ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ
‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು !
‘ಧರ್ಮವು ತ್ಯಾಗವನ್ನು ಕಲಿಸಿದರೆ, ರಾಜಕಾರಣವು ಸ್ವಾರ್ಥವನ್ನು ಕಲಿಸುತ್ತದೆ; ಆದ್ದರಿಂದ ಮೀಸಲಾತಿ ಇತ್ಯಾದಿಗಳು ಹೆಚ್ಚುತ್ತಿವೆ. ಇದಕ್ಕೆ ಏಕೈಕ ಪರಿಹಾರವೆಂದರೆ ಎಲ್ಲರಿಗೂ ಸರ್ವಸ್ವದ ತ್ಯಾಗ ಮಾಡಲು ಕಲಿಸುವ ಸಾಧನೆಯನ್ನು ಕಲಿಸುವುದು !
ಸ್ಥಳೀಯ ‘ಕಲ್ಪವೃಕ್ಷ’ ಸಂಸ್ಥೆಯ ಜಾಲತಾಣದದಲ್ಲಿ ಚಿತ್ರಗಳ ಮಾರಾಟವಾಗುತ್ತಿದ್ದು, ಇದರಲ್ಲಿ ಹಿಂದೂ ದ್ವೇಷಿ ಚಿತ್ರಕಾರ ಎಂ.ಎಫ್.ಹುಸೇನ್ ಚಿತ್ರಗಳೂ ಇವೆ. ಆದ್ದರಿಂದ ಹಿಂದೂ ಧರ್ಮಾಭಿಮಾನಿಗಳು ಇದನ್ನು ವಿರೋಧಿಸುತ್ತಾ ಹುಸೇನ್ ಚಿತ್ರಗಳ ಮಾರಾಟವನ್ನು ನಿಲ್ಲಿಸಲು ಆಗ್ರಹಿಸುತ್ತಿದ್ದಾರೆ.
ಮಾಜಿ ಕ್ರಿಕೆಟಿಗ ಯೋಗರಾಜ್ ಸಿಂಗ್ (ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ) ಇಲ್ಲಿ ನಡೆಯುತ್ತಿರುವ ರೈತರ ಆಂದೋಲನಕ್ಕೆ ಸೇರಿಕೊಂಡು ‘ಹಿಂದೂಗಳು ದ್ರೋಹಿಗಳಾಗಿದ್ದಾರೆ. ಅವರು ೧೦೦ ವರ್ಷಗಳ ಕಾಲ ಮೊಘಲರ ಗುಲಾಮರಾಗಿದ್ದರು’ ಎಂದು ಹೇಳಿದರು.
ಇಲ್ಲಿಯವರೆಗೆ ನಾವು ರಾವಣನನ್ನು ಖಳನಾಯಕನ ಪಾತ್ರದಲ್ಲಿ ಮಾತ್ರ ನೋಡಿದ್ದೇವೆ; ಆದರೆ ಅವನು ಖಳನಾಯಕನಾಗಿರಲಿಲ್ಲ. ಅವನಲ್ಲಿಯೂ ಮನುಷ್ಯತ್ವ ಇತ್ತು. ರಾವಣನ ಮಾನವೀಯತೆ ಹೇಗಿತ್ತು ? ‘ಆದಿಪುರುಷ್’ ಚಿತ್ರದಲ್ಲಿ ಇದನ್ನು ತೋರಿಸಲಾಗುವುದು ಎಂದು ನಟ ಸೈಫ್ ಅಲಿ ಖಾನ್ ಆಂಗ್ಲ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಇಸ್ಲಾಂ ನಂತಹ ಧರ್ಮದಲ್ಲಿ ಬಹುಪತ್ನಿತ್ವದ ಪದ್ದತಿ ಇರುವ ಬಗ್ಗೆ ಹಾಗೂ ಇತರ ಧರ್ಮಗಳಲ್ಲಿ ಇದಕ್ಕೆ ನಿಷೇಧ ವಿಧಿಸುವಂತಹ ಅನುಮತಿಯನ್ನು ನೀಡಲು ಸಾಧ್ಯವಿಲ್ಲ, ಎಂದು ಕೋರಿ ಐವರು ನ್ಯಾಯವಾದಿ ವಿಷ್ಣು ಶಂಕರ ಜೈನ್ ಮೂಲಕ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಿದೇಶಗಳಿಂದ ಸಿಗುವಂತಹ ದೇಣಿಗೆ ಹಾಗೂ ಆರ್ಥಿಕ ದುರುಪಯೋಗ(ಅವ್ಯವಹಾರ)ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.ಯು) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೨೬ ಕಛೇರಿಗಳ ಮೇಲೆ ದಾಳಿ ನಡೆಸಿತು.
ಕರ್ನಾಟಕದ ಗೋವಿಂದರಾಜ ನಗರದ ಮಸೀದಿಯೊಂದರಲ್ಲಿ ನಮಾಜ್ ವೇಳೆ ಧ್ವನಿವರ್ಧಕದಿಂದ ನಿಗದಿತ ಡೆಸಿಬೆಲ್ಗಿಂತ ಹೆಚ್ಚು ಶಬ್ದ ಹೊರ ಹೊಮ್ಮುತ್ತಿರುವು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಿಗೆ ಹಾಗೂ ಅಧಿಕಾರಿಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಛೀಮಾರಿ ಹಾಕಿದೆ.
‘ವೈವಿಧ್ಯತೆಯನ್ನು ಜೋಡಿಸುವ ಘಟಕ ಕೇವಲ ಭಾರತದ ಹತ್ತಿರವಿದ್ದು, ಅದನ್ನು ಜಗತ್ತಿಗೆ ನೀಡುವುದಿದೆ. ಭಾರತವು ಇಡೀ ಜಗತ್ತಿನ ನೇತೃತ್ವ ವಹಿಸಲು ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕರು ಡಾ. ಮೋಹನ ಭಾಗವತ ಇವರು ದೂರಸಂಪರ್ಕ ವ್ಯವಸ್ಥೆ ನಡೆಸಿದ ಕಾರ್ಯಕ್ರಮದಲ್ಲಿ ಇದನ್ನು ಹೇಳಿದರು.
ಗುರವಾರದಂದು ಶಿವಮೊಗ್ಗ ನಗರ ಬಜರಂಗದಳದ ಸಹ ಕಾರ್ಯದರ್ಶಿ ನಾಗೇಶರವರು ವಾಯು ವಿಹಾರಕ್ಕೆ ಹೋದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ.
ಇಲ್ಲಿಯ ಬಜರಂಗ ದಳದ ಸಕ್ರಿಯ ಕಾರ್ಯಕರ್ತ ಶ್ರೀ. ನಾಗೇಶ ಇವರ ಮೇಲೆ ದೀಪಕ ಪೆಟ್ರೋಲ್ಪಂಪ್ನ ಪಕ್ಕದಲ್ಲಿರುವ ಉರ್ದೂ ಶಾಲೆಯ ಹತ್ತಿರ ೧೦ ರಿಂದ ೧೫ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಇದರಲ್ಲಿ ಶ್ರೀ. ನಾಗೇಶ ಇವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.