ಲಕ್ಷ್ಮಣಪುರಿ (ಉತ್ತರಪ್ರದೇಶ)ದಲ್ಲಿ ದೇವಸ್ಥಾನದ ಅರ್ಚಕರನ್ನು ಹತ್ಯೆಗೈದು ಲೂಟಿ !
ಇಲ್ಲಿನ ಶಿವಪುರಿ ಊರಿನಲ್ಲಿರುವ ಐತಿಹಾಸಿಕ ರಣಬಾಬಾ ಮಹಾದೇವ ದೇವಸ್ಥಾನದಲ್ಲಿ ೧೯ ಜನವರಿಯ ರಾತ್ರಿ ಅಪರಿಚಿತರು ಲೂಟಿ ಮಾಡಿ ಅಲ್ಲಿನ ೮೦ ವರ್ಷದ ಬಾಬಾ ಫಕೀರೆ ದಾಸ ಇವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಇಲ್ಲಿನ ಅರ್ಪಣೆ ಪೆಟ್ಟಿಗೆಯಲ್ಲಿರುವ ಹಣವನ್ನು ಕದ್ದು ಪಲಾಯನ ಮಾಡಿದ್ದಾರೆ ಹಾಗೂ ೩ ಘಂಟೆಗಳು ಹಾಗೂ ದೇವಸ್ಥಾನದಲ್ಲಿರುವ ಧಾನ್ಯವನ್ನೂ ಸಹ ಕಳ್ಳರೂ ಕದ್ದೊಯ್ದಿದ್ದಾರೆ.