ಲವ್ ಜಿಹಾದ್ಅನ್ನು ಬೆಂಬಲಿಸುವ ಚಲನಚಿತ್ರವನ್ನು ಕಾನೂನಾತ್ಮಕವಾಗಿ ವಿರೋಧಿಸಿ !
‘ಅತರಂಗಿ ರೇ’ ಹಿಂದಿ ಚಿತ್ರದಲ್ಲಿ ‘ಲವ್ ಜಿಹಾದ್’ಅನ್ನು ಬೆಂಬಲಿಸಲಾಗಿದೆ. ಈ ಚಲನಚಿತ್ರದಲ್ಲಿ ಹಿಂದೂ ನಾಯಕಿಯ ಕುಟುಂಬ ಮುಸಲ್ಮಾನ ನಾಯಕನನ್ನು ಜೀವಂತ ಸುಡುತ್ತದೆ.
‘ಅತರಂಗಿ ರೇ’ ಹಿಂದಿ ಚಿತ್ರದಲ್ಲಿ ‘ಲವ್ ಜಿಹಾದ್’ಅನ್ನು ಬೆಂಬಲಿಸಲಾಗಿದೆ. ಈ ಚಲನಚಿತ್ರದಲ್ಲಿ ಹಿಂದೂ ನಾಯಕಿಯ ಕುಟುಂಬ ಮುಸಲ್ಮಾನ ನಾಯಕನನ್ನು ಜೀವಂತ ಸುಡುತ್ತದೆ.
ಮ. ಗಾಂಧಿಯವರ ಜನ್ಮದಿನದಂದು ‘ಗೋಡ್ಸೆ ಜಿಂದಾಬಾದ್’ ಘೋಷಣೆ ಕೂಗುವವರನ್ನು ಗಲ್ಲಿಗೇರಿಸಬೇಕು’ ಎಂದು ಭಾಜಪದ ಸಂಸದ ವರುಣ ಗಾಂಧಿ ಹೇಳಿದ್ದಾರೆ.
‘ಮುಸಲ್ಮಾನರು ಹೆಚ್ಚು ಮಕ್ಕಳಿಗೆ ಜನ್ಮ ನೀಡದಿದ್ದರೆ, ನಮ್ಮ ಸಮಾಜವು ಭಾರತವನ್ನು ಹೇಗೆ ಆಳಲು ಸಾಧ್ಯ ? ಅಸದುದ್ದೀನ್ ಓವೈಸಿ ಪ್ರಧಾನಿಯಾಗುವುದು ಹೇಗೆ ?’ ಎಂದು ಎಂ.ಐ.ಎಂ. ನ ಅಲಿಗಢ ಜಿಲ್ಲಾಧ್ಯಕ್ಷ ಗುಫರಾನ್ ನೂರ್ ಪ್ರಶ್ನಿಸಿದ್ದಾರೆ.
‘ಈಗಿನ ಭಾರತವು ಗಾಂಧಿಯವರದ್ದಲ್ಲ, ನಾಥೂರಾಮ್ ಗೋಡ್ಸೆಯವರದ್ದಾಗಿದೆ. ಇಲ್ಲಿನ ಜನರಿಗೆ ಮಾತನಾಡುವ ಸ್ವಾತಂತ್ರ್ಯವೂ ಇಲ್ಲ’, ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೇಳಿದ್ದಾರೆ.
1. ಬಹುಸಂಖ್ಯಾತ ಹಿಂದೂ ಆಟಗಾರರಿಗೆ ಹಲಾಲ್ ಮಾಂಸ ಏಕೆ ? ಭಾರತೀಯ ಕ್ರಿಕೆಟ್ ತಂಡಕ್ಕೆ ಪಂದ್ಯಾವಳಿಯ ಸಮಯದಲ್ಲಿ ಗೋಮಾಂಸ ಅಥವಾ ಹಂದಿಮಾಂಸವನ್ನು ನೀಡುವುದಿಲ್ಲ; ಆದರೆ ಇತರ ಸಮಯದಲ್ಲಿ ನೀಡುವ ಎಲ್ಲ ರೀತಿಯ ಮಾಂಸವು `ಹಲಾಲ್’ ಮಾಂಸವಾಗಿರಲಿದೆ, ಎಂದು `ಸ್ಪೋಟ್ರ್ಸ್ ತಕ್’ ಈ ವಾರ್ತಾವಾಹಿನಿಯು ವರದಿ ಮಾಡಿದೆ. 2. ಇದನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು ! ದೇಶಾದ್ಯಂತ ಅಂದಾಜು 4 ಲಕ್ಷ ದೇವಾಲಯಗಳನ್ನು ಸರಕಾರ ನಡೆಸುತ್ತಿದೆ. ಇವುಗಳಲ್ಲಿ ಶ್ರೀ ತಿರುಪತಿ ಬಾಲಾಜಿ, ಶ್ರೀ ಜಗನ್ನಾಥ ಪುರಿ, ಶ್ರೀವೈಷ್ಣೋದೇವಿ ಮುಂತಾದ … Read more
ತಿರುವನಂತಪುರಂ (ಕೇರಳ) ನಲ್ಲಿ ೧೫ ನವೆಂಬರ್ ೨೦೨೧ ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ೨೭ ವರ್ಷದ ಸಂಜೀತ ಅವರನ್ನು ನಾಲ್ವರು ಅಜ್ಞಾತರು ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ‘ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ’ ಈ ರಾಜಕೀಯ ಪಕ್ಷವೇ ಹೊಣೆ ಎಂದು ಭಾಜಪವು ಆರೋಪಿಸಿದೆ.
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಮ್’ ಈ ಸಾಂಪ್ರದಾಯಿಕ ಸಿಹಿ ಪದಾರ್ಥ ತಯಾರಿಕೆಯ ಗುತ್ತಿಗೆಯನ್ನು ಮುಸಲ್ಮಾನ ವ್ಯಕ್ತಿಗೆ ನೀಡಿದ್ದು ಅದಕ್ಕೆ ‘ಅಲ್ ಝಾಹಾ’ ಎಂದು ಅರಬ್ಬಿ ಹೆಸರು ನೀಡಿ ‘ಹಲಾಲ್ ಪ್ರಮಾಣಿತ’ ಎಂದು ಉಲ್ಲೇಖಿಸಲಾಗಿದೆ
ಉತ್ತರಪ್ರದೇಶದಲ್ಲಿ ದೀಪಾವಳಿಯಂದು ಪ್ರಮುಖ ೪೬ ರೈಲು ನಿಲ್ದಾಣಗಳನ್ನು ಬಾಂಬ್ನಿಂದ ಧ್ವಂಸ ಮಾಡುವುದಾಗಿ ಲಷ್ಕರ-ಎ-ತೊಯಬಾ ಬೆದರಿಕೆಯೊಡ್ಡಿದೆ. ಅನಂತರ ರಾಜ್ಯದ ಎಲ್ಲ ರೈಲು ನಿಲ್ದಾಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮತಾಂಧರು ತ್ರಿಪುರಾದ ಕೈಲಾಶಹರ ಪ್ರದೇಶದಲ್ಲಿನ ಮಹಾಕಾಳಿ ದೇವಸ್ಥಾನದ ಮೇಲೆ ದಾಳಿ ನಡೆಸಿ ವಿಗ್ರಹ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿದರು. ‘ಸಮೂಹವೊಂದು ಇಲ್ಲಿನ ಒಂದು ಮಸೀದಿಗೆ ಬೆಂಕಿ ಹಚ್ಚಿತು’ ಎಂಬ ಗಾಳಿಸುದ್ದಿಯ ನಂತರ ಮತಾಂಧರು ಈ ವಿಧ್ವಂಸಕ ಕೃತ್ಯವೆಸಗಿದರು.
ವಿಶ್ವದ ಅತಿದೊಡ್ಡ ಮುಸಲ್ಮಾನ ಜನಸಂಖ್ಯೆ ಅಂದರೆ ೨೧ ಕೋಟಿ ಜನಸಂಖ್ಯೆ ಹೊಂದಿರುವ ಇಂಡೋನೇಷ್ಯಾದಲ್ಲಿ ೭೦ ಸಾವಿರ ಮಸೀದಿಗಳ ಮೇಲಿನ ಧ್ವನಿವರ್ಧಕಗಳ ಧ್ವನಿಯನ್ನು ತಗ್ಗಿಸಲಾಗಿದೆ.