ಚಿತ್ತೂರಿನಲ್ಲಿರುವ ಶಿವನ ದೇವಸ್ಥಾನದ ನಂದಿ ಮೂರ್ತಿ ಧ್ವಂಸ

ಇಲ್ಲಿನ ಗಂಗಾಧರ ನೆಲ್ಲೂರು ಪ್ರದೇಶದ ಅಗಾರಾ ಮಂಗಲಮ್ ಗ್ರಾಮದಲ್ಲಿರುವ ಶಿವನ ದೇವಸ್ಥಾನದಲ್ಲಿರುವ ನಂದಿಯ ವಿಗ್ರಹವನ್ನು ರಾತ್ರಿಯ ಸಮಯದಲ್ಲಿ ಅಜ್ಞಾತರು ಧ್ವಂಸ ಮಾಡಿದ್ದಾರೆ. ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದರೂ ದಾಳಿಕೋರರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ಖ್ಯಾತ ದಿವಂಗತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಮ್ ಅವರು ನೆಲ್ಲೂರಿನಲ್ಲಿ ಪೂರ್ವಜರ ವಾಸಸ್ಥಾನವನ್ನು ಕಾಂಚಿ ಕಾಮಕೋಟಿ ಪೀಠಕ್ಕೆ ದಾನ ನೀಡಿದ್ದರು !

ಖ್ಯಾತ ಗಾಯಕ ಪದ್ಮಭೂಷಣ ಎಸ್.ಪಿ. ಬಾಲಸುಬ್ರಮಣ್ಯಮ್ ಇವರು ಸೆಪ್ಟೆಂಬರ್ ೨೫ ರಂದು ನಿಧನರಾದರು. ಅವರು ದೇಶದ ಅನೇಕ ಭಾಷೆಗಳಲ್ಲಿ ೪೦ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರನ್ನು ಧಾರ್ಮಿಕ ವ್ಯಕ್ತಿ ಎಂದು ಕರೆಯಲಾಗುತ್ತಿತ್ತು. ಅವರು ಆಂಧ್ರಪ್ರದೇಶದ ನೆಲ್ಲೂರಿನ ತಿಪ್ಪರಜುವಾರಿ ಸ್ಟ್ರೀಟ್‌ನಲ್ಲಿರುವ ತಮ್ಮ ಪಿತ್ರಾರ್ಜಿತ ಮನೆಯನ್ನು ಕಾಂಚಿ ಕಾಮಕೋಟಿ ಪೀಠಕ್ಕೆ ಇದೇ ವರ್ಷದ ಫೆಬ್ರವರಿಯಂದು ದಾನ ಮಾಡಿದ್ದರು.

ಫಾರುಕ ಅಬ್ದುಲ್ಲಾರಂತಹ ಪ್ರತ್ಯೇಕತಾವಾದಿ ಹಾಗೂ ದೇಶವಿರೋಧಿ ಪ್ರವೃತ್ತಿಯನ್ನು ಪೋಷಿಸುವ ನಮ್ಮ ವ್ಯವಸ್ಥೆಯಲ್ಲಿಯೇ ಲೋಪದೋಷಗಳಿವೆ ! – ಶ್ರೀ. ಸುಶೀಲ ಪಂಡಿತ್, ಸಂಸ್ಥಾಪಕರು, ರೂಟ್ಸ್ ಇನ್ ಕಶ್ಮೀರ್

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಶನಲ್ ಕಾನ್ಫರೆನ್ಸ್‌ನ ಸಂಸದ ಡಾ. ಫಾರುಕ ಅಬ್ದುಲ್ಲಾ ಇವರ ಕಾಲದಲ್ಲಿ ಸಾವಿರಾರು ಹಿಂದೂಗಳ ನರಮೇಧವಾಯಿತು, ಚಕಮಕಿಯಲ್ಲಿ ಸಾವಿಗೀಡಾದ ಭಯೋತ್ಪಾದಕರ ಕುಟುಂಬದವರಿಗೆ ಆರ್ಥಿಕ ಸಹಾಯ ನೀಡುವ ಯೋಜನೆ ಜಾರಿಯಾಯಿತು, ಕಾಶ್ಮೀರದಲ್ಲಿಯ ಜನರು ಭಾರತದಲ್ಲಿ ಇರಬೇಕೋ ಇಲ್ಲವೋ ಇದರ ಬಗ್ಗೆ ಜನಾಭಿಪ್ರಾಯ ಕೇಳಬೇಕೆಂದು ಒತ್ತಾಯಿಸಲಾಯಿತು,

ಸೋವಿಯತ್ ರಷ್ಯಾದಿಂದ ಸ್ವತಂತ್ರವಾಗಿದ್ದ ಅರ್ಮೇನಿಯಾ ಮತ್ತು ಅಜೆರ್ಬೈಜಾನ್ ಎರಡರಲ್ಲೂ ಯುದ್ಧ ಪ್ರಾರಂಭ

ಭಾರತ ಮತ್ತು ಚೀನಾ ನಡುವೆ ಯುದ್ಧವಾಗುವ ಸಾಧ್ಯತೆಯ ನಡುವೆಯೇ ಸೋವಿಯತ್ ರಷ್ಯಾದಿಂದ ಬೇರ್ಪಟ್ಟ ಎರಡು ದೇಶಗಳಾದ ಅರ್ಮೇನಿಯಾ ಮತ್ತು ಅಜೆರ್ಬೈಜಾನ್ ಗಡಿ ವಿವಾದದಿಂದ ಯುದ್ಧ ಆರಂಭವಾಗಿದೆ.

ಸೆಪ್ಟೆಂಬರ್ ೩೦ ರಿಂದ ಮಥುರಾದ ಶ್ರೀಕೃಷ್ಣಜನ್ಮಭೂಮಿಯ ಮುಕ್ತಿಯ ಅರ್ಜಿಯ ವಿಚಾರಣೆ ಆರಂಭ

ಇಲ್ಲಿ ಶ್ರೀಕೃಷ್ಣಜನ್ಮಭೂಮಿಯ ಮುಕ್ತಿಗಾಗಿ ಸ್ಥಳೀಯ ನ್ಯಾಯಾಲಯದಲ್ಲಿ ಹಿಂದೂ ಪಕ್ಷಕಾರರಿಂದ ಸಲ್ಲಿಸಿದ್ದ ಅರ್ಜಿಯ ಕುರಿತು ಸೆಪ್ಟೆಂಬರ್ ೨೮ ರಂದು ಆಲಿಕೆ ನಡೆಸಲಾಯಿತು. ಈ ಆಲಿಕೆಯಲ್ಲಿ ನ್ಯಾಯಾಲಯವು ಅರ್ಜಿಯನ್ನು ಅಂಗೀಕರಿಸಿತು ಮತ್ತು ಸೆಪ್ಟೆಂಬರ್ ೩೦ ರಂದು ಆಲಿಕೆಯನ್ನು ಆರಂಭಿಸಲು ನಿರ್ದೇಶಿಸಿತು.

ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಮ್ ರಿಜ್ವಿ ಇವರಿಂದ ಪ್ರಧಾನಿ ಮೋದಿಗೆ ಪತ್ರ

ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಮ್ ರಿಜ್ವಿಯವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರವನ್ನು ಬರೆದು ‘ದ ಪ್ಲೇಸಸ್ ಆಫ್ ವರ್ಶಿಪ್ ಕಾಯ್ದೆ ೧೯೯೧’ ಅನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟಿ ನುಸರತ್ ಜಹಾನ್ ಶ್ರೀ ದುರ್ಗಾ ದೇವಿಯಂತೆ ಉಡುಗೆ ತೊಟ್ಟಿದ್ದರಿಂದ ಮತಾಂಧರಿಂದ ಜೀವ ಬೆದರಿಕೆ

ಬಂಗಾಲದ ತೃಣಮೂಲ ಕಾಂಗ್ರೆಸ್‌ನ ಸಂಸದೆ ಹಾಗೂ ನಟಿ ನುಸರತ್ ಜಹಾನ್ ಅವರು ಮಹಾಲಯದ ದಿನದಂದು ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಿದ್ದಾರೆ. ಅದರಲ್ಲಿ ಅವರು ಶ್ರೀ ದುರ್ಗಾದೇವಿಯಂತೆ ವೇಷವನ್ನು ತೊಟ್ಟಿದ್ದರು.

‘ಶ್ರೀಕೃಷ್ಣ ಜನ್ಮಭೂಮಿಯ ವಿವಾದದ ಮೂಲಕ ರಾಜಕೀಯ ಬೇಳೆ ಬೇಯಿಸುವ ಪ್ರಯತ್ನ !’ – ಬಾಬರಿಯ ಪಕ್ಷದ ಸದಸ್ಯ ಇಕ್ಬಾಲ್ ಅನ್ಸಾರಿ

ಮಥುರಾದಲ್ಲಿ ಶ್ರೀಕೃಷ್ಣಜನ್ಮಭೂಮಿ ಕುರಿತು ಹಿಂದೂಗಳು ಮತ್ತು ಮುಸ್ಲಿಮರಂತಹ ರಾಜಕಾರಣಿಗಳು ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ. ಕೆಲವರು ಈ ಮೂಲಕ ತಮ್ಮ ಬೆಳೆ ಬೇಯಿಸಲು ಈ ವಾದವನ್ನು ಪ್ರಾರಂಭಿಸಲು ಬಯಸುತ್ತಾರೆ.

ನಾವು ಮ. ಗಾಂಧಿಯವರ ವಿಚಾರಗಳನ್ನು ಅನುಸರಿಸಿದ್ದರೆ, ಇಂದು ‘ಆತ್ಮನಿರ್ಭರ ಭಾರತ’ ಅಭಿಯಾನದ ಅವಶ್ಯಕತೆ ಉದ್ಭವಿಸುತ್ತಿರಲಿಲ್ಲ ! – ಪ್ರಧಾನಿ ಮೋದಿ

ಅಕ್ಟೋಬರ್ ೨ ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ದಿನವಾಗಿದೆ. ಈ ದಿನ ಮ. ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಗಳನ್ನು ಸ್ಮರಿಸುವ ದಿನವಾಗಿದೆ. ಆರ್ಥಿಕತೆಯ ಬಗ್ಗೆ ಗಾಂಧಿಯವರ ಏನು ವಿಚಾರಗಳಿದ್ದವೋ, ಅವುಗಳನ್ನು ಅಂಗೀಕರಿಸುತ್ತಿದ್ದರೇ, ಅವುಗಳನ್ನು ಅರ್ಥಮಾಡಿಕೊಂಡಿದ್ದರೆ ಮತ್ತು ನಾವು ಆ ಮಾರ್ಗವನ್ನು ಅನುಸರಿಸಿದ್ದರೆ, ಇಂದು ‘ಆತ್ಮನಿರ್ಭರ ಭಾರತ’ ಅಭಿಯಾನದ ಅಗತ್ಯವಿರಲಿಲ್ಲ

ಕೊರೋನಾ ಚೀನಾದಿಂದ ಬಂದಿರುವುದನ್ನು ನಾವು ಎಂದಿಗೂ ಮರೆಯುವುದಿಲ್ಲ, ಆದ್ದರಿಂದ ನಾವು ಮತ್ತೆ ಅಧಿಕಾರಕ್ಕೆ ಬಂದರೆ ಚೀನಾದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಳ್ಳುತ್ತೇವೆ ! – ಡೊನಾಲ್ಡ್ ಟ್ರಂಪ್

ಟ್ರಂಪ್ ಇನ್ನೂ ಅಧಿಕಾರದಲ್ಲಿದ್ದಾರೆ, ಆದ್ದರಿಂದ ಈಗ ಚೀನಾದೊಂದಿಗೆ ಸಂಬಂಧವನ್ನು ಏಕೆ ಕಡಿದುಕೊಳ್ಳಬಾರದು ? ಅಥವಾ ಅವರು ಭಾರತೀಯ ರಾಜಕಾರಣಿಗಳಂತೆ ಸುಳ್ಳು ಭರವಸೆ ನೀಡಿ ಜನರನ್ನು ಮರುಳು ಮಾಡುತ್ತಿದ್ದಾರೆಯೇ ? ವಾಷಿಂಗ್ಟನ್ (ಅಮೇರಿಕಾ) – ಚೀನಾದಿಂದ ಕೊರೋನಾ ಬಂದಿರುವುದು ನಾವು ಎಂದಿಗೂ ಮರೆಯುವುದಿಲ್ಲ. ‘ದೇಶದ ಜನರು ನಮ್ಮನ್ನು ಪುನಃ ಅಧಿಕಾರಕ್ಕೆ ತರಲು ಮತ ಚಲಾಯಿಸಿದರೆ, ಅಮೆರಿಕವು ಚೀನಾದೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳುತ್ತದೆ’ ಎಂಬ ಆಶ್ವಾಸನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಅಧ್ಯಕ್ಷೀಯ ಪ್ರಚಾರದಲ್ಲಿ ಹೇಳಿದ್ದಾರೆ. ನವೆಂಬರ್ ೩ … Read more