ಮಸೀದಿಯಲ್ಲಿ ೧೨ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿಯ ಬಂಧನ
ಇಂತಹ ವಾಸನಾಂಧರಿಗೆ ಷರಿಯತ ಕಾನೂನಿನ ಪ್ರಕಾರ ಕೈ ಮತ್ತು ಕಾಲುಗಳನ್ನು ಮುರಿಯುವ ಅಥವಾ ನಡುರಸ್ತೆಯಲ್ಲಿ ಅವರನ್ನು ಕಟ್ಟಿಹಾಕಿ ಕಲ್ಲು ಹೊಡೆಯುವ ಶಿಕ್ಷೆ ನೀಡಬೇಕು ಎಂದು ಯಾರಾದರೂ ಒತ್ತಾಯಿಸಿದರೆ ಅದಕ್ಕೆ ಆಶ್ಚರ್ಯಪಡಬೇಕಿಲ್ಲ !
ಇಂತಹ ವಾಸನಾಂಧರಿಗೆ ಷರಿಯತ ಕಾನೂನಿನ ಪ್ರಕಾರ ಕೈ ಮತ್ತು ಕಾಲುಗಳನ್ನು ಮುರಿಯುವ ಅಥವಾ ನಡುರಸ್ತೆಯಲ್ಲಿ ಅವರನ್ನು ಕಟ್ಟಿಹಾಕಿ ಕಲ್ಲು ಹೊಡೆಯುವ ಶಿಕ್ಷೆ ನೀಡಬೇಕು ಎಂದು ಯಾರಾದರೂ ಒತ್ತಾಯಿಸಿದರೆ ಅದಕ್ಕೆ ಆಶ್ಚರ್ಯಪಡಬೇಕಿಲ್ಲ !
ಶ್ರೀ ರಾಮಜನ್ಮಭೂಮಿಯಲ್ಲಿ ಭವ್ಯವಾದ ಶ್ರೀ ರಾಮಮಂದಿರದ ಕೆಲಸವು ಭರದಿಂದ ಸಾಗಿದೆ. ಪ್ರಸ್ತುತ ದೇವಾಲಯದ ಅಡಿಪಾಯದ ಕೆಲಸ ನಡೆಯುತ್ತಿದೆ. ದೇವಾಲಯಕ್ಕೆ ೪೪ ಪದರದ ಅಡಿಪಾಯ ಹಾಕಲಾಗುತ್ತಿದೆ. ಈವರೆಗೆ ೬ ಪದರಗಳ ಕೆಲಸ ಪೂರ್ಣಗೊಂಡಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ ರಾಯ್ ಅವರು ಮಾಹಿತಿ ನೀಡಿದರು.
ನಾನು ಅಲೋಪತಿ ಮತ್ತು ವೈದ್ಯರ ವಿರೋಧಿಯಲ್ಲ. ಇಂಡಿಯನ್ ಮೆಡಿಕಲ ಅಸೋಸಿಯೇಶನ್ ವಿರುದ್ಧ ಹೋಗುವ ಪ್ರಶ್ನೆಯೇ ಇಲ್ಲ; ಆದರೆ ನಾವು ಈ ಕ್ಷೇತ್ರದ ಮಾಫಿಯಾಗಳನ್ನು ವಿರೋಧಿಸುತ್ತೇವೆ. ಅವರು ೨ ರೂಪಾಯಿ ಮೌಲ್ಯದ ಔಷಧಿಗಳನ್ನು ೨೦೦೦ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ.
ಕಳೆದ ವರ್ಷ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯಲ್ಲಿ ಮೃತಪಟ್ಟ ಚೀನಾದ ಸೈನಿಕರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬ್ಲಾಗರ್ ನನ್ನು ಚೀನಾ ಬಂಧಿಸಿದೆ. ಆತನಿಗೆ ೮ ತಿಂಗಳು ಶಿಕ್ಷೆ ವಿಧಿಸಲಾಗಿದೆ.
ಕೊರೊನಾ ಆರಂಭವಾದ ಚೀನಾದಲ್ಲಿ ಕೊರೋನಾ ಸೋಂಕು ಮತ್ತೆ ಹರಡುತ್ತಿದೆ. ಕೊರೋನಾ ರೋಗಿಗಳು ಮತ್ತೆ ಕಾಣಿಸಿಕೊಂಡಿದ್ದರಿಂದ ಚೀನಾದ ಗ್ವಾಂಗದೊಂಗ ಪ್ರದೇಶದಲ್ಲಿ ಹಲವಾರು ನಿರ್ಬಂಧಗಳನ್ನು ಹೇರಲಾಗಿದೆ.
ಮ. ಗಾಂಧಿಯವರು ತಮ್ಮ ಜೀವನದುದ್ದಕ್ಕೂ ಮುಸಲ್ಮಾನರ ಓಲೈಕೆ ಮಾಡಿದ್ದಾರೆ. ಅವರಿಗಾಗಿ ಭಾರತದ ವಿಭಜನೆಗೆ ಒಪ್ಪಿಗೆ ನೀಡಿ ಸ್ವತಂತ್ರ ಪಾಕಿಸ್ತಾನ ದೇಶವನ್ನು ನಿರ್ಮಾಣ ಮಾಡಿದರು. ಆದರೂ, ಅವರಿಗೆ ಮುಸಲ್ಮಾನರಿಂದ ಯಾವುದೇ ಗೌರವವು ಮೊದಲೂ ಸಿಕ್ಕಿರಲಿಲ್ಲ ಈಗಲೂ ಸಿಗುತ್ತಿಲ್ಲ ಎಂಬುದನ್ನೇ ಈ ಘಟನೆಯು ಹೇಳುತ್ತದೆ !
ಮುಸಲ್ಮಾನ ಮಕ್ಕಳಲ್ಲಿ ಜಿಹಾದ್ನ ಮದ್ದು ಎಲ್ಲಿ ಸಿಗುತ್ತದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಜಗತ್ತು ಮತ್ತು ಭಾರತದಲ್ಲಿ ತಥಾಕಥಿತ ಜಾತ್ಯತೀತವಾದಿಗಳು ಕಣ್ಣು ತೆರೆದು ನೋಡಬೇಕು ಮತ್ತು ಪ್ರಪಂಚದಾದ್ಯಂತದ ಇಂತಹ ಮಕ್ಕಳಿಗೆ ಮನೆಯಲ್ಲಿ ಹೇಗೆ ಸಂಸ್ಕಾರ ನೀಡಲಾಗುತ್ತಿದೆ ಎಂಬುದರ ಕಡೆ ಗಮನ ನೀಡಬೇಕು !
ವೈ.ಎಸ್.ಆರ್. ಕಾಂಗ್ರೆಸ್ ಸರಕಾರದ ಕ್ರೈಸ್ತಪ್ರೇಮವನ್ನು ಬಹಿರಂಗಪಡಿಸಿದ ತನ್ನದೇ ಪಕ್ಷದ ಸಂಸದನನ್ನು ಅಧಿಕಾರವನ್ನು ದುರುಪಯೋಗಿಸಿ ಬಂಧಿಸಿತು. ಇದು ಸರಕಾರದ ಮೊಗಲ್ಶಾಹಿ ಆಗಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನವೇ ಆಗಿದೆ. ಇದಕ್ಕಾಗಿ ನ್ಯಾಯಾಲಯವು ಸಂಬಂಧಪಟ್ಟವರನ್ನು ಶಿಕ್ಷಿಸಬೇಕು !
ಜಮಾಲಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಸದ ತೊಟ್ಟಿಯಲ್ಲಿ ಕೊರೊನಾ ಲಸಿಕೆ ತುಂಬಿದ ೨೯ ಸಿರಿಂಜ್ಗಳು ಪತ್ತೆಯಾಗಿವೆ. ಪೊಲೀಸರು ಇಲ್ಲಿಯ ವ್ಯಾಕ್ಸಿನೇಷನ್ ವಿಭಾಗದ ಮುಖ್ಯಸ್ಥೆ ನೇಹಾ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸೂರ್ಯದೆಶೆಯಲ್ಲಿ ಸನಾತನದ ಮೂವರೂ ಗುರುಗಳ ಜನ್ಮವು ಆಗಿದೆ ಯುಗಾನು ಯುಗಗಳವರೆಗೆ ಸೂರ್ಯನ ಅಸ್ತಿತ್ವವಿದೆ. ಅವನು ಭೂತ, ಭವಿಷ್ಯ ಹಾಗೂ ವರ್ತಮಾನ ಹೀಗೆ ಮೂರೂ ಕಾಲಗಳನ್ನು ನೋಡುತ್ತಾನೆ. ಮೂವರೂ ಗುರುಗಳು ಸೂರ್ಯನಂತೆ ಭೂತ, ಭವಿಷ್ಯ ಹಾಗೂ ವರ್ತಮಾನ ಹೀಗೆ ಮೂರೂ ಕಾಲಗಳನ್ನು ಅರಿತಿದ್ದಾರೆ.