ಇಸ್ಲಾಮ್‌ವಾದಿಗಳ ಒತ್ತಡದಿಂದ ‘ದಿಲ್ಲಿ ರೈಟ್ಸ್ ೨೦೨೦ : ದ ಅನ್ ಟೋಲ್ಡ ಸ್ಟೋರಿ’ ಪುಸ್ತಕದ ಪ್ರಕಾಶನದಿಂದ ‘ಬ್ಲೂಮ್ಸ್‌ಬ್ಯುರಿ ಇಂಡಿಯಾ’ವು ಹಿಂದೆಸರಿದ ನಂತರ ಈಗ ‘ಗರುಡ ಪ್ರಕಾಶನ’ದಿಂದ ಪ್ರಕಾಶನ

‘ದಿಲ್ಲಿ ರೈಟ್ಸ್ ೨೦೨೦ : ದ ಅನ್ ಟೋಲ್ಡ ಸ್ಟೋರಿ’ (ದೆಹಲಿ ಗಲಭೆ ೨೦೨೦ : ಹೇಳದಿರುವ ಕಥೆ) ಈ ಪುಸ್ತಕದ ಪ್ರಕಾಶನವನ್ನು ಎಡಪಂಥಿ ಹಾಗೂ ಇಸ್ಲಾಮ್‌ವಾದಿಗಳ ಒತ್ತಡದಿಂದಾಗಿ ಪ್ರಕಾಶಕ ‘ಬ್ಲೂಮ್ಸ್‌ಬ್ಯುರಿ ಇಂಡಿಯಾ’ವು ಹಿಂದೆ ಸರಿದ ನಂತರ ಈಗ ‘ಗರುಡ ಪ್ರಕಾಶನ’ವು ಈ ಪುಸ್ತಕವನ್ನು ಪ್ರಕಾಶಿಸಲಿದೆ.

ಚೀನಾದೊಂದಿಗಿನ ಚರ್ಚೆ ವಿಫಲಗೊಂಡರೆ ಸೇನಾ ಕಾರ್ಯಾಚರಣೆಯ ಬಗ್ಗೆ ವಿಚಾರ ಮಾಡುವೆವು ! – ಸಿ.ಡಿ.ಎಸ್. ಬಿಪಿನ್ ರಾವತ್‌ರಿಂದ ಚೀನಾಗೆ ಎಚ್ಚರಿಕೆ

ಲಡಾಖನಲ್ಲಿ ಚೀನಾದ ಸೈನಿಕರಿಗೆ ಹಿಂದೆ ಸರಿಯಲು ವಿವಿಧ ರೀತಿಯಲ್ಲಿ ಚರ್ಚೆಗಳು ನಡೆಯುತ್ತಿದೆ; ಆದರೆ ಸೇನೆ ಹಾಗೂ ರಾಜತಾಂತ್ರಿಕ ಚರ್ಚೆ ವಿಫಲವಾದರೆ, ಸೇನಾ ಕಾರ್ಯಾಚರಣೆಯ ವಿಚಾರ ಮಾಡಲಾಗುವುದು, ಎಂದು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿ.ಡಿ.ಎಮ್.) ಜನರಲ್ ಬಿಪಿನ ರಾವತ್ ಇವರು ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಒಂದು ವಾರ್ತಾವಾಹಿಯಲ್ಲಿನ ಸಂದರ್ಶನದಲ್ಲಿ ಮಾತನಾಡುತ್ತಿದ್ದರು.

ಕೇರಳದ ಜಿಹಾದಿಗಳಿಂದ ‘ಸ್ವತಂತ್ರ ಮಲಬಾರ್’ ರಾಜ್ಯದ ಬೇಡಿಕೆ

೧೯೨೧ ನೇ ಇಸವಿಯಲ್ಲಿ ನಡೆದ ತಥಾಕಥಿತ ‘ಮೊಪಲಾ ಕಾಂಡಾ’ದ (ಯಾವುದನ್ನು ತಥಾಕಥಿತ ಇತಿಹಾಸಕಾರರ ಮತ್ತು ರಾಜಕಾರಣಿಗಳ ಒಂದು ಗುಂಪು ‘ಖಿಲಾಪತ ಚಳುವಳಿ’ ಎಂದು ಹೆಸರು ನೀಡಿದೆ) ೯೯ ನೇ ವರ್ಷದ ನಿಮಿತ್ತ ಕೇರಳದ ಜಿಹಾದಿಗಳಿಂದ ‘ಸ್ವತಂತ್ರ ಮಲಬಾರ’ ರಾಜ್ಯದ ಬೇಡಿಕೆಯು ತೀವ್ರವಾಗತೊಡಗಿದೆ.

ದಾವಣಗೆರೆಯಲ್ಲಿ ದೇಶವಿರೋಧಿ ಪೋಸ್ಟ್ ಮಾಡಿದ ಸನಾವುಲ್ಲಾ ಈ ಪೊಲೀಸ್ ಪೇದೆಯ ವಿಚಾರಣೆ ಮಾಡುವಂತೆ ಆದೇಶ !

ಸಾಮಾಜಿಕ ಪ್ರಸಾರ ಮಾಧ್ಯಮದಲ್ಲಿ ದೇಶವಿರೋಧಿ ಪೋಸ್ಟ್ ಪ್ರಸಾರ ಮಾಡಿದ ಪ್ರಕರಣದಲ್ಲಿ ಇಲ್ಲಿಯ ಬಸವನಗರ ಪೊಲೀಸ್ ಠಾಣೆಯ ಪೇದೆ ಸನಾವುಲ್ಲಾನ ವಿಚಾರಣೆಯನ್ನು ಮಾಡುವಂತೆ ಆದೇಶ ನೀಡಲಾಗಿದೆ. ಸನಾವುಲ್ಲಾನನ್ನು ಇದೇ ರೀತಿಯಲ್ಲಿ ೨೦೧೪ ರಲ್ಲಿ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಅಮಾನತ್ತು ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ.

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ದೇವರು ಎಲ್ಲೆಡೆ ಇದ್ದಾನೆ, ಪ್ರತಿಯೊಬ್ಬರಲ್ಲಿ ಇದ್ದಾನೆ, ಇದು ಹಿಂದೂ ಧರ್ಮದ ಬೋಧನೆಯಾಗಿರುವುದರಿಂದ ಹಿಂದೂಗಳಿಗೆ ಇತರ ಧರ್ಮೀಯರ ದ್ವೇಷವನ್ನು ಮಾಡಲು ಕಲಿಸವುದಿಲ್ಲ.

‘ಜಾತ್ಯತೀತ ಗಲಭೆ !

‘ಈ ಗಲಭೆ ಪೂರ್ವನಿಯೋಜಿತವಾಗಿತ್ತು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಹೇಳಿದ್ದಾರೆ. ಅದು ಸತ್ಯವೂ ಆಗಿದೆ. ಮತಾಂಧರ ಪ್ರತಿಯೊಂದು ಗಲಭೆಯೂ ಪೂರ್ವನಿಯೋಜಿತವಾಗಿರುತ್ತದೆ. ಮೂಲದಲ್ಲಿ ಮತಾಂಧರು ಯಾವಾಗಲೂ ಗಲಭೆ ಮಾಡಲು ಸಿದ್ಧರಾಗಿಯೇ ಇರುತ್ತಾರೆ. ಅವರ ಬಳಿ ಅಕ್ರಮ ಶಸ್ತ್ರಾಸ್ತ್ರಗಳು ದೊಡ್ಡ ಪ್ರಮಾಣದಲ್ಲಿರುತ್ತವೆ. ಅವರಿಗೆ ಗಲಭೆ ಮಾಡಲು ಕೇವಲ ಕಾರಣದ ಅವಶ್ಯಕತೆಯಿರುತ್ತದೆ.

ಸನಾತನದ ಗ್ರಂಥಗಳನ್ನು ಕನ್ನಡ ಭಾಷೆಗೆ ಅನುವಾದ ಮಾಡಲು ಸಹಾಯ ಮಾಡಬೇಕಾಗಿ ವಿನಂತಿ !

ಅಧ್ಯಾತ್ಮದ ಜಿಜ್ಞಾಸುಗಳು, ವಿವಿಧ ಯೋಗಮಾರ್ಗಗಳಿಗನುಸಾರ ಸಾಧನೆ ಮಾಡುವ ಸಾಧಕರು ಮತ್ತು ಧರ್ಮಪ್ರೇಮಿಗಳಿಗೆ ಆಧ್ಯಾತ್ಮಿಕ ಪ್ರಗತಿಗಾಗಿ ಮಾರ್ಗದರ್ಶನವಾಗ ಬೇಕು ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು ಎಂಬುದಕ್ಕಾಗಿ ಸನಾತನವು ಆಚಾರಧರ್ಮ, ಧಾರ್ಮಿಕ ಕೃತಿ, ದೇವತೆಗಳು, ಸಾಧನೆ, ರಾಷ್ಟ್ರರಕ್ಷಣೆ, ಧರ್ಮಜಾಗೃತಿ ಮುಂತಾದ ವಿಷಯಗಳ ಬಗ್ಗೆ ಗ್ರಂಥ ಮತ್ತು ಕಿರುಗ್ರಂಥಗಳನ್ನು ಪ್ರಕಾಶಿಸಿದೆ.

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

ಎಲ್ಲಿ ಯಂತ್ರದ ಮೂಲಕ ಸಂಶೋಧನೆ ಮಾಡಿ ಬದಲಾಗುವ ಫಲಿತಾಂಶವನ್ನು ಹೇಳುವ ವೈಜ್ಞಾನಿಕರು ಮತ್ತು ಎಲ್ಲಿ ಲಕ್ಷಗಟ್ಟಲೆ ವರ್ಷಗಳ ಹಿಂದೆ ಯಂತ್ರವಿಲ್ಲದೆ ಮತ್ತು ಸಂಶೋಧನೆಯಿಲ್ಲದೆ ಅಂತಿಮ ಸತ್ಯವನ್ನು ಹೇಳುವ ಋಷಿಗಳು !

ಹಿಂದೂಗಳ ದೇವತೆಗಳನ್ನು ಅವಮಾನಿಸುವವರಿಗೂ ಶಿಕ್ಷಿಸಿ !

ಸರ್ವೋಚ್ಚ ನ್ಯಾಯಾಲಯದ ಅವಮಾನ ಮಾಡಿದ ಪ್ರಕರಣದಲ್ಲಿ ನ್ಯಾಯವಾದಿ ಪ್ರಶಾಂತ ಭೂಷಣ ಇವರನ್ನು ನ್ಯಾಯಾಲಯ ದೋಷಿ ಎಂದು ನಿರ್ಧರಿಸಿದೆ. ಅವರ ಶಿಕ್ಷೆಯ ಕುರಿತು ಈಗ ನ್ಯಾಯಾಲಯದಲ್ಲಿ ಆಗಸ್ಟ್ ೨೦ ರಂದು ವಿಚಾರಣೆ ನಡೆಯಲಿದೆ.

ಆಪತ್ಕಾಲದಿಂದ ಸುರಕ್ಷಿತವಾಗಿ ಪಾರಾಗಲು ಸಾಧನೆಯನ್ನು ಕಲಿಸುವ ಸನಾತನ ಸಂಸ್ಥೆ !

ನೆರೆ, ಭೂಕಂಪದಂತಹ ನೈಸರ್ಗಿಕ ಆಪತ್ತುಗಳಲ್ಲಿ ಸಂಚಾರಸಾಗಾಟ ಸ್ಥಗಿತವಾಗುವುದರಿಂದ ಇತರ ಸಾಮಾಗ್ರಿಗಳೊಂದಿಗೆ ಔಷಧಿಗಳೂ ಸಹ ಸಿಗುವುದು ಕಠಿಣವಾಗುತ್ತದೆ. ಯುದ್ಧದ ಕಾಲದಲ್ಲಿ ಔಷಧಿಗಳ ಸಂಗ್ರಹವನ್ನು ಪ್ರಾಧಾನ್ಯತೆಯಿಂದ ಸೈನ್ಯಕ್ಕಾಗಿ ಉಪಯೋಗಿಸಲಾಗುತ್ತದೆ. ಹಾಗಾಗಿ ಔಷಧಿಗಳ ಕೊರತೆ ಉಂಟಾಗುತ್ತದೆ.