…ಇದು ಹಿಂದೂಗಳ ಪರೀಕ್ಷೆ; ಹಿಂದೂಗಳು ಭವಿಷ್ಯದ ಅಪಾಯವನ್ನು ಅರಿತು ಎಚ್ಚರಿಕೆಯಿಂದಿರಬೇಕು ! – ಮಹಂತ ಶ್ರೀ ಸುಧೀರದಾಸಜಿ ಮಹಾರಾಜ
‘ಚರ್ಚಾ ಹಿಂದೂ ರಾಷ್ಟ್ರ ಕೀ’ಯಲ್ಲಿ ತ್ರಯಂಬಕೇಶ್ವರ ದೇವಸ್ಥಾನದ ಘಟನೆಯ ಕುರಿತು ‘ವಿಶೇಷ ಸಂವಾದ’ !
‘ಚರ್ಚಾ ಹಿಂದೂ ರಾಷ್ಟ್ರ ಕೀ’ಯಲ್ಲಿ ತ್ರಯಂಬಕೇಶ್ವರ ದೇವಸ್ಥಾನದ ಘಟನೆಯ ಕುರಿತು ‘ವಿಶೇಷ ಸಂವಾದ’ !
ಈ ಸಿ20 ಸಮ್ಮೇಳನದ ಅಡಿಯಲ್ಲಿ ದೇಶಾದ್ಯಂತ ಆರೋಗ್ಯ, ಪರಿಸರ, ಶಿಕ್ಷಣ, ತಂತ್ರಜ್ಞಾನ, ಸಾಂಪ್ರದಾಯಿಕ ಕಲೆಗಳು, ಸಂಸ್ಕೃತಿಯ ಸಂರಕ್ಷಣೆ ಮತ್ತು ಸಂವರ್ಧನೆಯಂತಹ ವಿವಿಧ 14 ವಿಷಯಗಳ ಕುರಿತು ಸಮ್ಮೇಳನವನ್ನು ಆಯೋಜಿಸಲಾಗಿದೆ.
ಭಾರತೀಯ ಸೈನ್ಯದ ಒಂದು ವಾಹನ ಭಿಂಬರಗಲೀಯಿಂದ (ರಾಜೌರೀ) ಪುಂಛ್ನ ಕಡೆಗೆ ಬರುತ್ತಿತ್ತು. ಆಗ ಭಯೋತ್ಪಾದಕರು ವಾಹನದ ಮೇಲೆ ‘ಗ್ರೆನೇಡ್ನಿಂದ ದಾಳಿ ನಡೆಸಿದರು. ಇದರಿಂದ ವಾಹನಕ್ಕೆ ಬೆಂಕಿ ತಾಗಿತು.
ಜೀರ್ಣವಾಗಲು, ಜಡ, ರುಕ್ಷ ಮತ್ತು ಮಲಬದ್ಧತೆ ಉಂಟು ಮಾಡುವ ಎಲ್ಲ ತರಕಾರಿಗಳಿಂದ ಶರೀರದಲ್ಲಿ ವಾತ ಮತ್ತು ಮಲ ತಯಾರಾಗುತ್ತದೆ !
ಸ್ತ್ರೀಯರು ಎಡ ಕೈಯಲ್ಲಿ ಮತ್ತು ಪುರುಷರು ಬಲ ಕೈಯಲ್ಲಿ ರತ್ನಗಳನ್ನು ಧರಿಸಬೇಕು. ಯೋಗಶಾಸ್ತ್ರಕ್ಕನುಸಾರ ಎಡ ಕೈಯ ಚಂದ್ರ ನಾಡಿಗೆ ಮತ್ತು ಬಲ ಕೈಯ ಸೂರ್ಯನಾಡಿಗೆ ಸಂಬಂಧಿಸಿದೆ.
‘ಸದ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ದ್ವೇಷಪೂರಿತ ಹೇಳಿಕೆಗಳನ್ನು ನೀಡಿ ಅಪಮಾನಿಸಿದ ಬಗ್ಗೆ ಮೊಕದ್ದಮೆಗಳು ನಡೆದಿವೆ. ೨೦೧೮ ರಲ್ಲಿ ಇದೇ ರೀತಿಯ ಕೆಲವು ಮೊಕದ್ದಮೆಗಳು ನಡೆದಿದ್ದವು. ಅವುಗಳಲ್ಲಿ ಆಗಿನ ಮುಖ್ಯನ್ಯಾಯಮೂರ್ತಿ ದೀಪಕ ಮಿಶ್ರಾ ಇವರ ನ್ಯಾಯಪೀಠವು ತೀರ್ಪನ್ನು ನೀಡಿದೆ.
ಹಿಂದೂ ಜನಜಾಗೃತಿ ಸಮತಿಯಿಂದ ‘ದಿ ಕೇರಳ ಸ್ಟೋರಿ : ಲವ್ ಜಿಹಾದ್ನಿಂದ ಐಸಿಸ್ ವರೆಗೆ ! ಈ ವಿಷಯದಲ್ಲಿ ವಿಶೇಷ ಸಂವಾದ
‘ಸಸಿಗಳ ಮೇಲೆ ಮಾವಾ, ಬೆಳ್ಳನೆಯ ನೊಣ ಇಂತಹ ಹುಳಗಳ ಸಂಸರ್ಗವು ಕಡಿಮೆ ಇದ್ದಾಗಲೇ ನೀರನ್ನು ಸಿಂಪಡಿಸಿ ಸಸಿಯ ಆ ಭಾಗವನ್ನು ತೊಳೆದು ಹಾಕಬೇಕು. ಇದಕ್ಕಾಗಿ ಹನಿ ಸಿಂಚನೆಯ (ಸ್ಪ್ರೇ) ಬಾಟಲಿಯನ್ನು ಬಳಸಬೇಕು.
ಭಾರತದ ವಿಭಜನೆಗೆ ಶತ್ರುರಾಷ್ಟ್ರಗಳ ಮೇಲಿನ ನಿಷ್ಠೆ ಮತ್ತು ಆಗಿನ ನೇತಾರರ ನಿಷ್ಕ್ರಿಯತೆಯೇ ಕಾರಣವಾಯಿತು. ಈ ಸತ್ಯ ಇತಿಹಾಸವನ್ನು ಎಲ್ಲರಿಗೂ ಕಲಿಸಬೇಕು ! ಕಳೆದ ೧ ಸಾವಿರ ವರ್ಷಗಳಲ್ಲಿ ಭಾರತ ತನ್ನ ಸ್ವತ್ವವನ್ನು ಕಳೆದುಕೊಂಡಿತು. ಮೊದಲು ಇಸ್ಲಾಮೀ ದರೋಡೆಕೋರರು, ಆಮೇಲೆ ಧೂರ್ತ ಬ್ರಿಟಿಷರು ಭಾರತೀಯರ ಸರ್ವಸ್ವವನ್ನೇ ನಾಶ ಮಾಡಿದರು.
ಇತ್ತೀಚೆಗೆ ಪುಣೆಯಲ್ಲಿ ನಾಯಿ ಕಚ್ಚುವ ಘಟನಗಳು ಮಿತಿಮೀರಿದ್ದು ಅದರಿಂದ ಅಲ್ಲಿನ ನಾಗರಿಕರು ಹತಾಶರಾಗಿದ್ದಾರೆ. ಪ್ರತಿ ತಿಂಗಳು ಸುಮಾರು ೧ ಸಾವಿರದ ೫೦೦ ಇಂತಹ ಪ್ರಕರಣಗಳು ದಾಖಲಾಗುತ್ತಿದ್ದು ಪಾಲಿಕೆಯ ಪಶುವೈದ್ಯಕೀಯ ವಿಭಾಗವು ಪುಣೆಯಲ್ಲಿ ಕಳೆದ ವರ್ಷವಿಡೀ ನಾಯಿ ಕಚ್ಚಿದ ೧೬ ಸಾವಿರದ ೫೬೯ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.