ಉತ್ತರ ಪ್ರದೇಶ ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯನ ದುರ್ಮರಣ
ಕಳೆದ ಕೆಲವು ತಿಂಗಳುಗಳಿಂದ ನೇಪಾಳದ ದುಷ್ಕೃತ್ಯಗಳು ನಡೆಯುತ್ತಿವೆ, ಇದನ್ನು ಭಾರತವು ಚೀನಾ ಮತ್ತು ಪಾಕಿಸ್ತಾನದಷ್ಟೇ ಗಂಭೀರವಾಗಿ ಪರಿಗಣಿಸಬೇಕಾಗಿದೆ !
ಕಳೆದ ಕೆಲವು ತಿಂಗಳುಗಳಿಂದ ನೇಪಾಳದ ದುಷ್ಕೃತ್ಯಗಳು ನಡೆಯುತ್ತಿವೆ, ಇದನ್ನು ಭಾರತವು ಚೀನಾ ಮತ್ತು ಪಾಕಿಸ್ತಾನದಷ್ಟೇ ಗಂಭೀರವಾಗಿ ಪರಿಗಣಿಸಬೇಕಾಗಿದೆ !
ಚೀನಾ ತನ್ನ ‘ಸಿನೋಫಾರ್ಮ್’ ಲಸಿಕೆಯ ೫ ಲಕ್ಷ ಡೋಸೇಜ್ ಗಳನ್ನು ಪಾಕಿಸ್ತಾನಕ್ಕೆ ನೀಡಿದೆ ಮತ್ತು ಚೀನಾ ಇನ್ನೂ ಕೆಲವು ಲಕ್ಷ ಡೋಸೇಜ್ ನೀಡಲಿದೆ. ಚೀನಾದ ಲಸಿಕೆಯ ಬಗ್ಗೆ ಈಗಾಗಲೇ ವಿಶ್ವದಾದ್ಯಂತ ಸಂದೇಹ ವ್ಯಕ್ತಪಡಿಸಲಾಗಿದೆ.
ಬಂಧಿಸಿ ಜೈಲಿನಲ್ಲಿದ್ದರೂ ಮತಾಂಧರು ತಮ್ಮ ಅಪರಾಧಿ ಮಾನಸಿಕತೆಯನ್ನು ಜಾಗೃತವಾಗಿಟ್ಟುಕೊಂಡು ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದ್ದರಿಂದ, ಅಂತಹವರಿಗೆ ಮರಣದಂಡನೆ ವಿಧಿಸಲು ಸರಕಾರ ಪ್ರಯತ್ನಿಸಬೇಕು!
ಕೇಂದ್ರ ಸರ್ಕಾರ ಪೋರ್ನ್ ಚಲನಚಿತ್ರಗಳನ್ನು ನಿಷೇಧಿಸಿದ್ದರೂ, ಅವುಗಳನ್ನು ಇನ್ನೂ ನೋಡಬಹುದಾದರೆ ಸರ್ಕಾರದ ನಿಷೇಧವು ವಿಫಲವಗಿದೆ ಎನ್ನಬೇಕಾಗುವುದು
ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ ಬಯೋಟೆಕ್ಗೆ ಉತ್ಪಾದನಾ ಸಾಮರ್ಥ್ಯವನ್ನು ಬಹಿರಂಗಪಡಿಸುವಂತೆ ಆದೇಶ
‘ಓವರ್ ದಿ ಟಾಪ್’ ಅಂದರೆ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಅಶ್ಲೀಲತೆಯನ್ನು ಪ್ರಸಾರ ಮಾಡಲಾಗುತ್ತಿದೆ. ಆದ್ದರಿಂದ, ಅಲ್ಲಿ ಪ್ರಸಾರವಾಗುವ ಪ್ರತಿಯೊಂದು ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ‘ತಾಂಡವ್’ ವೆಬ್ ಸೀರೀಸ್ ಪ್ರಕರಣದಲ್ಲಿ ನಡೆಯುತ್ತಿರುವ ವಿಚಾರಣೆಯ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವ ಮತ್ತು ಬೆಳಗಾವಿಯ ಉಸ್ತುವಾರಿ ಸಚಿವ ರಮೇಶ ಜಾರಕೀಹೋಳಿಯವರು ೨೫ ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ನಾಗರಿಕ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ ಕಲ್ಹಳ್ಳಿ ದೂರನ್ನು ದಾಖಲಿಸಿದ್ದಾರೆ.
ಸರಕಾರದ ನಿಯಮಗಳನ್ನು ಉಲ್ಲಂಘಿಸುವ ಇಂತಹ ಸಚಿವರ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳುತ್ತದೆ ಎಂದು ಜನರು ನಿರೀಕ್ಷಿಸುತ್ತಾರೆ !
ಮಾರ್ಚ್ ೩ ರಂದು ಮಂಗಳೂರಿನಲ್ಲಿ, “ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ” ವತಿಯಿಂದ ದೇವಸ್ಥಾನಗಳ ರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನದ ಮುಂದಿನ ದಿಶೆಯನ್ನು ನಿರ್ಧಾರ ಮಾಡಲು ಹಾಗೂ ದೇವಸ್ಥಾನಗಳ ಸದ್ಯದ ಸ್ಥಿತಿಗತಿಗಳ ಬಗ್ಗೆ ದೇವಸ್ಥಾನ ರಕ್ಷಣಾ ಅಭಿಯಾನವನ್ನು ಪ್ರಾರಂಭ ಮಾಡಲು ಸದಸ್ಯರ ಸಭೆಯನ್ನು ಕರೆಯಲಾಗಿತ್ತು
‘ತಾಂಡವ್’ ಎಂಬ ವೆಬ್ ಸಿರೀಸ್ ಪ್ರಸಾರ ಮಾಡುತ್ತಿರುವ ‘ಅಮೆಜಾನ್ ಪ್ರೈಮ್’, ಸರಣಿಯಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿದ್ದಕ್ಕಾಗಿ ಬೇಷರತ್ತು ಕ್ಷಮೆಯಾಚಿಸಿದೆ.