ಭಯೋತ್ಪಾದಕ ಹಫೀಜ್ ಸಯೀದ್ಗೆ ೧೦ ವರ್ಷಗಳ ಸೆರೆಮನೆ ಶಿಕ್ಷೆ
ಮುಂಬಯಿನಲ್ಲಿ ನಡೆದ ೨೬/೧೧ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರದಾರ ಮತ್ತು ‘ಜಮಾತ್-ಉದ್-ದವಾ’ದ ಮುಖ್ಯಸ್ಥ ಹಫೀಜ್ ಸಯೀದ್ ಅವರಿಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ೧೦ ವರ್ಷಗಳ ಸೆರೆಮನೆವಾಸದ ಶಿಕ್ಷೆ ವಿಧಿಸಿದೆ.
ಮುಂಬಯಿನಲ್ಲಿ ನಡೆದ ೨೬/೧೧ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರದಾರ ಮತ್ತು ‘ಜಮಾತ್-ಉದ್-ದವಾ’ದ ಮುಖ್ಯಸ್ಥ ಹಫೀಜ್ ಸಯೀದ್ ಅವರಿಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ೧೦ ವರ್ಷಗಳ ಸೆರೆಮನೆವಾಸದ ಶಿಕ್ಷೆ ವಿಧಿಸಿದೆ.
ಬಾಂಗ್ಲಾದೇಶ ಕ್ರಿಕೆಟ ಸಂಘದ ಕ್ರಿಕೆಟಿಗ ಶಾಕೀಬ್ ಅಲ್ ಹಸನ್ ಅವರು ಕೋಲಕಾತಾದಲ್ಲಿ ಶ್ರೀ ಮಹಾಕಾಳಿ ಮಾತೆಯ ಪೂಜೆಯನ್ನು ಮಾಡಿದ ನಂತರ ಮತಾಂಧರಿಂದ ಬೆದರಿಕೆಗಳು ಬರಲಾರಂಭವಾಗಿದೆ. ಇದಕ್ಕಾಗಿ ಅವರು ಕ್ಷಮೆಯಾಚಿಸಿದ್ದಾರೆ.
ಕ್ರೈಸ್ತರ ಸರ್ವೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ರು ತಮ್ಮ ಅಧಿಕೃತ ‘ಇನ್ಸ್ಟಾಗ್ರಾಮ್’ ಖಾತೆಯಲ್ಲಿ ಬ್ರೆಜಿಲ್ನ ಮಾಡೆಲ್(ರೂಪದರ್ಶಿ) ನತಾಲಿಯಾ ಗರಿಬೊಟೊ ಅವರ ಅರೆನಗ್ನ ಮಾದಕ ಛಾಯಾಚಿತ್ರಕ್ಕೆ ‘ಲೈಕ್’(ಇಷ್ಟ) ಮಾಡಿದ್ದಾರೆ. ಇದರಿಂದ ಸಾಮಾಜಿಕ ಮಾಧ್ಯಮಗಳಿಂದ ವ್ಯಾಪಕವಾಗಿ ಟೀಕೆಯಾಗಲು ಆರಂಭವಾಗಿರುವುದನ್ನು ನೋಡಿ ಪೋಪ್ರು ‘ಅನ್ಲೈಕ್’(ಇಷ್ಟವಿಲ್ಲ) ಮಾಡಿದ್ದಾರೆ.
ಪಾಕಿಸ್ತಾನದಲ್ಲಿ ಪ್ರತಿದಿನ ೧೧ ಅತ್ಯಾಚಾರ ಘಟನೆಗಳು ನಡೆಯುತ್ತಿದ್ದರೆ, ಕಳೆದ ೬ ವರ್ಷಗಳಲ್ಲಿ ದೇಶದಲ್ಲಿ ೨೨ ಸಾವಿರ ಕ್ಕೂ ಹೆಚ್ಚು ಅತ್ಯಾಚಾರ ಘಟನೆಗಳು ನಡೆದಿವೆ; ಆದರೆ ಈ ಘಟನೆಗಳಲ್ಲಿ ಕೇವಲ ೭೭ ಪ್ರಕರಣಗಳಲ್ಲಿ ಆರೋಪಿಗಳನ್ನು ಶಿಕ್ಷೆಗೊಳಪಡಿಸಲಾಗಿದೆ.
ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಕಾರ್ಯಾವಧಿ ಮುಗಿಯುವ ಮೊದಲು ಚೀನಾದ ಸಂಸ್ಥೆಗಳಿಗೆ ಅಮೆರಿಕದಲ್ಲಿ ಹೂಡಿಕೆಯನ್ನು ನಿಷೇಧಿಸಲು ನಿರ್ಧರಿಸಿದ್ದಾರೆ. ಅದಕ್ಕನುಸಾರ ಚೀನಾದ ಸೈನ್ಯಕ್ಕೆ ಸಂಬಂಧಿತ ಯಾವುದೇ ಚೀನೀ ಕಂಪನಿಯು ಅಮೇರಿಕಾದಲ್ಲಿ ಹೂಡಿಕೆ ಮಾಡಲು ಸಾಧ್ಯವಿಲ್ಲ.
ದೀಪಾವಳಿ ಯಾವಾಗಲೂ ನಮಗೆ ಬೆಳಕು, ಸತ್ಯ ಮತ್ತು ಅದರ ವಿಜಯವನ್ನು ನೆನಪಿಸುತ್ತದೆ. ಭರವಸೆಯ ಸಂದೇಶ ಮತ್ತು ಈ ಮಹತ್ವದ ಹಬ್ಬವನ್ನು ಆಚರಿಸಲು ನಾನು ಉತ್ಸವಕ್ಕೆ ಆನ್ಲೈನ್ನಿಂದ ಸಹಭಾಗಿಯಾಗಿದ್ದೆ. ಎಲ್ಲರಿಗೂ ದೀಪಾವಳಿ ಶುಭಾಶಯಗಳು, ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರಡೊ ಹಿಂದೂಗಳಿಗೆ ದೀಪಾವಳಿ ಶುಭ ಹಾರೈಸಿದ್ದಾರೆ.
ಬರ್ಲಿನ್ (ಜರ್ಮನಿ) – ಇಲ್ಲಿಯ ಉಪನಗರ ಸ್ಪಾಂಡಾವುನಲ್ಲಿನ ಕ್ರಿಶ್ಚಿಯನ್ ಮಾರ್ಗನಸ್ಟರ್ನ ಪ್ರೈಮರಿ ಶಾಲೆಯ ಓರ್ವ ೧೧ ವರ್ಷದ ಮತಾಂಧ ವಿದ್ಯಾರ್ಥಿಯು ತನ್ನ ಶಿಕ್ಷಕನ ಕತ್ತು ಸೀಳುವ ಬೆದರಕೆಯನ್ನು ನೀಡಿದ್ದಾನೆ. ಈ ಬಗ್ಗೆ ಜರ್ಮನಿಯ ‘ಡೆರ್ ಟಾಗೆಸೆಪಗೆಲ’ ನಲ್ಲಿ ವರದಿ ಪ್ರಕಟವಾಗಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ತನ್ನ ಆಂತರಿಕ ಪ್ರಾಂತ್ಯ ಎಂಬ ಸ್ಥಾನಮಾನ ನೀಡುತ್ತಾ ಚುನಾವಣೆಯನ್ನು ಘೋಷಿಸುವ ಮೂಲಕ ಪಾಕಿಸ್ತಾನ ಸರಕಾರವು ಅಯೋಗ್ಯ ಪದ್ಧತಿಯನ್ನು ಅವಲಂಬಿಸಿದೆ. ಅನಂತರ ಗಿಲ್ಗಿಟ್-ಬಾಲ್ಟಿಸ್ತಾನದ ಮುಖ್ಯ ನ್ಯಾಯಾಲಯವು ಸರಕಾರದ ಮಂತ್ರಿಗಳು ಚುನಾವಣಾ ಅಭಿಯಾನವನ್ನು ನಡೆಸುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಸರಕಾರಕ್ಕೆ ಛೀಮಾರಿ ಹಾಕಿದೆ.
ಯೂರೋಪ ದೇಶದ ರಾಜಧಾನಿಯಾದ ಆಸ್ಟ್ರಿಯಾದಲ್ಲಿ ನವೆಂಬರ್ ೨ ರಂದು ನಡೆದ ಭಯೋತ್ಪಾದಕ ದಾಳಿಯ ನಂತರ, ಸರಕಾರವು ಕಟ್ಟರವಾದದ ಇಸ್ಲಾಮಿಕ್ ಶಿಕ್ಷಣವನ್ನು ನೀಡುವ ಮಸೀದಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಲು ಪ್ರಾರಂಭಿಸಿದೆ. ಸರಕಾರವು ಇತ್ತೀಚೆಗೆ ಎರಡು ಮಸೀದಿಗಳನ್ನು ಮುಚ್ಚುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಶೀತಲ್ ದಾಸ್ ಪ್ರದೇಶದಲ್ಲಿ ಹಿಂದೂ ದೇವಾಲಯವನ್ನು ಮತಾಂಧರು ಧ್ವಂಸ ಮಾಡಿದ್ದಾರೆ. ದೇವಾಲಯದ ಸುತ್ತಮುತ್ತ ವಾಸಿಸುತ್ತಿರುವ 300 ಹಿಂದೂ ಕುಟುಂಬಗಳ ಮೇಲೆ ದಾಳಿ ನಡೆಸಲು ಸಹ ಪ್ರಯತ್ನಿಸಲಾಯಿತು