ಮಹಿಳೆಯರಿಗೆ ಗೌರವವನ್ನು ನೀಡುವ ಬಗ್ಗೆ ಮನುಸ್ಮೃತಿಯಲ್ಲಿನ ಶ್ಲೋಕ
ಸುವಾಸಿನೀ, ಕುಮಾರಿಕಾ, ರೋಗಿ ಮತ್ತು ಗರ್ಭವತಿ ಸ್ತ್ರೀಯರಿಗೆ ಅತಿಥಿಗಳಿಂದ ಮೊದಲು ಭೋಜನ ನೀಡಬೇಕು.
ಸುವಾಸಿನೀ, ಕುಮಾರಿಕಾ, ರೋಗಿ ಮತ್ತು ಗರ್ಭವತಿ ಸ್ತ್ರೀಯರಿಗೆ ಅತಿಥಿಗಳಿಂದ ಮೊದಲು ಭೋಜನ ನೀಡಬೇಕು.
ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಜನರ ಸ್ಥಿತಿ ತುಂಬಾ ಕರುಣಾಮಯವಾಗಿದೆ. ಅವರು ಯಾವಾಗಲೂ ಫ್ಯಾಶನ್ ಬದಲಾಯಿಸುತ್ತಾರೆ, ಬಟ್ಟೆ, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲ, ಪತ್ನಿಯನ್ನೂ ಬದಲಾಯಿಸುತ್ತಾರೆ ! ಕೆಲವೆಡೆಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ.
ಪ್ರಸ್ತುತ ಪಟ್ಟಿಯನ್ನು ಓದಿ ತಮ್ಮಲ್ಲಿನ ಯಾರಿಗಾದರೂ ಯಾವುದಾದರೊಂದು ಅಥವಾ ಕೆಲವು ವಿಷಯಗಳ ಸಂದರ್ಭದಲ್ಲಿ ಅಧ್ಯಯನ(ಜ್ಞಾನ)ವಿದ್ದರೆ ಇಂತಹ ಗ್ರಂಥಗಳ ಪ್ರಾಥಮಿಕ ಸಂಕಲನಕ್ಕಾಗಿ ತಾವು ಖಂಡಿತವಾಗಿಯೂ ಸಮಯವನ್ನು ಕೊಡಬಹುದು, ಹಾಗೆಯೇ ತಮ್ಮ ಪರಿಚಿತರಲ್ಲಿ ಈ ವಿಷಯಗಳ ಬಗ್ಗೆ ತಿಳಿದವರಿದ್ದರೆ, ಅವರನ್ನೂ ಈ ಗ್ರಂಥಗಳ ಸೇವೆಯಲ್ಲಿ ಸಹಭಾಗಿಯಾಗಲು ತಾವು ಕರೆ ನೀಡಬಹುದು.
ಪರಾತ್ಪರ ಗುರು ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ಗ್ರಂಥಗಳ ವಿಷಯ ಮತ್ತು ಸಂಭಾವ್ಯ ಗ್ರಂಥಗಳ ಸಂಖ್ಯೆ ಇವುಗಳ ಪಟ್ಟಿಯನ್ನು ಈ ಲೇಖನದ ಕೆಳಗಿನ ಭಾಗದಲ್ಲಿ ನೀಡಲಾಗಿದೆ. ಇಂದು ಪರಾತ್ಪರ ಗುರು ಡಾ. ಆಠವಲೆಯವರು ಸಂಕಲನ ಮಾಡುತ್ತಿರುವ ೫ ಸಾವಿರ ಗ್ರಂಥಗಳಲ್ಲಿ ಕೇವಲ ೪೯ ಗ್ರಂಥಮಾಲಿಕೆಗಳ ವಿಷಯಗಳ (ಒಟ್ಟು ೧ ಸಾವಿರ ೮೨೩ ಗ್ರಂಥಗಳ) ಪಟ್ಟಿಯನ್ನು ಪ್ರಕಟಿಸುತ್ತಿದ್ದೇವೆ.
‘ಸನಾತನದ ರಾಮನಾಥಿ ಆಶ್ರಮದ ಪರಿಸರದಲ್ಲಿ ವಿವಿಧ ಔಷಧಿ ವನಸ್ಪತಿಗಳು, ಹಣ್ಣುಗಳು, ಹೂವುಗಳು ಮುಂತಾದವುಗಳ ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆಯನ್ನು ಮಾಡಲಾಗಿದೆ. ಈ ಗಿಡಗಳನ್ನು ಮಂಗಗಳಿಂದ ರಕ್ಷಿಸುವುದು, ಗಿಡಗಳ ಸಂರಕ್ಷಣೆ ಮಾಡುವುದು, ಔಷಧಿ ವನಸ್ಪತಿಗಳ ಸಸಿಗಳನ್ನು ತಯಾರು ಮಾಡುವುದು, ಹೊಸ ಹೂವುಗಳ ಗಿಡಗಳ ತೋಟಗಾರಿಕೆ ಈ ಸೇವೆಗಳಿಗಾಗಿ ಸಾಧಕರ ಆವಶ್ಯಕತೆ ಇದೆ.
ರಾಮನಾಥಿ ಮತ್ತು ದೇವದನ ಸನಾತನ ಆಶ್ರಮಗಳಲ್ಲಿ ರಾಷ್ಟ್ರ ಮತ್ತು ಧರ್ಮ ಇವುಗಳ ಕಾರ್ಯವನ್ನು ನಿಸ್ವಾರ್ಥವಾಗಿ ಮಾಡುವ ಅನೇಕ ಸಾಧಕರು ಇರುತ್ತಾರೆ. ಇದರಲ್ಲಿ ಅನಾರೋಗ್ಯವಿರುವ ಕೆಲವು ಸಾಧಕರಿಗಾಗಿ ಆಗಾಗ ಆಕ್ಸಿಜನ್ನ ಆವಶ್ಯಕತೆ ಬೀಳುತ್ತದೆ. ಸದ್ಯ ಹೊರಗಡೆ ಎಲ್ಲೆಡೆ ಆಕ್ಸಿಜನ್ನ ಅಭಾವವು ಕಂಡು ಬರುತ್ತಿದೆ. ಆದುದರಿಂದ ಆಶ್ರಮದಲ್ಲಿ ಯಾವುದಾದರೊಬ್ಬ ರೋಗಿ ಸಾಧಕನಿಗೆ ತುರ್ತಾಗಿ ಆಕ್ಸಿಜನ್ನ ಪೂರೈಕೆ ಮಾಡಲು ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ ಇರುವುದು ಅತ್ಯಾವಶ್ಯಕವಾಗಿದೆ.
ಪರಂಪರಾಗತ ಮತ್ತು ಆಧುನಿಕ ಇಂತಹ ಎರಡೂ ಪದ್ಧತಿಗಳಲ್ಲಿ ಧಾನ್ಯಗಳನ್ನು ಸಂಗ್ರಹಿಸಿಡುತ್ತಾರೆ. ಧಾನ್ಯಗಳು ಹಾಳಾಗದಂತೆ ಕಾಪಾಡಲು ಪರಂಪರಾಗತ ಪದ್ಧತಿಯಲ್ಲಿ ಔಷಧಿ ವನಸ್ಪತಿ ಮತ್ತು ಆಧುನಿಕ ಪದ್ಧತಿಯಲ್ಲಿ ವಿವಿಧ ಔಷಧಿಗಳ ಉಪಯೋಗವನ್ನು ಮಾಡಲಾಗುತ್ತದೆ. ಈ ವಿವಿಧ ಪದ್ಧತಿಗಳ ಮಾಹಿತಿ
ನೀರಿನ ಸಂಗ್ರಹ ಮಾಡಲು ದೊಡ್ಡ ಟ್ಯಾಂಕಿಯನ್ನು ಕಟ್ಟುವುದು ಅಥವಾ ಖರೀದಿಸುವುದು, ಇದು ದುಬಾರಿಯಾಗಿರಬಹುದು. ಆ ದೃಷ್ಟಿಯಿಂದ ೫-೬ ವರ್ಷಗಳಿಗಾಗಿ ನೀರಿನ ಸಂಗ್ರಹ ಮಾಡಲು ಸಾಧ್ಯವಾಗುವಂತಹ, ಕಡಿಮೆ ಖರ್ಚಿನ ಇತರ ಉಪಾಯಗಳ ಮಾಹಿತಿ
ಸದ್ಯ ಹೊರಗಡೆ ಎಲ್ಲೆಡೆ ಆಕ್ಸಿಜನ್ನ ಅಭಾವವು ಕಂಡು ಬರುತ್ತಿದೆ. ಆದುದರಿಂದ ಆಶ್ರಮದಲ್ಲಿ ಯಾವುದಾದರೊಬ್ಬ ರೋಗಿ ಸಾಧಕನಿಗೆ ತುರ್ತಾಗಿ ಆಕ್ಸಿಜನ್ನ ಪೂರೈಕೆ ಮಾಡಲು ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ ಇರುವುದು ಅತ್ಯಾವಶ್ಯಕವಾಗಿದೆ. ಇದಕ್ಕಾಗಿ ಮುಂದಿನ ವಿಧದ ‘ಆಕ್ಸಿಜನ್ ಕಾನ್ಸೆನ್ಟ್ರೆಟರ್ನ ಆವಶ್ಯಕತೆಯಿದೆ.
‘ಅಮೇರಿಕಾದಲ್ಲಿ ೨೫ ಕೋಟಿ ಜನಸಂಖ್ಯೆ ಇರುವಾಗ ಪ್ರತಿವರ್ಷ ೨೦-೨೫ ಸಾವಿರ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಈಗ ಅಲ್ಲಿನ ಜನಸಂಖ್ಯೆ ೨೭ ಕೋಟಿಗಿಂತಲೂ ಹೆಚ್ಚಿದೆ, ಈಗ ಪರಿಸ್ಥಿತಿ ಹೇಗಿರಬಹುದು ? ಅಲ್ಲಿನ ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿದೆ. ಆಹಾರ ಮತ್ತು ಪಾನೀಯಗಳು ಹೇರಳವಾಗಿವೆ.