ಜಾತಿ ಆಧಾರಿತ ತಾರತಮ್ಯಕ್ಕೆ ವರ್ಣ ವ್ಯವಸ್ಥೆ ಹೊಣೆಯಲ್ಲ !
ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ತಾರತಮ್ಯವಿದೆ ಮತ್ತು ಅದನ್ನು ತೊಡೆದುಹಾಕುವುದು ಅವಶ್ಯಕ ಎಂದು ನಾವು ನಂಬುತ್ತೇವೆ. ಇಂದು ನಮಗೆ ತಿಳಿದಿರುವ ಜಾತಿ ವ್ಯವಸ್ಥೆಯ ಇತಿಹಾಸವು ಒಂದು ಶತಮಾನಕ್ಕಿಂತ ಕಡಿಮೆಯಾಗಿದೆ.
ಸಮಾಜದಲ್ಲಿ ಜಾತಿಯ ಆಧಾರದ ಮೇಲೆ ತಾರತಮ್ಯವಿದೆ ಮತ್ತು ಅದನ್ನು ತೊಡೆದುಹಾಕುವುದು ಅವಶ್ಯಕ ಎಂದು ನಾವು ನಂಬುತ್ತೇವೆ. ಇಂದು ನಮಗೆ ತಿಳಿದಿರುವ ಜಾತಿ ವ್ಯವಸ್ಥೆಯ ಇತಿಹಾಸವು ಒಂದು ಶತಮಾನಕ್ಕಿಂತ ಕಡಿಮೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಗುಂಡಿ ಗ್ರಾಮದಲ್ಲಿ ಭಾಜಪ ಸಂಸದ ಅನಂತಕುಮಾರ ಹೆಗಡೆ ಇವರು ಶ್ರೀ ಹನುಮಾನ್ ಧ್ವಜವನ್ನು ಪುನಃ ಹಾರಿಸಿದರು
ರಷ್ಯಾ-ಉಕ್ರೇನ್ ಯುದ್ಧಕ್ಕಾಗಿ ಮಾನವ ಕಳ್ಳಸಾಗಣೆ ಮಾಡಲಾಗುತ್ತಿರುವ ಬಗ್ಗೆ ಕೇಂದ್ರ ತನಿಖಾ ಇಲಾಖೆ (ಸಿಬಿಐ) ದೇಶದ ದೆಹಲಿ, ಚಂಡೀಗಢ, ಮುಂಬೈ ಮುಂತಾದ 7 ನಗರಗಳಲ್ಲಿ ದಾಳಿ ನಡೆಸಿದೆ.
ಕಾಂಗ್ರೆಸ್ ಸಭೆಯ ಸಮಾರೋಪದ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿರುವ ಬಗ್ಗೆ ಭಾಜಪ ಕಾಂಗ್ರೆಸ್ಸಿನ ತಿರುವನಂತಪುರಂ ಜಿಲ್ಲಾಧ್ಯಕ್ಷ ಪಾಲೊದೆ ರವಿ ಇವರ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ (‘ಡಿಐಎನ್’ನ) ಮುಂಬಯಿಯ ವರ್ಸೋವಾ ಮತ್ತು ಝವೇರಿ ಬಜಾರ ಮೇಲೆ ದಾಳಿ ನಡೆಸಿ, ಕಳ್ಳಸಾಗಣೆ ಮಾಡಲು ದುಬೈಯಿಂದ ಭಾರತಕ್ಕೆ ತಂದಿದ್ದ 14 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, 5 ಜನರನ್ನು ಬಂಧಿಸಿದ್ದಾರೆ.
ರಾಜ್ಯ ಸರಕಾರದ ಆದೇಶದ ಬಳಿಕ ಅಕ್ರಮ ಮದರಸಾದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ತನ್ನ ವರದಿಯನ್ನು ಆಡಳಿತಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ 13 ಸಾವಿರ ಅಕ್ರಮ ಮದರಸಾಗಳನ್ನು ಮುಚ್ಚಲು ಶಿಫಾರಸು ಮಾಡಲಾಗಿದೆ.
ದೆಹಲಿ ಅಭಿವೃದ್ಧಿ ಪ್ರಾಧಿಕರಣ (ಡಿ.ಡಿ.ಎ.) ರಾಜ್ಯದ ‘ಮಜನು ಕಾ ಟಿಲಾ’ ಪ್ರದೇಶದಲ್ಲಿರುವ ಹಿಂದೂಗಳ ನಿರಾಶ್ರಿತರ ವಸತಿಗಳನ್ನು ತೆಗೆದುಹಾಕಲು ನೋಟಿಸ್ ನೀಡಿದೆ. ಇದರಿಂದಾಗಿ ಪಾಕಿಸ್ತಾನದಿಂದ ಬಂದ 160 ಹಿಂದೂ ಕುಟುಂಬಗಳು ನಿರಾಶ್ರಿತರಾಗುವ ವಿಪತ್ತು ಎದುರಾಗಿದೆ.
ದೇಶದ ವರ್ತಮಾನಕಾಲದಲ್ಲಿ ಮತ್ತು ಭವಿಷ್ಯದಲ್ಲಿ ಸಂಸ್ಕೃತವಿಲ್ಲದೆ ಸಾಧ್ಯವಿಲ್ಲ. ಸಂಸ್ಕೃತವು ಜಗತ್ತಿನಲ್ಲಿ ಇತರ ಭಾಷೆಗಳ ಜನನಿ ಆಗಿದೆ; ಆದರೆ ಶಿಕ್ಷಣ, ವೈದ್ಯಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಆಂಗ್ಲ ಭಾಷೆಯ ಪ್ರಭಾವವಿರುವುದು ದುರಾದೃಷ್ಟಕರವಾಗಿದೆ.
ಬೀದಿ ನಾಯಿಗಳ ದಾಳಿಯ ಭೀತಿಯಿಂದ ಶಾಲಾ ಮಕ್ಕಳು ಒಬ್ಬರೇ ಶಾಲೆಗೆ ಹೋಗಲು ಭಯ ಪಡುವಂತಾಗಿದೆ. ಬೀದಿ ನಾಯಿಗಳ ಸಂರಕ್ಷಣೆ ಮಾಡಬೇಕು; ಆದರೆ ಮನುಷ್ಯನ ಜೀವ ಕಳೆದುಕೊಳ್ಳಬಾರದು.
ಈ ಇಬ್ಬರಿಗೆ ಅಮೇರಿಕಾದ ಖಲಿಸ್ತಾನಿ ಭಯೊತ್ಪಾದಕರಾದ ಹರಪ್ರೀತ್ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನ, ಹರವಿಂದರ ಸಿಂಗ್ ಅಲಿಯಾಸ್ ರಿಂಡಾ ಮತ್ತು ಆರ್ಮೆನಿಯಾದ ಶಂಶೇರ್ ಸಿಂಗ್ ಅಲಿಯಾಸ್ ಶೇರಾ ಇವರ ಕಡೆಯಿಂದ ಆದೇಶ ನೀಡುತ್ತಿದ್ದರು.