ಡಾ. ದಾಭೋಲ್ಕರ ಇವರ ಹತ್ಯೆಯಾಗುವ ಮೊದಲು ಅವರು ಹಿಂದಿನ ರಾತ್ರಿ ಮತ್ತು ಬೆಳಿಗ್ಗೆ ಎಲ್ಲಿದ್ದರು? ಎನ್ನುವುದನ್ನು ಸರಕಾರಿ ಪರ ವಾದಿಗಳು ಸಾಬೀತುಪಡಿಸಲು ಸಾಧ್ಯವಾಗಿಲ್ಲ- ನ್ಯಾಯವಾದಿ ಪ್ರಕಾಶ ಸಾಳಸಿಂಗೀಕರ
ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಅಂತಿಮ ಯುಕ್ತಿವಾದ
ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಅಂತಿಮ ಯುಕ್ತಿವಾದ
ನೆಲಮಂಗಲದಲ್ಲಿ ದೇವಸ್ಥಾನಗಳ ಪರಿಷತ್ ಯಶಸ್ವೀ ಸಂಪನ್ನ !
ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ ! ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ. ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ. ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ … Read more
ನಲ್ಗೊಂಡ (ತೆಲಂಗಾಣ) – ತೆಲಂಗಾಣದ ಕೃಷ್ಣಾ ನದಿಯ ದಡದಲ್ಲಿರುವ ಮುದಿಮಾಣಿಕ್ಯಂ ಗ್ರಾಮದಲ್ಲಿ ಪುರಾತತ್ವ ಇಲಾಖೆಯ ವಿಜ್ಞಾನಿಗಳು ಮಣ್ಣನ್ನು ಅಗೆಯುತ್ತಿದ್ದಾಗ ಕಲ್ಲು ಒಡೆಯುವ ಸದ್ದು ಕೇಳಿಸಿತು. ಅವರು ಮಣ್ಣನ್ನು ತೆಗೆದಾಗ ಅಪರೂಪದ ಶಾಸನಗಳಿರುವ ೨ ಬಾದಾಮಿ ಚಾಲುಕ್ಯ ದೇವಾಲಯಗಳು ಕಂಡುಬಂದಿವೆ. ಈ ದೇವಾಲಯಗಳು ೧ ಸಾವಿರದ ೩೦೦ ವರ್ಷಗಳಿಗಿಂತಲೂ ಹಳೆಯವು ಎಂದು ಅಂದಾಜಿಸಲಾಗಿದೆ. ಇಲ್ಲಿ ದೊರೆತಿರುವ ಶಾಸನವು ೧ ಸಾವಿದರ ೨೦೦ ವರ್ಷಗಳಷ್ಟು ಹಳೆಯದ್ದಾಗಿದೆ. ಒಂದು ದೇವಸ್ಥಾನದಲ್ಲಿ ಶಿವಲಿಂಗದ ಒಂದು ಭಾಗ ಉಳಿದಿದ್ದರೆ, ಇನ್ನೊಂದು ದೇವಸ್ಥಾನದಲ್ಲಿ ವಿಷ್ಣುವಿನ ವಿಗ್ರಹವಿದ್ದು, … Read more
ದರ್ಬಂಗಾ (ಬಿಹಾರ) – ದರ್ಬಂಗಾ ಜಿಲ್ಲೆಯ ಎಕಮಿ ಗ್ರಾಮದ ನಿವಾಸಿ ಮೊಹಮ್ಮದ್ ಜಾವೇದ್ ನ ಮನೆಯಿಂದ ಪೊಲೀಸರು 7 ಜೀವಂತ ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ರಕ್ತಪಾತದ ಉದ್ದೇಶದಿಂದ ಈ ಬಾಂಬ್ ಇಡಲಾಗಿತ್ತು ಎನ್ನಲಾಗುತ್ತಿದೆ. ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ. ಫೆಬ್ರವರಿ 29 ರ ರಾತ್ರಿ ಜಾವೇದ್ ಮನೆಯಲ್ಲಿ ಸ್ಫೋಟ ಸಂಭವಿಸಿತ್ತು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕಾಗಮಿಸಿ ಜಾವೇದ್ ಮನೆಯಲ್ಲಿದ್ದ ಬಾಂಬ್ ವಶಪಡಿಸಿಕೊಂಡು ಬಳಿಕ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಬಾಂಬ್ಅನ್ನು ಒಂದು ಗೋಣಿಚೀಲದಲ್ಲಿ ಇಡಲಾಗಿತ್ತು. ಮತಾಂಧ … Read more
ನವ ದೆಹಲಿ – 2016 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದೆ. ಇದೀಗ ಅವನನ್ನು ಮುಂಬಯಿಗೆ ಕರೆತರಲಾಗಿದೆ. ಈತ ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ನಾಯಕನಾಗಿದ್ದಾನೆ. ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ನಡೆಸಿದ ಪ್ರಯತ್ನದಿಂದಾಗಿ ಆತನ ಬಂಧನವಾಗಿವೆ. ಗೌಸ್ನ ಯಾವುದೇ ಸುಳಿವು ನೀಡಿದವರಿಗೆ ಅಥವಾ ಹಿಡಿದು ಕೊಟ್ಟವರಿಗೆ ಎನ್.ಐ.ಎ. 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. … Read more
ಅಮೇರಿಕವು ಮೊದಲ ಬಾರಿಗೆ ಗಾಜಾಕ್ಕೆ ಸಹಾಯವೆಂದು ವಿಮಾನದಿಂದ ಆಹಾರವನ್ನು ಕೆಳಗೆ ಎಸೆಯಲಿದೆ ! ಗಾಜಾ / ವಾಷಿಂಗ್ಟನ್ – ಮಾರ್ಚ್ ೧ ರ ರಾತ್ರಿ ಇಸ್ರೇಲಿ ದಾಳಿಯಲ್ಲಿ ೭ ಒತ್ತೆಯಾಳುಗಳೂ ಮೃತಪಟ್ಟಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಇಲ್ಲಿಯವರೆಗೆ ೭೦ ಕ್ಕೂ ಹೆಚ್ಚು ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. 7 ಅಕ್ಟೋಬರ್ 2023 ರಂದು, ಹಮಾಸ್ ಭಯೋತ್ಪಾದಕರು ಗಾಜಾದಲ್ಲಿ ಅಂದಾಜು 253 ಒತ್ತೆಯಾಳುಗಳನ್ನು ಇಟ್ಟಿದ್ದರು. ನವೆಂಬರ್ 24 ಮತ್ತು ಡಿಸೆಂಬರ್ 1 ರ ನಡುವಿನ ಕದನ ವಿರಾಮದ … Read more
ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗೆ ೨೫-೩೦ ವರ್ಷ ಎಂದು ಸ್ಪಷ್ಟ ! ಬೆಂಗಳೂರು – ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ೧ ರಂದು ಮಧ್ಯಾಹ್ನ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿದೆ. ಮುಖ ಸ್ಪಷ್ಟವಾಗಿಲ್ಲ; ಆದರೆ ಕೃತಕಬುದ್ಧಿಮತ್ತೆಯ ಸಹಾಯದಿಂದ ಪೊಲೀಸರು ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಅವರ ಮುಖವನ್ನು ‘ಫೇಶಿಯಲ್ ರೆಕಗ್ನಿಷನ್ ಸಿಸ್ಟಂ’ಗೆ ಹೊಂದಾಣಿಕೆ ಮಾಡಲಾಗುತ್ತಿದೆ. ಈ ಮೂಲಕ ಪತ್ತೆ ಹಚ್ಚಲಾಗುವುದು. ಮುಖ ಗುರುತಿಸುವಿಕೆ ವ್ಯವಸ್ಥೆಯು ಸಿಸ್ಟಂ … Read more
ಹೂತ ಮೃತ ದೇಹವನ್ನು ಹೊರತೆಗೆಯುವಂತೆ ಯುವಕನ ಕುಟುಂಬದವರ ಆಗ್ರಹ ಶವಪರೀಕ್ಷೆ ನಡೆಸಿದ ಬಳಿಕ ಮೃತ ವ್ಯಕ್ತಿ ಮುಸ್ಲಿಂ ಎಂದು ಆರೋಗ್ಯ ಇಲಾಖೆ ಹೇಳಿತ್ತು ! ಹತ್ರಾಸ್ (ಉತ್ತರ ಪ್ರದೇಶ) – ಹತ್ರಾಸ್ ಜಿಲ್ಲೆಯ ಖೇರಿಯಾ ಗ್ರಾಮದಲ್ಲಿ ಹಿಂದೂ ವ್ಯಕ್ತಿಯ ಶವವನ್ನು ಸಮಾಜಸೇವಾ ಸಂಸ್ಥೆಯೊಂದು ಮುಸ್ಲಿಂ ಎಂದು ತಪ್ಪಾಗಿ ತಿಳಿದು ಸ್ಮಶಾನದಲ್ಲಿ ಹೂಳಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ಯುವಕನ ಕುಟುಂಬದವರು ಶವವನ್ನು ಕಬ್ರದಿಂದ ಹೊರತೆಗೆದು ಅವರಿಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಹತ್ರಾಸ್ ಜಿಲ್ಲೆಯ ಖೇರಿಯಾ … Read more
ಪ್ರಾಥಮಿಕ ಶಾಲೆಯೊಂದರಲ್ಲಿ ಸಂತೋಷ್ ಕುಮಾರ್ ಕೇವಟ ಎಂಬ ಶಿಕ್ಷಕ ಕುಡಿದ ಮತ್ತಿನಲ್ಲಿದ್ದ ವಿಡಿಯೋ ವೈರಲ್ ಆಗಿದೆ. ಈ ಶಿಕ್ಷಕ ಶಾಲೆಯಲ್ಲಿ ಮದ್ಯ ಸೇವಿಸುತ್ತಿದ್ದ.