ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
‘ಧರ್ಮಶಿಕ್ಷಣ ಮತ್ತು ಸಾಧನೆ ಇವುಗಳ ಅಭಾವದಿಂದ ಕೃತಘ್ನರಾಗಿರುವ ಈಗಿನ ಪೀಳಿಗೆಗೆ ತಂದೆ-ತಾಯಿಯರ ಆಸ್ತಿ ಮಾತ್ರ ಬೇಕಾಗಿರುತ್ತದೆ; ಆದರೆ ಅವರು ವೃದ್ಧ ತಂದೆ-ತಾಯಿಯರ ಸೇವೆ ಮಾಡಲು ಸಿದ್ಧರಿರುವುದಿಲ್ಲ. ವೈಜ್ಞಾನಿಕ ಸಂಶೋಧನೆಯ ಧ್ಯೇಯವು ಮನುಷ್ಯನಿಗೆ ಈಶ್ವರಪ್ರಾಪ್ತಿ ಮಾಡಿಸುವುದ ಅಲ್ಲ ಬದಲಾಗಿ ಕೇವಲ ಶಾರೀರಿಕ, ಮಾನಸಿಕ ಮತ್ತು ಬೌದ್ಧಿಕ ಸುಖಪ್ರಾಪ್ತಿ ಮಾಡಿಸಿಕೊಡುವುದು ಆಗಿದೆ !