ಗುಜರಾತ್ನಲ್ಲಿ ಸತತ ೪ ವರ್ಷ ಲೈಂಗಿಕ ಶೋಷಣೆಯನ್ನು ಮಾಡಿದ ಮದರಸಾದ ಮೌಲಾನಾನ ಬಂಧನ
ಇಲ್ಲಿಯ ನಖತರಾಣಾ ತಾಲೂಕಿನ ನಾರಾ ಗ್ರಾಮದಲ್ಲಿಯ ಮದರಸಾದ ಶಿಕ್ಷಕ ಮೌಲಾನಾ ಸಮದುದ್ದೀನ ಹಾಜಿ ಸುಲೆಮಾನ ಜಾಟ ಈತನು ಓರ್ವ ವಿದ್ಯಾರ್ಥಿನಿಯನ್ನು ಸತತ ೪ ವರ್ಷಗಳಿಂದ ಲೈಂಗಿಕ ಶೋಷಣೆಯನ್ನು ಮಾಡಿರುವ ಘಟನೆ ನಡೆದಿದೆ.
ಇಲ್ಲಿಯ ನಖತರಾಣಾ ತಾಲೂಕಿನ ನಾರಾ ಗ್ರಾಮದಲ್ಲಿಯ ಮದರಸಾದ ಶಿಕ್ಷಕ ಮೌಲಾನಾ ಸಮದುದ್ದೀನ ಹಾಜಿ ಸುಲೆಮಾನ ಜಾಟ ಈತನು ಓರ್ವ ವಿದ್ಯಾರ್ಥಿನಿಯನ್ನು ಸತತ ೪ ವರ್ಷಗಳಿಂದ ಲೈಂಗಿಕ ಶೋಷಣೆಯನ್ನು ಮಾಡಿರುವ ಘಟನೆ ನಡೆದಿದೆ.
ವಿಶ್ವವಿಖ್ಯಾತ ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗಳು ಹೀಗೆ ೧೪೦ ಜನರಿಗೆ ಕೊರೋನಾದ ಸೋಂಕು ತಗಲಿದೆ. ಆದರೂ ದೇವಸ್ಥಾನ ಬೋರ್ಡ್ನ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿಯವರು ‘ದೇವಸ್ಥಾನದಲ್ಲಿ ದರ್ಶನವನ್ನು ನಿಲ್ಲಿಸುವ ಯಾವುದೇ ವಿಚಾರ ಇಲ್ಲ’, ಎಂದು ಸ್ಪಷ್ಟಪಡಿಸಿದ್ದಾರೆ.
ಇಲ್ಲಿ ಜುಲೈ ೧೮ ರಂದು ಬೆಳಿಗ್ಗೆ ನಡೆದ ಚಕಮಕಿಯಲ್ಲಿ ಸೈನಿಕರು ೩ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಹಾಗೂ ಅವರಿಂದ ದೊಡ್ಡಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ ೧೭ ರಂದು ರಾತ್ರಿ ಕಾಶ್ಮೀರದ ಪೂಂಛನಲ್ಲಿ ಪಾಕಿಸ್ತಾನದ ಸೈನಿಕರು ಮಾಡಿದ ಗುಂಡು ಹಾರಾಟದಲ್ಲಿ ಭಾರತದ ಮಹಮದ ರಫೀಕ್, ಆತನ ಪತ್ನಿ ರಾಫಿಯಾ ಬಿ ಹಾಗೂ ೧೫ ವರ್ಷದ ಮಗ ಇರಫಾನ್ ಈ ಮೂರು ಜನರ ಹತ್ಯೆಯಾಗಿದೆ.
ಭಾರತೀಯ ರೇಲ್ವೆಯು ಸಿಗ್ನಲ್ ಹಾಗೂ ದೂರಸಂಪರ್ಕ ಈ ಕೆಲಸಕ್ಕಾಗಿ ‘ಬೀಜಿಂಗ್ ನ್ಯಾಶನಲ್ ರೇಲ್ವೆ ರೀಸರ್ಚ್ ಆಂಡ್ ಡಿಸೈನಿಂಗ್ ಇನ್ಸ್ಟಿಟ್ಯೂಟ್ ಆಫ್ ಸಿಗ್ನಲ್ ಆಂಡ್ ಕಮ್ಯುನಿಕೇಶನ್’ ಈ ಚೀನಾದ ಕಂಪನಿಗೆ ನೀಡಿದ್ದ ೪೭೧ ಕೋಟಿ ರೂಪಾಯಿಯ ಗುತ್ತಿಗೆಯನ್ನು ರದ್ದು ಪಡಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಕೇರಳದ ೫೨ ವರ್ಷದ ಪಾದ್ರಿ ರಾಬಿನ್ ವಡಕ್ಕಮಚೆರಿಯನ್ನು ಓರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣದಲ್ಲಿ ೨೦ ವರ್ಷದ ಜೈಲು ಶಿಕ್ಷೆಯನ್ನು ನೀಡಲಾಗಿದೆ. ಆತ ಇದರ ವಿರುದ್ಧ ಕೇರಳದ ಉಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿಯ ಮೂಲಕ ಪೀಡಿತೆಯೊಂದಿಗೆ ವಿವಾಹವಾಗಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್ನ ವಿವಿಧ ಚಲನಚಿತ್ರಗಳು, ವೆಬ್ಸರೀಸ್, ಯೂಟ್ಯೂಬ್ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ.
ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು. ತಪನದಾ ಇವರು ಬಂಗಾಲದ ಹಿಂದೂಗಳಿಗೆ ದೊಡ್ಡ ಆಧಾರಸ್ತಂಭವಾಗಿದ್ದರು.
ಕೊರೋನಾ ಪೀಡಿತರ ಮೇಲಿನ ಚಿಕಿತ್ಸೆಗಾಗಿ ಯೋಗ ಹಾಗೂ ಧ್ಯಾನ ಧಾರಣೆ ಈ ೨ ಪ್ರಾಚೀನ ಚಿಕಿತ್ಸಾಪದ್ದತಿಗಳು ಪರಿಣಾಮಕಾರಿಯಾಗಿವೆ ಎಂದು ಅಂತರರಾಷ್ಟ್ರೀಯ ತಜ್ಞರು ಕಂಡುಹಿಡಿದ್ದಾರೆ. ಅಮೇರಿಕಾದ ‘ಮೆಸಾಚ್ಯುಸೆಟ್ಸ್ ಆಫ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ’, ‘ಕ್ಯಾಲಿಫೋರ್ನಿಯಾ ಯುನಿವರ್ಸಿಟಿ’, ‘ಚೋಪಡಾ ಲೈಬ್ರೇರಿ’ ಹಾಗೂ ‘ಹಾವರ್ಡ್ ಯುನಿವರ್ಸಿಟಿ’ಯ ಸಂಶೋಧಕರು
ಭಾರತವು ದೊಡ್ಡ ಆಕಾರದ ಹಾಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿದೆ. ಆದ್ದರಿಂದ ಭಾರತವು ಕೊರೊನಾ ದೊಡ್ಡ ಸವಾಲವನ್ನು ಎದುರಿಸಬೇಕಾಗುತ್ತಿದೆ. ಭಾರತದ ಔಷಧಿ ಉದ್ಯಮಕ್ಕೆ ಕೇವಲ ಸ್ವಂತಕ್ಕಾಗಿ ಅಲ್ಲ, ಸಂಪೂರ್ಣ ಜಗತ್ತಿಗೆ ಕೊರೋನಾ ಮೇಲಿನ ಲಸಿಕೆಯನ್ನು ತಯಾರಿಸುವ ಕ್ಷಮತೆ ಇದೆ.
ಆಗಸ್ಟ್ ೩ ರಂದು ಇರುವ ರಕ್ಷಾಬಂಧನಕ್ಕಾಗಿ ಯಾರೂ ಚೀನಾ ಸಾಹಿತ್ಯದಿಂದ ನಿರ್ಮಿಸಿದ ರಾಖಿಗಳನ್ನು ಉಪಯೋಗಿಸಬಾರದು, ಎಂದು ದೇಶದ ಎಲ್ಲಕ್ಕಿಂತ ದೊಡ್ಡದಾದ ವ್ಯಾಪಾರಿ ಸಂಘಟನೆಯಾದ ‘ಕನ್ಫೇಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ’ (‘ಕ್ಯಾಟ್’ವು) ಕರೆ ನೀಡಿದೆ. ಜೂನ್ ೧೦ ರಿಂದ ‘ಕ್ಯಾಟ್’ನಿಂದ ‘ಭಾರತೀಯ ವಸ್ತು ನಮ್ಮ ಅಭಿಮಾನ’ ಈ ಅಭಿಯಾನದ ಅಂತರ್ಗತ ಚೀನಾದ ವಸ್ತುವಿನ ಮೇಲೆ ಬಹಿಷ್ಕಾರ ಹಾಕಲು ಆರಂಭಿಸಲಾಗಿದೆ.