ಗಣೇಶೋತ್ಸವದ ನಿಮಿತ್ತ ಊರಿಗೆ ಹೋಗುವಾಗ, ಹಾಗೇ ಇತರ ಸಮಯಗಳಲ್ಲಿ ಪ್ರಯಾಣ ಮಾಡುವಾಗ, ಸನಾತನದ ಗ್ರಂಥಗಳು, ಕಿರುಗ್ರಂಥಗಳು ಜೊತೆಗಿಟ್ಟುಕೊಳ್ಳಿ ಮತ್ತು ಅವುಗಳ ಪ್ರಸಾರ ಮಾಡಿ !
ಪ್ರಯಾಣದ ಸಮಯದಲ್ಲಿ ತಮ್ಮ ಬಳಿ ಗ್ರಂಥಗಳು, ಕಿರುಗ್ರಂಥಗಳು ಹಾಗೂ ‘ಸನಾತನ ಪ್ರಭಾತ’ನ ಪತ್ರಿಕೆಗಳನ್ನು ಇಟ್ಟುಕೊಳ್ಳಿ !
ಪ್ರಯಾಣದ ಸಮಯದಲ್ಲಿ ತಮ್ಮ ಬಳಿ ಗ್ರಂಥಗಳು, ಕಿರುಗ್ರಂಥಗಳು ಹಾಗೂ ‘ಸನಾತನ ಪ್ರಭಾತ’ನ ಪತ್ರಿಕೆಗಳನ್ನು ಇಟ್ಟುಕೊಳ್ಳಿ !
ತೀವ್ರ ಆಧ್ಯಾತ್ಮಿಕ ತೊಂದರೆಗಳಿದ್ದರೆ, ಮನಸ್ಸಿನಲ್ಲಿ ಬರುವ ವಿಚಾರಗಳ ಪ್ರಮಾಣವು ತೀವ್ರವಾಗಿರುತ್ತದೆ, ಅಂತಹ ಸಂದರ್ಭದಲ್ಲಿ, ಆ ವಿಚಾರಗಳು ಕಡಿಮೆಯಾಗಲು ಅವರು ಸ್ವಯಂಸೂಚನೆಗಳನ್ನು ನೀಡಿದರೆ ಉಪಯೋಗವಾಗುವುದಿಲ್ಲ.
೬ ದಶಕಗಳ ಕಾಲ ಕಾಂಗ್ರೆಸ್ ಕೇವಲ ‘ಗರೀಬಿ ಹಟಾವೊ’ ಎಂಬ ಘೋಷಣೆಯನ್ನು ಮಾತ್ರ ನೀಡಿತು ಮತ್ತು ವಾಸ್ತವದಲ್ಲಿ ಜನಸಾಮಾನ್ಯರ ಯೋಜನೆಗಳ ಹಣವನ್ನೆಲ್ಲ ಮಧ್ಯದಲ್ಲಿಯೇ ಕಬಳಿಸಲಾಗುತ್ತಿತ್ತು.
ರಾಷ್ಟ್ರೀಯ ತನಿಖಾ ದಳದಿಂದ (‘ಎನ್.ಐ.ಎ.’ಯು) ಕೇರಳದಲ್ಲಿ ‘ಇಸ್ಲಾಮಿಕ್ ಸ್ಟೇಟ್’ನ ಭಯೋತ್ಪಾದಕ ಸಂಘಟನೆಯ ಒಂದು ನೆಲೆ ನಾಶಗೊಳಿಸಿ ನಬಿಲ್ ಅಹಮದ್ ಎಂಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.
2023 ರಲ್ಲಿ ಮತಾಂಧರು ಪಾಕಿಸ್ತಾನದ ವಿವಿಧ ಸ್ಥಳಗಳಲ್ಲಿ ಅಹಮದೀಯಾ ಸಮುದಾಯದ 23 ಧಾರ್ಮಿಕ ಸ್ಥಳಗಳ ಮೇಲೆ ಕಟ್ಟರವಾದಿ ಇಸ್ಲಾಮಿಕ್ ಮತಾಂಧರು ದಾಳಿ ಮಾಡಿದರು. ‘ಜಮಾತ್-ಎ-ಅಹಮದೀಯಾ ಪಾಕಿಸ್ತಾನ್’ ಎಂಬ ಸಂಘಟನೆಯು ಈ ಮಾಹಿತಿಯನ್ನು ಪ್ರಸಾರ ಮಾಡಿದೆ. ಇಸ್ಲಾಂನಲ್ಲಿ ಮುಹಮ್ಮದ್ ಪೈಗಂಬರ ಇವರನ್ನು ಏಕೈಕ ಪ್ರವಾದಿ ಎಂದು ನಂಬಲಾಗಿದೆ.
ಸಮಾಜವಾದಿ ಪಕ್ಷದ ನೇತಾರ ಆಝಮ್ ಖಾನ್ ಇವರ ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ೩೦ ಕ್ಕಿಂತಲೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ಮಾಡಿತು. ಆದಾಯ ತೆರಿಗೆ ಇಲಾಖೆಯು ನಡೆಸಿದ ದಾಳಿಯು ಆಝಮ್ ಖಾನ್ ಮತ್ತು ಅವರ ಕುಟುಂಬದವರಿಂದ ನಡೆಸಲಾಗುವ ಕೆಲವು ವಿಶ್ವಸ್ಥ ಮಂಡಳಗಳಿಗೆ(ಟ್ರಸ್ಟ್ ಗಳಿಗೆ) ಸಂಬಂಧಿಸಿವೆ.
ರಾಷ್ಟ್ರೀಯ ತನಿಖಾ ದಳದಿಂದ ಬ್ರಿಟನ್ ನ ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿದ ೧೯ ಖಲಿಸ್ತಾನಿಗಳ ಗುರುತು ಪತ್ತೆ ಹಚ್ಚಲಾಗಿದೆ. ಮಾರ್ಚ್ ೧೯, ೨೦೨೩ ರಂದು ೪೫ ಖಲಿಸ್ತಾನಿ ಬೆಂಬಲಿಗರು ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿದ್ದರು.
ಸೆಂಟ್ರಲ್ ಬ್ಯಾಂಕ್ ಆಫ ಅಫಘಾನಿಸ್ತಾನವು ಕಳೆದ ವಾರದಿಂದ ತನ್ನ ದಕ್ಷಿಣ-ಪಶ್ಚಿಮ ಕ್ಷೇತ್ರದಲ್ಲಿ ಅಫಘಾನಿಸ್ತಾನದ ಕರೆನ್ಸಿ ಪದ್ಧತಿಯ ಬಳಕೆಯನ್ನು ಪ್ರೋತ್ಸಾಹಿಸಲು ಆರಂಭಿಸಿದ್ದು, ಶೀಘ್ರದಲ್ಲಿಯೇ ಪಾಕಿಸ್ತಾನದ ಕರೆನ್ಸಿಯ ಮೇಲೆ ನಿರ್ಬಂಧ ಹೇರುವ ಸಾಧ್ಯತೆಯಿದೆ.
‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಎಂದು ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾದಿಮಿರ ಪುತಿನ ಇವರು ಭಾರತದ ಪ್ರಧಾನಿ ನರೇಂದ್ರ ಮೋದಿ ಇವರನ್ನು ಶ್ಲಾಘಿಸಿದರು. ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
ಭಾರತ ಸೇರಿದಂತೆ ಸಂಪೂರ್ಣ ಜಗತ್ತು ‘ಚಂದ್ರಯಾನ ೩’ ಇದರ ಯಶಸ್ಸಿನಲ್ಲಿ ಮುಳುಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಭಾರತೀಯ ವಿಜ್ಞಾನಿಗಳನ್ನು ಹೊಗಳಲಾಗುತ್ತಿದೆ.