‘ಚಂದ್ರಯಾನ-3’ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ ಹಿಂದಿನ ಪ್ರಕ್ರಿಯೆ !
ಲ್ಯಾಡರ್ ವಿಕ್ರಂ ಚಂದ್ರನ ಮೇಲೆ ಇಳಿದ ನಂತರ ಇಸ್ರೋದ ನಿಯಂತ್ರಣ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತ ಇರುವ ವಿಜ್ಞಾನಿಗಳು ಉತ್ಸಾಹದಿಂದ ವಂದೇ ಮಾತರಂನ ಘೋಷಣೆ ಕೂಗಿದರು.
ಲ್ಯಾಡರ್ ವಿಕ್ರಂ ಚಂದ್ರನ ಮೇಲೆ ಇಳಿದ ನಂತರ ಇಸ್ರೋದ ನಿಯಂತ್ರಣ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತ ಇರುವ ವಿಜ್ಞಾನಿಗಳು ಉತ್ಸಾಹದಿಂದ ವಂದೇ ಮಾತರಂನ ಘೋಷಣೆ ಕೂಗಿದರು.
‘ಆಶ್ರಮ’ ವೆಬ್ ಸರಣಿಯ ನಿರ್ಮಾಪಕ ಪ್ರಕಾಶ್ ಝಾ ಮತ್ತು ನಟ ಬಾಬಿ ದೇವೊಲ್ ಇವರ ವಿರುದ್ಧದ ಅರ್ಜಿಯ ಪ್ರಕರಣ
ಕೇಂದ್ರ ಸರಕಾರ ದೆಹಲಿ ವಕ್ಫ್ ಬೋರ್ಡಗೆ ಸಂಬಂಧಿಸಿದ್ದ 123 ಆಸ್ತಿಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದೆ. ಇದರಲ್ಲಿ ಮಸೀದಿ, ಕಬ್ರ ಮತ್ತು ದರ್ಗಾ ಒಳಗೊಂಡಿದೆ. ಈ ಸಂಬಂಧ ದೆಹಲಿ ವಕ್ಫ್ ಬೋರ್ಡ್ ಅಧ್ಯಕ್ಷ ಅಮಾನತುಲ್ಲಾ ಖಾನ್ ಅವರಿಗೆ ಕೇಂದ್ರ ಸರಕಾರ ನೋಟಿಸ್ ಕಳುಹಿಸಿದೆ.
ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ದ ಮಹತ್ವದ ಯೋಜನೆಯಾದ ‘ಚಂದ್ರಯಾನ-3’ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಿತು. ಇದು ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಜನರಲ್ಲಿ ಸಂತಸ ಮೂಡಿಸಿದೆ.
‘ಧರ್ಮದ ಹೆಸರಿನಲ್ಲಿ ಗೌರವಧನ ನೀಡುವಾಗ ಈ ತಾರತಮ್ಯ ಏಕೆ ?’ ಎನ್ನುವ ಪ್ರಶ್ನೆ ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರು ಎಂದೂ ಕೇಳುವುದಿಲ್ಲ ಎನ್ನುವುದನ್ನು ಗಮನಿಸಿರಿ !
ಮಮತಾ ಬ್ಯಾನರ್ಜಿಯವರು ಬಂಗಾಲದಲ್ಲಿ ಇಮಾಂ, ಮುಅಜ್ಜಿನ್ ಮತ್ತು ಅರ್ಚಕರ ಗೌರವಧನದಲ್ಲಿ 500 ರೂಪಾಯಿಯಷ್ಟು ಹೆಚ್ಚಳ !
ಕೇಂದ್ರ ಸರಕಾರದ ವಿದ್ಯಾರ್ಥಿವೇತನ ಯೋಜನೆಯ ರಾಷ್ಟ್ರೀಯ ಪೋರ್ಟಲ್ ಅನ್ನು ಸಿದ್ಧಪಡಿಸುವಾಗ ಭಾರತದ ಅತಿದೊಡ್ಡ ಅಲ್ಪಸಂಖ್ಯಾತ ವಿದ್ಯಾರ್ಥಿವೇತನದ ಹಗರಣ ಬೆಳಕಿಗೆ ಬಂದಿದೆ. ೨೦೦೭ ರಿಂದ ೨೦೨೨ ರ ಕಾಲಾವಧಿಯಲ್ಲಿ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನಕ್ಕಾಗಿ ಕೇಂದ್ರದಿಂದ ೨೨ ಸಾವಿರದ ೫೦೦ ಕೋಟಿ ರೂಪಾಯಿಗಳನ್ನು ನೀಡಲಾಗಿದೆ.
ಭಾರತದ `ಚಂದ್ರಯಾನ-3’ರ `ಲ್ಯಾಂಡರ ವಿಕ್ರಮ’ ಇಂದು ಸಾಯಂಕಾಲ 6 ಗಂಟೆ 04 ಗಂಟೆಗೆ ಚಂದ್ರನ ಮೇಲೆ ಇಳಿಯಲಿದೆ. ಸಾಯಂಕಾಲ 5 ಗಂಟೆ 47 ನಿಮಿಷದಿಂದ ಅದರ ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಸಂಪೂರ್ಣ ಕಾಲಾವಧಿಯನ್ನು ‘ಫಿಪ್ಟೀನ್ ಮಿನಿಟ್ಸ ಆಫ್ ಟೆರರ್’ (ಭಯಾನಕ 15 ನಿಮಿಷಗಳು) ಎಂದು ಕರೆಯುತ್ತಾರೆ.
ಸೂರ್ಯಪೇಟ ಜಿಲ್ಲೆಯ ಇರಾವರಮ ಗ್ರಾಮದಲ್ಲಿ ಬಾಲ ಉಗ್ರ ನರಸಿಂಹ ಸ್ವಾಮಿಯ ಪ್ರಸಿದ್ಧ ದೇವಸ್ಥಾನವಿದೆ. ಪ್ರತಿ ಶುಕ್ರವಾರ ಮತ್ತು ಶನಿವಾರ ಈ ದೇವಸ್ಥಾನಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ.
ಯು.ಐ.ಡಿ.ಎ.ಐ.ಯು, ಆಧಾರ್ ಕಾರ್ಡ್ ಇಮೇಲ್ ಅಥವಾ ವಾಟ್ಸಪ್ ನಿಂದ ಅಪ್ಡೇಟ್ ಮಾಡುವುದಕ್ಕಾಗಿ ನಿಮ್ಮ ದಾಖಲೆಗಳನ್ನು ಶೇರ್ ಮಾಡಲು ಎಂದಿಗೂ ಹೇಳುವುದಿಲ್ಲ. ಆದ್ದರಿಂದ ಇಂತಹ ಸಂದೇಶಗಳು ಏನಾದರೂ ಬಂದರೆ, ಆಗ ಆ ಸಂದೇಶಗಳನ್ನು ನಿರ್ಲಕ್ಷಿಸಿ.