ಪಾಕಿಸ್ತಾನದಲ್ಲಿ ನಿತ್ಯ ಪೂಜೆ ಆಗುತ್ತಿದ್ದ ಏಕೈಕ ದೇವಸ್ಥಾನದ ಪಕ್ಕದಲ್ಲಿ ಹೊಸ ದೇವಸ್ಥಾನ ನಿರ್ಮಾಣ !
ಯಾವ ಬಾಬರ್ ಅಯೋಧ್ಯೆ ಶ್ರೀರಾಮ ಮಂದಿರವನ್ನು ಕೆಡವಿದನೋ, ಅದೇ ಹೆಸರಿನ ಕುಶಲಕರ್ಮಿ ಪಾಕಿಸ್ತಾನದಲ್ಲಿ ಮಂದಿರ ಕಟ್ಟುತ್ತಿದ್ದಾನೆ.
ಯಾವ ಬಾಬರ್ ಅಯೋಧ್ಯೆ ಶ್ರೀರಾಮ ಮಂದಿರವನ್ನು ಕೆಡವಿದನೋ, ಅದೇ ಹೆಸರಿನ ಕುಶಲಕರ್ಮಿ ಪಾಕಿಸ್ತಾನದಲ್ಲಿ ಮಂದಿರ ಕಟ್ಟುತ್ತಿದ್ದಾನೆ.
ಇಸ್ಲಾಮಿ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ರಮಜಾನ ತಿಂಗಳಲ್ಲಿ ಮಸೀದಿಯಲ್ಲಿ ಇಪ್ತಾರ ಪಾರ್ಟಿ ನಿಷೇಧಿಸಿದೆ.
ಮಾಲ್ಡಿವ್ಸ್ ನಲ್ಲಿ ವಿದೇಶಿ ಸೈನ್ಯ ನೇಮಕಗೊಂಡಿಲ್ಲ, ಎಂದು ಮಾಲ್ಡಿವ್ಸ್ ನ ಮಾಜಿ ವಿದೇಶಾಂಗ ಸಚಿವ ಅಬ್ದುಲ್ ಶಾಹಿದ ಇವರು ಮಹತ್ವದ ಹೇಳಿಕೆ ನೀಡಿದ್ದಾರೆ.
ಮಾಲ್ಡೀವ್ಸ್ಗೆ ಆವಶ್ಯತೆ ಇತ್ತು ಆಗ ನಮ್ಮ ನೆರೆಯ ದೇಶ ಅಂದರೆ ಭಾರತ ನಮಗೆ ಸಹಾಯ ಮಾಡಿದೆ. ಭಾರತವು ಯಾವಾಗಲೂ ಮಾಲ್ಡೀವ್ಸ್ನ ಸಂಕಷ್ಟದಲ್ಲಿ ನೇತೃತ್ವವನ್ನು ತೆಗೆದುಕೊಳ್ಳುತ್ತದೆ, ಎಂದು ಮಾಲ್ಡೀವ್ಸ್ನ ಮಾಜಿ ರಕ್ಷಣಾ ಸಚಿವೆ ಮಾರಿಯಾದೀದಿ ‘ಫಸ್ಟ್ಪೋಸ್ಟ್ ಡಿಫೆನ್ಸ್ ಶೃಂಗಸಭೆ‘ಯಲ್ಲಿ ಹೇಳಿದರು.
ಅಮೇರಿಕಾದಲ್ಲಿ ಈ ವರ್ಷ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ರಿಪಬ್ಲಿಕನ್ ಮತ್ತು ಡೆಮೊಕ್ರಟಿಕ್ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಪಕ್ಷದಿಂದ ಅಭ್ಯರ್ಥಿ ಸಿಗಬೇಕು; ಎಂದು ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ.
ಉಕ್ರೇನ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ಧವು 2 ವರ್ಷಗಳನ್ನು ಪೂರೈಸಿದೆ. ಆದ್ದರಿಂದ ಉಕ್ರೇನ್ ಭಾರತವನ್ನು ಶಾಂತಿಯುತವಾಗಿ ಯುದ್ಧವನ್ನು ಅಂತ್ಯಗೊಳಿಸಲು ಪರಿಹಾರವನ್ನು ಕಂಡುಹಿಡಿಯುವಂತೆ ಕರೆ ನೀಡಿದೆ.
ಕಳೆದ ವರ್ಷ ಆಗಸ್ಟನಲ್ಲಿ ಭಾರತದ ‘ಚಂದ್ರಯಾನ-3’ ಮಿಷನ್ನ ಯಶಸ್ವಿ ಉಡಾವಣೆ ನಂತರ, ಈಗ ಚಂದ್ರನ ದಕ್ಷಿಣ ಧ್ರುವದ ಮೇಲೆ ತನ್ನ ನೌಕೆಯನ್ನು ಯಶಸ್ವಿಯಾಗಿ ಇಳಿಸಿರುವ ಅಮೇರಿಕಾ ಭಾರತದ ನಂತರ ಎರಡನೇ ದೇಶವಾಗಿದೆ.
ಭಾರತದಲ್ಲಿ ಎಂದಾದರೂ ಹೀಗಾಗುತ್ತದೆಯೇ? ಭಾರತವು ಫ್ರಾನ್ಸ ಸರಕಾರದಿಂದ ಕಲಿಯಬೇಕು ಮತ್ತು ಇದೇ ರೀತಿಯ ಕ್ರಮಗಳನ್ನು ಕೈಕೊಳ್ಳಬೇಕು!
ಏಡನ್ ಕೊಲ್ಲಿಯಲ್ಲಿ ಮತ್ತೊಮ್ಮೆ ಒಂದು ವ್ಯಾಪಾರಿ ನೌಕೆಯನ್ನು ಡ್ರೋನ ಮೂಲಕ ದಾಳಿ ನಡೆದಿದೆ.. ಈ ಸಮಯದಲ್ಲಿ ಭಾರತೀಯ ಯುದ್ಧ ನೌಕೆಯು ವ್ಯಾಪಾರಿ ನೌಕೆಗೆ ಸಹಾಯ ಮಾಡಿದೆ.
ಭಾರತ ಸ್ವತಂತ್ರವಾಗುವ ಮೊದಲು ನೊವಾಖಾಲಿ, ಮೋಪ್ಲಾ ಮುಂತಾದ ಸ್ಥಳಗಳಲ್ಲಿ ಹಿಂದೂಗಳ ದೊಡ್ಡ ಪ್ರಮಾಣದಲ್ಲಿ ಹತ್ಯಾಕಾಂಡ ನಡೆದಿರುವುದು ನಮಗೆ ತಿಳಿದಿದೆ. ಆದರೆ 1939 ರಲ್ಲಿ ಸಿಂಧ್ ಪ್ರಾಂತ್ಯದ ಸುಕ್ಕೂರ್ನಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡವು ಇನ್ನೂ ಭಯಾನಕವಾಗಿತ್ತು.