‘ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಒಟ್ಟಿಗೆ ಸೇರಿ ಉತ್ಸವವನ್ನು ಆಚರಿಸಲಾಗದಿರುವುದರಿಂದ ‘ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಮನೆಯಲ್ಲಿಯೇ ಭಕ್ತಿಭಾವದಿಂದ ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಈ ವರ್ಷ ೧೧.೮.೨೦೨೦ ಈ ದಿನದಂದು ‘ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ.

ಜುಲೈ ೩೦ ರಿಂದ ಆರಂಭವಾಗಿರುವ ‘೯ ನೆಯ ಅಖಿಲಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ನಿಮಿತ್ತ …

‘ರಾಷ್ಟ್ರ ಹಿತಕ್ಕಿಂತ ಮಿಗಿಲಾಗಿ ಬೇರೊಂದಿಲ್ಲ |’ ಇಂತಹ ಶ್ರೇಷ್ಠ ಹಾಗೂ ಸಂಪೂರ್ಣ ನಿಷ್ಕಳಂಕ, ನಿಸ್ವಾರ್ಥಿ ಹಾಗೂ ರಾಷ್ಟ್ರನಿಷ್ಠ ವಿಚಾರವುಳ್ಳ ಹಿಂದೂ ಸಮಾಜವು ದೇಶದ ಪ್ರಗತಿಗಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದೆ. ಆದ್ದರಿಂದ ಇಂತಹ ಸಮಾಜದ ಹಿತಕ್ಕಾಗಿ ‘ಲೋಕಕಲ್ಯಾಣಕಾರಿ ಹಿಂದೂ ರಾಷ್ಟ್ರ’ ಸ್ಥಾಪನೆ ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ.

‘ರಾಮಮಂದಿರದ ನಿರ್ಮಾಣಕ್ಕೆ ಈಗೇಕೆ ವಿರೋಧ ?’, ಈ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಸಹಭಾಗ !

ಕೇವಲ ರಾಮಮಂದಿರ ಮಾತ್ರವಲ್ಲದೇ, ಅಯೋಧ್ಯೆಯಲ್ಲಿನ ಲಕ್ಷ್ಮಣ, ಭರತ ಹಾಗೂ ಶತ್ರುಘ್ನದೊಂದಿಗೆ ಒಟ್ಟು ೩೬೦ ದೇವಸ್ಥಾಗಳನ್ನು ದಾಳಿಖೋರರು ಧ್ವಂಸ ಮಾಡಿ ಅದರ ಮೇಲೆ ಮಸೀದಿ ಹಾಗೂ ಕಬ್ರಸ್ತಾನವನ್ನು ನಿರ್ಮಿಸಿದರು. ಈ ಪ್ರಾಚೀನ ದೇವಸ್ಥಾನದ ಮೊಗಲೀಕರಣ ಮಾಡಿದ ಪ್ರಕರಣವನ್ನೂ ನ್ಯಾಯಾಲಯದಲ್ಲಿ ಮಂಡಿಸಲಾಗಿದೆ. ಅದಕ್ಕಾಗಿ ನಾವು ಸಾಧು-ಸಂತರು ಸತತ ಸಂಘರ್ಷ ಮಾಡುತ್ತಿದ್ದೇವೆ.

ಕೊರೊನಾ, ಶ್ರಾದ್ಧಕರ್ಮಗಳು ಮತ್ತು ಅವಕಾಶವಾದಿ ನಾಸ್ತಿಕರು !

ಸನಾತನ ಧರ್ಮದಲ್ಲಿ ಪುನರ್ಜನ್ಮದ ಸಿದ್ಧಾಂತವನ್ನು ಹೇಳಲಾಗಿದೆ. ‘ವ್ಯಕ್ತಿಯ ಕರ್ಮಾನುಸಾರ ಅವನಿಗೆ ಮೃತ್ಯುವಿನ ನಂತರದ ಗತಿ ದೊರಕುತ್ತದೆ, ಎಂದು ಶಾಸ್ತ್ರವು ಹೇಳುತ್ತದೆ. ಜೀವನವಿಡೀ ಸತ್ಕರ್ಮಗಳನ್ನು ಮಾಡಿದ್ದರೆ, ಜೀವಕ್ಕೆ ಮೃತ್ಯುವಿನ ಬಳಿಕ ಸದ್ಗತಿ ಸಿಗುತ್ತದೆ; ಆದರೆ ಜೀವನದಲ್ಲಿ ಪಾಪ, ಪರಪೀಡೆ, ಅನೈತಿಕತೆ ಇತ್ಯಾದಿ ಕೃತ್ಯಗಳನ್ನು ಮಾಡಿದ್ದರೆ, ಕರ್ಮದ ಫಲಗಳು ಪರಲೋಕದಲ್ಲಿ ಅಧೋಗತಿಯತ್ತ ಕರೆದುಕೊಂಡು ಹೋಗುತ್ತವೆ.

ಮತಾಂತರಿತರ ಶುದ್ಧೀಕರಣದ ಇತಿಹಾಸದಲ್ಲಿನ ಕೆಲವು ದಾಖಲೆಗಳು

ಛತ್ರಪತಿ ಶಿವಾಜಿ ಮಹಾರಾಜರು ಬಜಾಜೀ ನಿಂಬಾಳ್ಕರನನ್ನು ಶುದ್ಧಗೊಳಿಸಿದರು ಮತ್ತು ಅವನ ಮಗನಿಗೆ ತನ್ನ ಮಗಳು ಸಖುಬಾಯಿಯನ್ನು ಕೊಟ್ಟರು. ಮುಸಲ್ಮಾನ ಆಗಿರುವ ನೇತಾಜಿ ಪಾಲಕರನ್ನು ಪುನಃ ಹಿಂದೂ ಮಾಡಿಕೊಂಡರು.

ಎಲ್ಲೆಡೆಯ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಸವಿನಯ ವಿನಂತಿ !

‘ಆಪತ್ಕಾಲದ ಸ್ಥಿತಿಯು ಯಾವಾಗ ಉದ್ಭವಿಸುವುದು ?’, ಎಂದು ಹೇಳಲು ಆಗುವುದಿಲ್ಲ. ಆದುದರಿಂದ ಆಪತ್ಕಾಲದ ಪೂರ್ವ ತಯಾರಿಯೆಂದು ಸನಾತನದ ಧರ್ಮಪ್ರಸಾರ ಕಾರ್ಯಕ್ಕಾಗಿ ಸೈಕಲ್ ಲಭ್ಯವಾಗುವುದು ಆವಶ್ಯಕವಾಗಿದೆ. ಒಟ್ಟು ಸಾಧಕರ ಸಂಖ್ಯೆಯ ಬಗ್ಗೆ ವಿಚಾರ ಮಾಡಿದರೆ ಸದ್ಯ ಪುರುಷರಿಗಾಗಿ ಉಪಯೋಗಕ್ಕೆ ಬರುವ ೪೦೦ ಮತ್ತು ಮಹಿಳೆಯರು ಉಪಯೋಗಿಸುವಂತಹ ೬೦೦ ಹೀಗೆ ಒಟ್ಟು ೧ ಸಾವಿರ ಸೈಕಲ್‌ಗಳ ಆವಶ್ಯಕತೆಯಿದೆ.

ಸಾಧಕರೇ, ‘ತಮ್ಮ ಆಧ್ಯಾತ್ಮಿಕ ಮಟ್ಟ ಹೆಚ್ಚಾಗಬೇಕು’, ಎಂಬ ವಿಚಾರವೂ ಸ್ವೇಚ್ಛೆಯೇ ಆಗಿರುವುದರಿಂದ ಆ ವಿಚಾರಗಳಲ್ಲಿ ಸಿಲುಕದೇ ‘ಭಾವ’ ಮತ್ತು ‘ತಳಮಳ’ವನ್ನು ಹೆಚ್ಚಿಸಿ ಸಾಧನೆಯ ಆನಂದವನ್ನು ಪಡೆಯಿರಿ !

‘ಅಭ್ಯಾಸ ಮಾಡಿದರೆ, ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು. ಅದರಂತೆ ಸಾಧನೆಯನ್ನು ಯೋಗ್ಯ ರೀತಿಯಲ್ಲಿ ಮಾಡಿದರೆ, ಶೇ. ೬೦ ರಷ್ಟು ಆಧ್ಯಾತ್ಮಿಕ ಮಟ್ಟವು ಪ್ರಾಪ್ತವಾಗಲೇಬೇಕು. ಇದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಪ್ರಗತಿಯ ವಿಚಾರಗಳಿಗಿಂತ ಪ್ರಯತ್ನಗಳ ದಿಶೆಯು ಯೋಗ್ಯವಿರಬೇಕು. ಸಾಧನೆಯನ್ನು ಮಾಡಲು ಸಾತತ್ಯದಿಂದ ಮತ್ತು ನಿರಪೇಕ್ಷವಾಗಿ ಪ್ರಯತ್ನಿಸಿದರೆ ಸಾಧನೆಯಲ್ಲಿನ ಆನಂದವನ್ನು ಅನುಭವಿಸಲು ಸಾಧ್ಯವಾಗುತ್ತದೆ.

ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮದ ವಿವಿಧ ಸಾಹಿತ್ಯಗಳನ್ನು ಇಡಲು ಫೋಂಡಾ (ಗೋವಾ)ದ ಪರಿಸರದಲ್ಲಿ ೫೦ ರಿಂದ ೨೦೦ ಚದರ ಮೀಟರ್ ವಾಸ್ತುವಿನ ಆವಶ್ಯಕತೆ ಇದೆ !

ಗೋವಾದ ರಾಮನಾಥಿ ಆಶ್ರಮದಲ್ಲಿನ ಹೆಚ್ಚುತ್ತಿರುವ ಕಾರ್ಯದ ವ್ಯಾಪ್ತಿಯನ್ನು ನೋಡಿದರೆ ವಿವಿಧ ರೀತಿಯ ಸಾಹಿತ್ಯ, ಉದಾ. ಧಾನ್ಯ, ಪೀಠೋಪಕರಣಗಳು, ಕಟ್ಟಡಕಾಮಗಾರಿ ಮತ್ತು ದುರಸ್ತಿಯ ಸಾಮಗ್ರಿಗಳು ಮುಂತಾದವುಗಳನ್ನು ಇಡಲು ಅಲ್ಲಿನ ಸ್ಥಳವು ಸಾಕಾಗುತ್ತಿಲ್ಲ. ಅದಕ್ಕಾಗಿ ಗೋವಾದ ಫೋಂಡಾದಲ್ಲಿನ ಪರಿಸರದಲ್ಲಿ ೫೦ ರಿಂದ ೨೦೦ ಚದರ ಮೀಟರ್ ವಾಸ್ತು, ಉದಾ. ಗೋದಾಮು (ಗೋಡೌನ್), ಅಂಗಡಿಯ ಒಂದು ಕೊಠಡಿ, ನೆಲಮಾಳಿಗೆ, ಚಪ್ಪರ, ಮನೆ, ಮನೆಯ ಪಕ್ಕದಲ್ಲಿರುವ ಪ್ರತ್ಯೇಕ ಕೋಣೆ ಬೇಕಾಗಿದೆ.

ಧರ್ಮಾಧಿಷ್ಠಿತ ‘ಹಿಂದೂ ರಾಷ್ಟ್ರ’ದ ಸ್ಥಾಪನೆಗಾಗಿ ಯೋಗದಾನ ನೀಡುವುದರ ಆವಶ್ಯಕತೆ !

‘ರಾಷ್ಟ್ರಭಾವನೆ ಮತ್ತು ಧರ್ಮಭಾವನೆ ಜಾಗೃತವಾಗದೇ ಕೃತಿಯಾಗಲಾರದು’ ಎಂಬ ತತ್ತ್ವಕ್ಕನುಸಾರ ಧರ್ಮಸಂಸ್ಥಾಪನೆಗಾಗಿ ಹಿಂದೂಗಳಿಗೆ ಪ್ರಬೋಧನೆ ಮಾಡಿ ಅವರನ್ನು ಕೃತಿ ಮಾಡಲು ಪ್ರವೃತ್ತಗೊಳಿಸುವುದು, ಉದಾ.ದಿನಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಬೋಧನಾತ್ಮಕ ಲೇಖನಗಳನ್ನು ಬರೆಯುವುದು, ವ್ಯಾಖ್ಯಾನ ನೀಡುವುದು ಇತ್ಯಾದಿ. ಇದಕ್ಕೂ ಕಾಲಾನುಸಾರ ಶೇ. ೧೦ ರಷ್ಟು ಮಹತ್ವವಿದೆ.

ಢೋಂಗಿ ಜಾತ್ಯತೀತವಾದಿಗಳ ವಿರೋಧವನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು !

ಪ್ರಧಾನಮಂತ್ರಿ ಮೋದಿಯವರು ಅಧಿಕೃತವಾಗಿ ರಾಮಮಂದಿರದ ಭೂಮಿಪೂಜೆಗಾಗಿ ಹೋಗುವುದು ಅವರು ಸಂವಿಧಾನಬದ್ಧವಾಗಿ ಸ್ವೀಕರಿಸಿದ ಪ್ರಮಾಣವಚನದ ಉಲ್ಲಂಘನೆಯಾಗುವುದು. ‘ಜಾತ್ಯತೀತತೆ’ಯು ಸಂವಿಧಾನದ ಮೂಲ ಅಂಗವಾಗಿದೆ, ಎಂದು ಟ್ವೀಟ್ ಮಾಡಿ ಅಸದುದ್ದೀನ ಓವೈಸಿಯವರು ಪ್ರಧಾನಮಂತ್ರಿ ಮೋದಿಯವರನ್ನು ವಿರೋಧಿಸಿದ್ದಾರೆ.