ದ್ವಿತೀಯ ಪಿಯುಸಿ. ಪರೀಕ್ಷೆಯಲ್ಲಿ ಮಂಗಳೂರಿನ ಶ್ರೀ. ಪಾರ್ಥ ಪೈ ಇವರ ಸುಯಶಸ್ಸು
ಇಲ್ಲಿನ ಯುವ ಸಾಧಕ ಕು. ಪಾರ್ಥ್ ಪೈ ಇವರು ದ್ವಿತೀಯ ಪಿ.ಯು.ಸಿ.ಯ ವಿಜ್ಞಾನ ಶಾಖೆಯ ಪರೀಕ್ಷೆಯ ಮೂರು ವಿಷಯಗಳಲ್ಲಿ ಶೇಕಡಾ ೧೦೦ ಮತ್ತು ಎರಡು ವಿಷಯಗಳಲ್ಲಿ ಶೇಕಡಾ ೯೮ ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಇಲ್ಲಿನ ಯುವ ಸಾಧಕ ಕು. ಪಾರ್ಥ್ ಪೈ ಇವರು ದ್ವಿತೀಯ ಪಿ.ಯು.ಸಿ.ಯ ವಿಜ್ಞಾನ ಶಾಖೆಯ ಪರೀಕ್ಷೆಯ ಮೂರು ವಿಷಯಗಳಲ್ಲಿ ಶೇಕಡಾ ೧೦೦ ಮತ್ತು ಎರಡು ವಿಷಯಗಳಲ್ಲಿ ಶೇಕಡಾ ೯೮ ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ನನ್ನ ಹೃದಯದಿಂದ ದೇಶದ ಮೇಲಿನ ಪ್ರೇಮವು ಮೃತ್ಯುವಿನ ನಂತರವೂ ಇಲ್ಲವಾಗಲಾರದು. ನನ್ನ ಬೂದಿಯಿಂದಲೂ ದೇಶದ ಮಣ್ಣಿನ ಸುಗಂಧವೇ ಬರುವುದು ! – ಹುತಾತ್ಮಾ ಭಗತಸಿಂಗ್
ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದಿಂದ ಒಟ್ಟಾಗಿರುವ ಹಿಂದೂ ರಾಷ್ಟ್ರವೀರರಿಗೆ ನನ್ನ ನಮಸ್ಕಾರಗಳು ! ಹಿಂದೂ ರಾಷ್ಟ್ರದ ಸ್ಥಾಪನೆಯು ಸುಲಭವಲ್ಲ. ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯದಲ್ಲಿ ‘ನಾನು ಸಹಾಯ ಮಾಡುವೆ’, ಈ ರೀತಿಯ ದೃಷ್ಟಿಕೋನವನ್ನು ಇಟ್ಟುಕೊಳ್ಳದಿರಿ ಬದಲಾಗಿ ‘ಇದು ನನ್ನದೇ ಕರ್ತವ್ಯವಾಗಿದೆ’, ಎಂಬ ದೃಷ್ಟಿಕೋನವನ್ನು ಇಟ್ಟುಕೊಳ್ಳಿರಿ.
ಇವರಿಬ್ಬರೂ ಸನಾತನ ಸಂಸ್ಥೆ ಅಥವಾ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಿಂದ ಯಾರನ್ನಾದರೂ ಸಂಪರ್ಕಿಸಿದರೆ, ಅದು ಅವರಿಬ್ಬರ ವೈಯಕ್ತಿಕ ಸ್ತರದಲ್ಲಿರುತ್ತದೆ. ಅದರಿಂದ ಸನಾತನ ಸಂಸ್ಥೆಯ ಅಥವಾ ಹಿಂದೂ ಜನಜಾಗೃತಿ ಸಮಿತಿಯೊಟ್ಟಿಗೆ ಯಾವುದೇ ಸಂಬಂಧ ಇರುವುದಿಲ್ಲ.
ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥ ಸಂಪತ್ತನ್ನು ಮರಾಠಿಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಈ ಧರ್ಮಕಾರ್ಯದ ಸುವರ್ಣಾವಕಾಶವೇ ಆಗಿದೆ. ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.
ಹಿಂದೂ ಜನಜಾಗೃತಿ ಸಮಿತಿಯು ಯಾವಾಗಲೂ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯವನ್ನು ಮಾಡುತ್ತದೆ ಎಂಬುದು ಸ್ಥಳೀಯ ಸಂಘಟನೆಯ ಕಾರ್ಯಕರ್ತರಿಗೆ ತಿಳಿದಿದ್ದರಿಂದ ಆ ನಕಲಿ ಹಿಂದುತ್ವನಿಷ್ಠ ವ್ಯಕ್ತಿಯು ಆಕ್ರಮಣಕಾರಿಯಾಗಿ ಮಾತನಾಡುತ್ತಿರುವುದನ್ನು ನೋಡಿ, ಆ ಸ್ಥಳೀಯ ಕಾರ್ಯಕರ್ತರಿಗೆ ಸಂದೇಹ ಬಂದಿತು.
ಧರ್ಮಪ್ರೇಮಿಗಳು ಧರ್ಮಕಾರ್ಯಕ್ಕಾಗಿ ಅರ್ಪಣೆಯೆಂದು ಕೊಟ್ಟ ನಿಧಿ ಅಥವಾ ವಸ್ತುಗಳನ್ನು ಯಾರಾದರೂ ದುರುಪಯೋಗಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದರೆ ಅದರ ಬಗ್ಗೆ ಈ ವಿಳಾಸಕ್ಕೆ ತಿಳಿಸಬೇಕು.
ಗೋವಾದಲ್ಲಿ ನಡೆಯಲಿರುವ ಈ ಅಧಿವೇಶನದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಾರ್ಯನಿರತವಾಗಿರುವ ಹಿಂದುತ್ವನಿಷ್ಠ ಸಂಘಟನೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು, ಉದ್ಯಮಿಗಳು, ಲೇಖಕರು ಭಾಗವಹಿಸಲಿದ್ದಾರೆ. ಅಧಿವೇಶನಕ್ಕೆ ಭಾರತ, ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶ ಹೀಗೆ ದೇಶ-ವಿದೇಶಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
‘ಸನಾತನ ಪ್ರಭಾತ’ ನಿಯಕಾಳಿಕೆಯ ‘ಡಿಜಿಟಲ್ ನ್ಯೂಸ್ಪೇಪರ್’ ಅಂದರೆ ‘ಈ-ಪೇಪರ್’ ಅಕ್ಷಯ ತೃತೀಯ ಮಂಗಲ ದಿನದಂದು(ಮೇ ೩ ರಂದು) ಎಲ್ಲರಿಗಾಗಿ ಲಭ್ಯವಾಗಲಿದೆ. ಇದರಿಂದ ಸನಾತನ ಪ್ರಭಾತ ಮರಾಠಿ ಮತ್ತು ಕನ್ನಡ ಭಾಷೆಗಳಲ್ಲಿ ಸಾಪ್ತಾಹಿಕ, ದೈನಿಕ್ ‘ಸನಾತನ ಪ್ರಭಾತ’ ‘ಈ-ಪೇಪರ್’ನ ಸ್ವರೂಪದಲ್ಲಿ ನಮ್ಮೆಲ್ಲರಿಗೆ ಲಭ್ಯವಾಗಲಿದೆ.
‘ಸನಾತನ ಪ್ರಭಾತ’ ನಿಯತಕಾಲಿಕೆಗಳ ಆನ್ಲೈನ್ ಸಂಚಿಕೆಗಳು ಶೀಘ್ರದಲ್ಲೇ ಡಿಜಿಟಲ್ ನ್ಯೂಸ್ ಪೇಪರ ಅಂದರೆ ‘ಇ-ಪೇಪರ್’ನ ಸ್ವರೂಪದಲ್ಲಿ ಪ್ರಕಟಣೆಗೊಳ್ಳಲಿವೆ.