ಸಾಧಕರಿಗೆ ಸೂಚನೆ ಹಾಗೆಯೇ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಲ್ಲಿ ವಿನಂತಿ !
ಆಪತ್ಕಾಲದಲ್ಲಿ ಪೆಟ್ರೋಲ್, ಡೀಸೆಲ್ ಮುಂತಾದ ಇಂಧನಗಳ ಕೊರತೆಯಾಗಬಹುದು. ಇನ್ನೂ ಮುಂದೆ ಈ ಇಂಧನಗಳೂ ಸಿಗಲಾರದು. ಆಗ ಇಂಧನದಿಂದ ನಡೆಯುವ ದ್ವಿಚಕ್ರ ಮತ್ತು ಚತುಷ್ಚಕ್ರ ವಾಹನಗಳು ನಿರುಪಯುಕ್ತವಾಗುವವು. ಇಂತಹ ಸಮಯದಲ್ಲಿ ಪ್ರಯಾಣ ಮಾಡುವುದು, ರೋಗಿಗಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗುವುದು, ಸಾಮಾನುಗಳನ್ನು ತರುವುದು ಮುಂತಾದವುಗಳಿಗೆ ಸಾರಿಗೆಯ ಪಾರಂಪಾರಿಕ ಸಾಧನಗಳನ್ನು (ಉದಾ. ಎತ್ತಿನಗಾಡಿ, ಕುದುರೆಗಾಡಿ ಇವುಗಳನ್ನು) ಉಪಯೋಗಿಸಬೇಕಾಗುವುದು.