ಆಂಧ್ರಪ್ರದೇಶದ ಶ್ರೀಶೈಲಂ ದೇವಾಲಯದ ಮೇಲೆ ಮತಾಂಧರು ಹಿಡಿತ ಸಾಧಿಸಿದ್ದಾರೆ ! – ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರ ಆರೋಪ
ಆಂಧ್ರಪ್ರದೇಶದ ಶ್ರೀಶೈಲಂ ದೇವಾಲಯದ ಮೇಲೆ ಮತಾಂಧರು ಹಿಡಿತ ಸಾಧಿಸಿದ್ದಾರೆ ಎಂದು ಗೋಶಾಮಹಲ್ ಕ್ಷೇತ್ರದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಹೇಳಿದ್ದಾರೆ. ಅವರು ‘ಡೆಕ್ಕನ್ ಕ್ರಾನಿಕಲ್’ನ ವರದಿಯ ಬಗ್ಗೆ ಮಾತನಾಡುತ್ತ, ದೇವಾಲಯದ ಸುತ್ತಮುತ್ತಲಿನ ಎಲ್ಲಾ ಅಂಗಡಿಗಳಲ್ಲಿ ಮುಸ್ಲಿಮರ ಏಕಸ್ವಾಮ್ಯತೆ ಸಾಧಿಸಲಾಗಿದೆ. ಇಲ್ಲಿನ ಗೋಶಾಲೆಯ ಹಸುಗಳನ್ನು ಗೋಮಾಂಸಕ್ಕಾಗಿ ಕೊಲ್ಲಲಾಗುತ್ತಿದೆ.