ಅರ್ಪಣೆದಾರರೇ, ಗುರುಪೂರ್ಣಿಮೆಯ ನಿಮಿತ್ತ ಧರ್ಮಕಾರ್ಯಕ್ಕಾಗಿ ಧನವನ್ನು ಅರ್ಪಿಸಿ ಗುರುತತ್ತ್ವದ ಲಾಭವನ್ನು ಪಡೆದುಕೊಳ್ಳಿ !
‘ಜುಲೈ ೫ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಶಿಷ್ಯನಿಗೆ ಅವಿಸ್ಮರಣೀಯವಿರುತ್ತದೆ. ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಹಾಗಾಗಿ ಈ ನಿಮಿತ್ತ, ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ.