ಭಾರತವು ಇತರ ದೇಶಗಳಿಗೆ ಕೊರೋನಾ ಲಸಿಕೆ ದಾನ ಅಥವಾ ಮಾರಾಟ ಮಾಡುತ್ತಿದೆ; ಆದರೆ ದೇಶದ ನಾಗರಿಕರು ಅದರಿಂದ ವಂಚಿತರಾಗಿದ್ದಾರೆ! – ದೆಹಲಿ ಉಚ್ಚ ನ್ಯಾಯಾಲಯ
ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ ಬಯೋಟೆಕ್ಗೆ ಉತ್ಪಾದನಾ ಸಾಮರ್ಥ್ಯವನ್ನು ಬಹಿರಂಗಪಡಿಸುವಂತೆ ಆದೇಶ
ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ ಬಯೋಟೆಕ್ಗೆ ಉತ್ಪಾದನಾ ಸಾಮರ್ಥ್ಯವನ್ನು ಬಹಿರಂಗಪಡಿಸುವಂತೆ ಆದೇಶ
‘ಓವರ್ ದಿ ಟಾಪ್’ ಅಂದರೆ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಅಶ್ಲೀಲತೆಯನ್ನು ಪ್ರಸಾರ ಮಾಡಲಾಗುತ್ತಿದೆ. ಆದ್ದರಿಂದ, ಅಲ್ಲಿ ಪ್ರಸಾರವಾಗುವ ಪ್ರತಿಯೊಂದು ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ‘ತಾಂಡವ್’ ವೆಬ್ ಸೀರೀಸ್ ಪ್ರಕರಣದಲ್ಲಿ ನಡೆಯುತ್ತಿರುವ ವಿಚಾರಣೆಯ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವ ಮತ್ತು ಬೆಳಗಾವಿಯ ಉಸ್ತುವಾರಿ ಸಚಿವ ರಮೇಶ ಜಾರಕೀಹೋಳಿಯವರು ೨೫ ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ನಾಗರಿಕ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ ಕಲ್ಹಳ್ಳಿ ದೂರನ್ನು ದಾಖಲಿಸಿದ್ದಾರೆ.
ಸರಕಾರದ ನಿಯಮಗಳನ್ನು ಉಲ್ಲಂಘಿಸುವ ಇಂತಹ ಸಚಿವರ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳುತ್ತದೆ ಎಂದು ಜನರು ನಿರೀಕ್ಷಿಸುತ್ತಾರೆ !
ಮಾರ್ಚ್ ೩ ರಂದು ಮಂಗಳೂರಿನಲ್ಲಿ, “ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ” ವತಿಯಿಂದ ದೇವಸ್ಥಾನಗಳ ರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನದ ಮುಂದಿನ ದಿಶೆಯನ್ನು ನಿರ್ಧಾರ ಮಾಡಲು ಹಾಗೂ ದೇವಸ್ಥಾನಗಳ ಸದ್ಯದ ಸ್ಥಿತಿಗತಿಗಳ ಬಗ್ಗೆ ದೇವಸ್ಥಾನ ರಕ್ಷಣಾ ಅಭಿಯಾನವನ್ನು ಪ್ರಾರಂಭ ಮಾಡಲು ಸದಸ್ಯರ ಸಭೆಯನ್ನು ಕರೆಯಲಾಗಿತ್ತು
‘ತಾಂಡವ್’ ಎಂಬ ವೆಬ್ ಸಿರೀಸ್ ಪ್ರಸಾರ ಮಾಡುತ್ತಿರುವ ‘ಅಮೆಜಾನ್ ಪ್ರೈಮ್’, ಸರಣಿಯಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿದ್ದಕ್ಕಾಗಿ ಬೇಷರತ್ತು ಕ್ಷಮೆಯಾಚಿಸಿದೆ.
ಲೀವ್-ಇನ್ ರಿಲೇಶನ್ ಶಿಪ್ ನಲ್ಲಿರುವ ಸಂಗಾತಿಗಳು ಸಹಮತದಿಂದ ದೈಹಿಕ ಸಂಬಂಧವಿರಿಸಿದರೆ ಅದನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಒಂದು ಖಟ್ಲೆಯ ಆಲಿಕೆಯ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.
ಭಾರತದಲ್ಲಿ ಇಂತಹ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಭ್ರಷ್ಟ ರಾಜಕಾರಣಿಗಳಿಗೆ ಎಂದಾದರೂ ಇಂತಹ ಶಿಕ್ಷೆಯಾಗುತ್ತದೆಯೇ ?
ಹಿಂದೂ ನಾಯಕರು ಅಸುರಕ್ಷಿತರಾಗಿದ್ದಾರೆ ಮತ್ತು ಅವರ ರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆ ಒಂದೇ ಪರ್ಯಾಯ!
ಭಾರತದ ಸಂವಿಧಾನವು ಧರ್ಮನಿರಪೇಕ್ಷವಾಗಿರುವಾಗ ಮಸೀದಿ ಮತ್ತು ಚರ್ಚ್ಗಳ ಸರಕಾರೀಕರಣ ಮಾಡದೇ ಕೇವಲ ಹಿಂದೂಗಳ ದೇವಸ್ಥಾನಗಳ ಸರಕಾರೀಕಾರಣವನ್ನು ಮಾಡಲಾಗುತ್ತಿದೆ, ಎಂಬುದನ್ನು ಗಮನದಲ್ಲಿಡಿ !