ಜಹಾಜಪುರ (ರಾಜಸ್ಥಾನ) ಇಲ್ಲಿ ಅಪರಿಚಿತ ವ್ಯಕ್ತಿಗಳಿಂದ ನವಗ್ರಹ ಶನಿ ದೇವಸ್ಥಾನದ ಮೂರ್ತಿಗಳ ಧ್ವಂಸ
ರಾಜಸ್ಥಾನದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ !
ರಾಜಸ್ಥಾನದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ !
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಪ್ರಕರಣದಲ್ಲಿ ಅವರ ವಿರುದ್ಧ ಪೊಲೀಸರಲ್ಲಿ ಪ್ರಕರಣ ದಾಖಲಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಹಿಂದೂಗಳು ಪೊಲೀಸರನ್ನು ಒತ್ತಾಯಿಸಬೇಕು !
ಕೇಂದ್ರದಲ್ಲಿ ಮತ್ತು ದೇಶದಲ್ಲಿನ ಅನೇಕ ರಾಜ್ಯಗಳಲ್ಲಿ ಭಾಜಪದ ಸರಕಾರ ಇರುವಾಗ ಮೊದಲು ಆ ರಾಜ್ಯಗಳಲ್ಲಿನ ಹಿಂದುಗಳ ದೇವಸ್ಥಾನಗಳು ಸರಕಾರಿಕರಣದಿಂದ ಮುಕ್ತಗೊಳಿಸಿ ಅವುಗಳನ್ನು ಭಕ್ತರ ಕೈಗೆ ನೀಡಬೇಕು. ಇದಕ್ಕಾಗಿ ಹಿಂದುಗಳು ಒತ್ತಾಯ ಪಡಿಸುವಂತೆ ಆಗಬಾರದು ಎಂದು ಹಿಂದುಗಳಿಗೆ ಅನಿಸುತ್ತದೆ !
ಈ ಸಭೆಯ ನಂತರ, ಅಮೇರಿಕೆಯ ಅಧ್ಯಕ್ಷ ಜೋ ಬೈಡನ್ ಅವರನ್ನು ಚುನಾವಣೆಯ ನಂತರ ಸಂಘಟನೆಯ ಅಸ್ತಿತ್ವದ ಬಗ್ಗೆ ಪ್ರಶ್ನಿಸಲಾಯಿತು. ಇದಕ್ಕೆ ಬೈಡನ್ ಅವರು ಪ್ರಧಾನಿ ಮೋದಿಯವರ ಹೆಗಲ ಮೇಲೆ ಕೈಯಿಟ್ಟು, ಚುನಾವಣೆಯ ಬಳಿಕವೂ ಸಂಘಟನೆ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.
ಭಾರತದಲ್ಲಿನ ಪ್ರಾಚೀನ ಮೂರ್ತಿಗಳು ಮತ್ತು ವಸ್ತುಗಳ ಕಳ್ಳ ಸಾಗಾಣಿಕೆಯಾಗಿ ದೇಶದ ಹೊರಗೆ ಹೇಗೆ ಹೋಗುತ್ತವೆ ? ಪುರಾತತ್ವ ಇಲಾಖೆ ನಿದ್ರಿಸುತ್ತಿದೆಯೇ? ಈ ಪ್ರಾಚೀನ ವಸ್ತುಗಳನ್ನು ಕಾಪಾಡದೇ ಇರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು!
ಇದು ‘ರೈಲ್ವೆ ಜಿಹಾದ್’ ಆಗಿದ್ದು ಎಲ್ಲಿಯವರೆಗೆ ಜಿಹಾದಿ ಮನಃಸ್ಥಿತಿ ಇರುತ್ತದೆಯೋ, ಅಲ್ಲಿಯವರೆಗೆ ದೇಶದಲ್ಲಿ ಈ ರೀತಿಯ ಜಿಹಾದ್ ನಡೆಯುತ್ತಲೇ ಇರುತ್ತದೆ. ಜಿಹಾದಿ ಮನಃಸ್ಥಿತಿಯನ್ನು ನಾಶಮಾಡಲು ಭಾರತವು ಚೀನಾದ ನೀತಿಯನ್ನು ಅನುಸರಿಸಬೇಕು!
ಪ್ರಾಯಶ್ಚಿತ್ತವೆಂದು ೧೧ ದಿನಗಳ ಉಪವಾಸ ಮಾಡಲಿರುವ ಉಪಮುಖ್ಯಮಂತ್ರಿ ಪವನ ಕಲ್ಯಾಣ
ಬಾಂಗ್ಲಾದೇಶದಲ್ಲಿ ಈ ಹಿಂದೆಯೂ ಇದೇ ನಡೆದಿತ್ತು, ಈಗಲೂ ನಡೆಯುತ್ತಿದೆ ಮತ್ತು ಮುಂದೆಯೂ ನಡೆಯುತ್ತಲೇ ಇರುತ್ತದೆ ! ಭವಿಷ್ಯದಲ್ಲಿ ಈ ಸ್ಥಿತಿ ಭಾರತದಲ್ಲಿ ನಿರ್ಮಾಣವಾದರೆ ಆಶ್ಚರ್ಯಪಡಬಾರದು !
ನ್ಯಾಯಮೂರ್ತಿಗಳ ಆದೇಶದಂತೆ ಪತಿ-ಪತ್ನಿ ಇಬ್ಬರೂ ಸೆಪ್ಟೆಂಬರ್ ಅಂತ್ಯದವರೆಗೆ ಕೊಪ್ಪಳದ ಗವಿಸಿದ್ಧೇಶ್ವರ ಮಠಕ್ಕೆ ಹೋಗುವವರಿದ್ದಾರೆ. ಗವಿಮಠದ ಪರಂಪರೆಯಲ್ಲಿ ಇದು ಮೊದಲ ಇಂತಹ ವಿಶೇಷ ಪ್ರಕರಣವಾಗಿದೆ.
ಈ ಬಗ್ಗೆ ರಾಜ್ ಠಾಕ್ರೆ ಅವರು ‘ಎಕ್ಸ್’ ಖಾತೆಯ ಮೂಲಕ ಪ್ರಸಾರ ಮಾಡಿದ ಸಂದೇಶದಲ್ಲಿ, ಪಾಕಿಸ್ತಾನಿ ನಟರ ಚಿತ್ರಗಳನ್ನು ಮೂಲತಃ ಭಾರತದಲ್ಲಿ ಬಿಡುಗಡೆ ಮಾಡಲು ಏಕೆ ಅನುಮತಿಸಲಾಗಿದೆ?