ಕೆಸರುಹುಣ್ಣಿಗೆ ಸುಲಭವಾದ ಮನೆಮದ್ದು
‘ಮಳೆಗಾಲದಲ್ಲಿ ಕಾಲುಗಳು ಹೆಚ್ಚು ಸಮಯ ನೀರಿನಲ್ಲಿರುವುದರಿಂದ ಕೆಲವರಿಗೆ ಕಾಲ್ಬೆರಳುಗಳ ನಡುವೆ ಒಂದು ರೀತಿಯ ಚರ್ಮರೋಗವಾಗುತ್ತದೆ. ಈ ರೋಗಕ್ಕೆ ‘ಕೆಸರುಹುಣ್ಣು’ ಎನ್ನುತ್ತಾರೆ. ಇದರಲ್ಲಿ ಬೆರಳುಗಳ ನಡುವೆ ಬಿರುಕುಗಳು ಬೀಳುತ್ತವೆ
‘ಮಳೆಗಾಲದಲ್ಲಿ ಕಾಲುಗಳು ಹೆಚ್ಚು ಸಮಯ ನೀರಿನಲ್ಲಿರುವುದರಿಂದ ಕೆಲವರಿಗೆ ಕಾಲ್ಬೆರಳುಗಳ ನಡುವೆ ಒಂದು ರೀತಿಯ ಚರ್ಮರೋಗವಾಗುತ್ತದೆ. ಈ ರೋಗಕ್ಕೆ ‘ಕೆಸರುಹುಣ್ಣು’ ಎನ್ನುತ್ತಾರೆ. ಇದರಲ್ಲಿ ಬೆರಳುಗಳ ನಡುವೆ ಬಿರುಕುಗಳು ಬೀಳುತ್ತವೆ
ಹಿಂದೂ ರಾಷ್ಟ್ರ ಸ್ಥಾಪನೆಯ ಮಾರ್ಗದರ್ಶಕ ಗ್ರಂಥಗಳು
ವಂದೇ ಮಾತರಮ್ ಇದು ಸಂಸ್ಕೃತ ಭಾಷೆಯಲ್ಲಿದೆ. ಹಾಗೆಯೇ ಅದರಲ್ಲಿ ಮಾತೃಭೂಮಿಗೆ ವಂದನೆ ಹಾಗೂ ಸ್ತುತಿಯಿದೆ.
ಸ್ವಾತಂತ್ರ್ಯದ ಈ ರಾಷ್ಟ್ರೀಯ ಹಬ್ಬವನ್ನು ಕೇವಲ ಒಂದು ದಿನ ಆಚರಣೆ ಮಾಡುವುದು ಯೋಗ್ಯವಲ್ಲ, ಅದನ್ನು ಉಳಿದ ೩೬೪ ದಿನಗಳೂ ಅನುಭವಿಸಲು ಆಗಬೇಕು !
ಕಾಶ್ಮೀರಿ ಹಿಂದೂ ಹತ್ಯಾಕಾಂಡ ಮಸೂದೆಯನ್ನು (ಜಿನೋಸೈಡ್) ದೇಶಾದ್ಯಂತ ಪೂರ್ಣವಾಗಿಜಾರಿಗೊಳಿಸಬೇಕು – ರಾಹುಲ್ ಕೌಲ್
ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದವರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.
ಏಕಸಮಾನ ಸಂಹಿತೆ ಹಾಗೂ ವಿವಿಧ ವೈಯಕ್ತಿಕ ಕಾನೂನು ಗಳ ಏಕತ್ರೀಕರಣವು ಹೆಚ್ಚು ಸುಸಂಬದ್ಧವಾದ ಕಾನೂನು ವ್ಯವಸ್ಥೆಯನ್ನು ರಚಿಸುತ್ತದೆ. ಅದರಿಂದ ಇಂದಿನ ಗೊಂದಲಗಳು ಕಡಿಮೆಯಾಗಿ ನ್ಯಾಯಾಲಯಗಳಿಂದ ಕಾನೂನುಗಳ ಸುಲಭ ಹಾಗೂ ಹೆಚ್ಚು ಪರಿಣಾಮಕಾರಿ ಆಡಳಿತವಿರಲಿದೆ.
ಪ್ರಸ್ತುತ ಫ್ರಾನ್ಸ್ನಲ್ಲಿ ಗಲಭೆ ನಡೆಸಲಾಗುತ್ತಿದೆ, ಅಲ್ಪಸಂಖ್ಯಾತರ ‘ಗ್ಲೋಬಲ್ ಪ್ಯಾಟರ್ನ್ ಹಿಂದಿನಿಂದಲೂ ಇದೆ. ಮೊದಲು ನಿರಾಶ್ರಿತರೆಂದು ಹೋಗುವುದು, ನಂತರ ಅಲ್ಲಿಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ಕಟ್ಟಡಗಳನ್ನು ನಾಶಗೊಳಿಸಿ ಅಲ್ಲಿಯ ಜನರನ್ನೇ ನಿರಾಶ್ರಿತರನ್ನಾಗಿ ಮಾಡುವುದು
‘ಯುರೋಪಿನಲ್ಲಿ ಸೆಕ್ಯುಲರ್ ದೇಶವೆಂದು ಫ್ರಾನ್ಸ್ನ ಉದಾಹರಣೆ ನೀಡಲಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಫ್ರಾನ್ಸ್ ದೇಶವು ನಿರಾಶ್ರಿತರಿಗೆ ತನ್ನ ಗಡಿಯಲ್ಲಿ ಆಶ್ರಯ ನೀಡಿತ್ತು. ಈಗ ಫಾನ್ಸ್ನಲ್ಲಿ ನಡೆಯುತ್ತಿರುವ ಗಲಭೆಗಳು ಒಮ್ಮಿಂದೊಮ್ಮೆಲೆ ನಡೆದ ಗಲಭೆಗಳಲ್ಲ; ೩೦ ರಿಂದ ೪೦ ವರ್ಷಗಳಿಂದ ನಡೆಯುತ್ತಿದ್ದ ತಯಾರಿಯಾಗಿದೆ.