ವರ್ಷಾರಂಭದಲ್ಲಿ ಶುದ್ಧ ಕನ್ನಡದಲ್ಲಿ ಮಾತನಾಡಿ ಸ್ವಭಾಷಾಭಿಮಾನ ಕಾಪಾಡಿ
ಪ್ರತಿ ಜೀವವು ಯೋಗ್ಯ ಅಂದರೆ ಶುದ್ಧ ಭಾಷೆ ಉಚ್ಚರಿಸುವುದಾಗಿದೆ. ಅದರೊಂದಿಗೆ ಭಾಷೆಯಲ್ಲಿರುವ ದೇವರೂಪಿ ಚೈತನ್ಯವನ್ನು ಸ್ವತಃ ಗ್ರಹಿಸಲು ಪ್ರಯತ್ನಿಸಿದರೆ ವಾಯುಮಂಡಲ ಹಾಗೂ ಸಮಾಜ ಶುದ್ಧಗೊಳ್ಳುತ್ತದೆ.
ಪ್ರತಿ ಜೀವವು ಯೋಗ್ಯ ಅಂದರೆ ಶುದ್ಧ ಭಾಷೆ ಉಚ್ಚರಿಸುವುದಾಗಿದೆ. ಅದರೊಂದಿಗೆ ಭಾಷೆಯಲ್ಲಿರುವ ದೇವರೂಪಿ ಚೈತನ್ಯವನ್ನು ಸ್ವತಃ ಗ್ರಹಿಸಲು ಪ್ರಯತ್ನಿಸಿದರೆ ವಾಯುಮಂಡಲ ಹಾಗೂ ಸಮಾಜ ಶುದ್ಧಗೊಳ್ಳುತ್ತದೆ.
ಕರ್ನಾಟಕದ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ರವರು ದೇವಸ್ಥಾನಗಳಿಗೆ ತೆರಿಗೆಯನ್ನು ವಿಧಿಸುವ ಕಾಂಗ್ರೆಸ್ ಸರಕಾರದ ವಿಧೇಯಕ ವನ್ನು ಹಿಂದೆ ಕಳುಹಿಸಿದ್ದಾರೆ. ರಾಜ್ಯಪಾಲರು ‘ಈ ಕಾನೂನಿನಲ್ಲಿರುವ ಅನೇಕ ಕಲಮ್ಗಳು ಪಕ್ಷಪಾತದಿಂದ ಕೂಡಿವೆ’ ಎಂದು ಹೇಳುತ್ತ ಹಿಂದೆ ಕಳುಹಿಸಿದ್ದಾರೆ.
ಇಂದಿನ ಭೂಗೋಲದಲ್ಲಿಯೂ ಇಂಡೋ-ಚಾಯನಾ, ಇಂಡೋನೇಷ್ಯಾ, ಇಂಡೋ-ಆರ್ಯನ್, ಇಂಡಿಯನ್ ಓಶನ್ (ಹಿಂದೂ ಮಹಾಸಾಗರ) ಮೊದಲಾದ ಹೆಸರುಗಳು ಪ್ರಾಚೀನ ಹಿಂದೂಸ್ಥಾನದ ಸಾಮ್ರಾಜ್ಯ ಹಾಗೂ ಅದರ ಹೆಸರು ಪೂರ್ಣ ಜಗತ್ತಿನಲ್ಲಿ ಮೆರೆಯುತ್ತಿದ್ದ ಸಾಕ್ಷಿಯನ್ನು ನೀಡುತ್ತವೆ.
ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಇತರ ಗ್ರಹಗಳ ಸ್ಥಿತಿ ಕೂಡ ಆಪತ್ಕಾಲಿಕ ರೂಪದಿಂದ ಹಿಂದೂ ಸಮಾಜವನ್ನು ಸಕಾರಾತ್ಮಕ ರೂಪದಿಂದ ಕೂಡ ಪ್ರಭಾವಿತಗೊಳಿಸುವುದು ಏಕೆಂದರೆ ದೊಡ್ಡ ಗ್ರಹ ಬೃಹಸ್ಪತಿ, ಶನಿ ಮತ್ತು ರಾಹುವಿನ ಸ್ಥಿತಿ ಸಕಾರಾತ್ಮಕವಾಗಿದೆ.
ಯುಗಾದಿ, ಅಂದರೆ ಚೈತ್ರ ಶುಕ್ಲ ಪಾಡ್ಯ. ಈ ದಿನ, ಶಿಶಿರ ಋತು ಮುಗಿದು ವಸಂತ ಋತುವಿನ ಆಗಮನವಾಗಿರುತ್ತದೆ ಮತ್ತು ಪೂರ್ಣ ಚರಾಚರ ಸೃಷ್ಟಿಯು ಸೃಜನೆಯ (ಸೃಷ್ಟಿಯ) ಪರಿಮಳದಿಂದ ತುಂಬಿರುತ್ತದೆ.
ದಿನಾಂಕ ೧೮.೧೨.೨೦೧೮ ರಂದು ಕಲ್ಯಾಣದಲ್ಲಿ ಒಂದು ಯೋಜನೆಯ ಉದ್ಘಾಟನೆಯ ಸಮಯದಲ್ಲಿ ಒಂದು ಕೋಣೆಯಲ್ಲಿ ಯೋಗತಜ್ಞ ದಾದಾಜಿ ಮತ್ತು ಶ್ರೀ. ನರೇಂದ್ರ ಮೋದಿಯವರ ಭೇಟಿ ನಡೆಯಿತು. ಶ್ರೀ. ನರೇಂದ್ರ ಮೋದಿಯವರು ಯೋಗತಜ್ಞ ದಾದಜಿಯವರಿಗೆ ನಮ್ರತೆಯಿಂದ ನಮಸ್ಕರಿಸಿದರು.
ಈ ದಿನಗಳಲ್ಲಿ ಹೆಚ್ಚು ಬೆವರು ಬರುವುದರಿಂದ ಬೇಗನೆ ಆಯಾಸ ಕೂಡ ಅನಿಸುತ್ತದೆ. ಆದ್ದರಿಂದ ವ್ಯಾಯಾಮದ ಪ್ರಮಾಣ ಕಡಿಮೆ ಮಾಡಬೇಕು.
ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಮಹತ್ವದ ಮಾಹಿತಿ
ಬೇತಿಯಾ ಸಾಮ್ರಾಜ್ಯದ ಮಹಾರಾಜರು ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ಹೊರಗೆ ವಿವಿಧ ದೇವಿದೇವತೆಗಳ ೫೬ ಭವ್ಯ ದೇವಸ್ಥಾನಗಳನ್ನು ನಿರ್ಮಿಸಿದ್ದರು. ಇಂದು ಪರಿಸ್ಥಿತಿ ಹೇಗಿದೆ ಎಂದರೆ, ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿರುವ ಈ ದೇವಸ್ಥಾನಗಳ ನಿರ್ವಹಣೆ ಅನಿಯಂತ್ರಿತವಾಗಿದ್ದು ಇಲ್ಲಿನ ಅರ್ಚಕರನ್ನು ದುರ್ಲಕ್ಷಿಸಲಾಗುತ್ತಿದೆ.
ಶೀತ, ಕೆಮ್ಮು, ಜ್ವರ, ವಾಂತಿ, ಭೇದಿ, ಮಲಬದ್ಧತೆ, ಆಮ್ಲಪಿತ್ತ ಇಂತಹ ವಿವಿಧ ಕಾಯಿಲೆಗಳಿಗಾಗಿ ಮನೆಯಲ್ಲಿಯೇ ಚಿಕಿತ್ಸೆಯನ್ನು ಮಾಡಲು ಹೋಮಿಯೋಪತಿ ಚಿಕಿತ್ಸಾಪದ್ಧತಿಯು ಜನಸಾಮಾನ್ಯರಿಗೆ ತುಂಬಾ ಉಪಯುಕ್ತವಾಗಿದೆ.