ಇಂತಹವರಿಗೆ ಸೆರೆಮನೆಗೆ ತಳ್ಳಿ !
ಇಂದಿನ ಹಿಂದೂ ಸಮಾಜವು ಪೂರ್ಣವಾಗಿ ಕೊಳೆತ್ತಿದ್ದು ಭಾರತದಲ್ಲಿ ಮುಸಲ್ಮಾನರ ಮೇಲೆ ಅನ್ಯಾಯವಾಗುತ್ತಿದೆ, ಎಂದು ಅಲೀಗಡ ಮುಸ್ಲೀಮ ವಿದ್ಯಾ ಪೀಠದ ವಿದ್ಯಾರ್ಥಿ ಶರಜೀಲ ಉಸ್ಮಾನಿ ಇವನು ಪುಣೆಯ ಎಲ್ಗಾರ ಪರಿಷತ್ತಿನಲ್ಲಿ ವಿಷ ಕಕ್ಕಿದನು.
ಇಂದಿನ ಹಿಂದೂ ಸಮಾಜವು ಪೂರ್ಣವಾಗಿ ಕೊಳೆತ್ತಿದ್ದು ಭಾರತದಲ್ಲಿ ಮುಸಲ್ಮಾನರ ಮೇಲೆ ಅನ್ಯಾಯವಾಗುತ್ತಿದೆ, ಎಂದು ಅಲೀಗಡ ಮುಸ್ಲೀಮ ವಿದ್ಯಾ ಪೀಠದ ವಿದ್ಯಾರ್ಥಿ ಶರಜೀಲ ಉಸ್ಮಾನಿ ಇವನು ಪುಣೆಯ ಎಲ್ಗಾರ ಪರಿಷತ್ತಿನಲ್ಲಿ ವಿಷ ಕಕ್ಕಿದನು.
ಜನವರಿ ೨೬ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಆಂದೋಲನ ಮಾಡುವ ರೈತರು ಟ್ರ್ಯಾಕ್ಟರ್ ಮೋರ್ಚಾವನ್ನು ತೆಗೆದಿದ್ದರು; ಆದರೆ ಇದರಲ್ಲಿ ಬೃಹತ್ಪ್ರಮಾಣದಲ್ಲಿ ಅವರಿಂದ ಹಿಂಸಾಚಾರವಾಯಿತು. ಇದರಲ್ಲಿ ಇಬ್ಬರು ರೈತರು ಮೃತಪಟ್ಟರೆ, ೧೮ ಪೊಲೀಸರು ಗಾಯಗೊಂಡರು.
ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಂಸದ ಮತ್ತು ಕೋಲಕಾತಾ ಉಚ್ಚ ನ್ಯಾಯಾಲಯದ ನ್ಯಾಯವಾದಿ ಕಲ್ಯಾಣ ಬ್ಯಾನರ್ಜಿಯವರು ದೇವಿ ಸೀತಾಮಾತೆಗೆ ಅವಮಾನಿಸಿದ್ದರಿಂದಾಗಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಥಿರುವೆಲ್ಲೂರು (ತಮಿಳುನಾಡು) ಎಂಬಲ್ಲಿ ೨೪ ವರ್ಷದ ನರಾಧಮನು ೧೯ ವರ್ಷದ ಯುವತಿಯ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದಾಗ ಆ ಯುವತಿಯು ತನ್ನ ರಕ್ಷಣೆಗಾಗಿ ಚೂರಿಯಿಂದ ಆತನ ಕುತ್ತಿಗೆಯ ಮೇಲೆ ಹಲ್ಲೆ ಮಾಡಿ ಕೊಂದಳು.
ಮತಾಂಧರು ಆಂಧ್ರಪ್ರದೇಶದ ಶ್ರೀಶೈಲಮ್ ದೇವಸ್ಥಾನವನ್ನು ವಶಪಡಿಸಿ ಕೊಂಡಿದ್ದಾರೆ, ಎಂದು ಭಾಗ್ಯನಗರದ ಭಾಜಪದ ಶಾಸಕ ಟಿ. ರಾಜಾಸಿಂಹರವರು ಆರೋಪಿಸಿದ್ದಾರೆ. ‘ಇಲ್ಲಿಯ ಗೋಶಾಲೆಯಲ್ಲಿ ಗೋಮಾಂಸಕ್ಕಾಗಿ ಗೋವಿಗಳ ಹತ್ಯೆ ಮಾಡಲಾಗುತ್ತಿದೆ’, ಎಂದು ಸಹ ಅವರು ಹೇಳಿದ್ದಾರೆ.
ದೆಹಲಿಯ ಕುತುಬ ಮಿನಾರ ಪರಿಸರದಲ್ಲಿರುವ ಮಸೀದಿಗಳನ್ನು ೨೭ ಹಿಂದೂ ಮತ್ತು ಜೈನರ ದೇವಸ್ಥಾನಗಳನ್ನು ಕೆಡವಿ ಕಟ್ಟಲಾಗಿದ್ದು ಅಲ್ಲಿ ಪುನಃ ದೇವಸ್ಥಾನಗಳ ಪುನರ್ನಿರ್ಮಾಣ ಮಾಡಬೇಕು, ಎಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ.
ಬ್ರಾಝಿಲ್ನ ಜೋನಾಸ ಮಸೇಟಿಯವರು ಭಾರತದ ಗುರುಕುಲದಲ್ಲಿ ೪ ವರ್ಷಗಳ ಕಾಲ ನೆಲೆಸಿ ವೇದಗಳ ಶಿಕ್ಷಣ ಪಡೆದರು ಮತ್ತು ಈಗ ಅವರು ಬ್ರಾಝಿಲ್ನಲ್ಲಿ ಶ್ರೀಭಗವದ್ಗೀತೆ ಮತ್ತು ವೇದ ಇವುಗಳ ಶಿಕ್ಷಣ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ‘ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾಹಿತಿಯನ್ನು ನೀಡಿದರು.
ದೀಪಾವಳಿಯಂದು ನೆಟ್ಫ್ಲಿಕ್ಸ್ನಲ್ಲಿ ಪ್ರದರ್ಶನಗೊಂಡಿದ್ದ ‘ಲುಡೋ’ ಚಲನಚಿತ್ರ ಹಿಂದೂ ದೇವತೆಗಳನ್ನು ಬಹುರೂಪಿ ವೇಶದಲ್ಲಿ ಚಿತ್ರಿಸುವ ಮೂಲಕ ಅವಮಾನಿಸಲಾಗಿದೆ. ಬ್ರಹ್ಮ, ವಿಷ್ಣು, ಶಂಕರ, ಮಹಾಕಾಳಿ ಮುಂತಾದ ದೇವತೆಗಳನ್ನು ಅವಮಾನಿಸಲಾಗಿದೆ.
ನವೆಂಬರ್ ೧೯ ರ ಬೆಳಗ್ಗೆ ನಾಗರೋಟದ (ಜಮ್ಮು-ಕಾಶ್ಮೀರ) ಬಾನ್ ಟೋಲ್ ನಾಕಾದಲ್ಲಿ ಭಯೋತ್ಪಾದಕರು ಟ್ರಕ್ನಿಂದ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ೩ ಗಂಟೆಗಳ ಕಾಲ ನಡೆದ ಚಕಮಕಿಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.
೯ ನವೆಂಬರ್ ೨೦೨೦ ರಂದು ಅಯೋಧ್ಯೆಯ ಶ್ರೀರಾಮಜನ್ಮಭೂಮಿಯ ಬಗೆಗಿನ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಒಂದು ವರ್ಷ ಪೂರ್ಣವಾದ ನಿಮಿತ್ತ #JusticeDemolished (ನ್ಯಾಯ ಉರುಳಿತು) ಎಂಬ ಹ್ಯಾಶ್ಟ್ಯಾಗ್ದಿಂದ ಟ್ವಿಟರ್ನಲ್ಲಿ ಟ್ರೆಂಡ್ ಮಾಡಿದ ಮತಾಂಧರು ದೇವಸ್ಥಾನವನ್ನು ಕೆಡವಿ ಪುನಃ ಮಸೀದಿಯನ್ನು ಕಟ್ಟುವುದಾಗಿ ಬೆದರಿಕೆಯೊಡ್ಡಿದ್ದಾರೆ.