಥಾನ ನಿರ್ಮಾಣ ಮಾಡಿದ್ದರಿಂದ ಅಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರಸಾರ ಮಾಡುತ್ತಿದ್ದಾರೆ.

India Lauded by IMF & World Bank : ಭಾರತದ ಅಧ್ಯಕ್ಷತೆಯಲ್ಲಿ ನಡೆದ ‘ಜಿ-20’ ಪರಿಷತ್ತಿಗೆ ‘ಐ.ಎಂ.ಎಫ್.’ ಮತ್ತು ವಿಶ್ವ ಬ್ಯಾಂಕ್‌ನಿಂದ ಮೆಚ್ಚುಗೆ

ಭಾರತದ ಅಧ್ಯಕ್ಷತೆಯಲ್ಲಿ ನಡೆದ `ಜಿ-20’ ಪರಿಷತ್ತಿಗೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐ.ಎಂ.ಎಫ್.) ಮತ್ತು ವಿಶ್ವ ಬ್ಯಾಂಕ್ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿವೆ. ‘ಐ.ಎಂ.ಎಫ್.’ ಮತ್ತು ವಿಶ್ವಬ್ಯಾಂಕ್ ವಾರ್ಷಿಕ ಸಭೆ ಅಮೇರಿಕೆಯಲ್ಲಿ ನಡೆಯುತ್ತಿದೆ.

India UNSC Seat : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಬದಲಿಸುವ ಅಗತ್ಯ !

ವಿಶ್ವಸಂಸ್ಥೆಯಲ್ಲಿ ಬದಲಾವಣೆ ಮಾಡುವ ಆವಶ್ಯಕತೆ ಇದೆಯೆಂದು ಭಾರತ ಹಲವು ವರ್ಷಗಳಿಂದ ಆಗ್ರಹಿಸುತ್ತಲೇ ಬಂದಿದೆ. ಈ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ ಅರ್ಹವಾಗಿದೆ ಎಂಬುದು ಭಾರತದ ನಿಲುವಾಗಿದೆ.