ಚೀನಾದಲ್ಲಿ ಇನ್ನು ಅಪ್ರಾಪ್ತ ಮಕ್ಕಳಿಗೆ ದಿನದಲ್ಲಿ ಕೇವಲ ಎರಡು ಗಂಟೆಯ ಕಾಲ ಇಂಟರ್ನೆಟ್ ಉಪಯೋಗ !
ಭಾರತ ಸರಕಾರ ಕೂಡ ಮಕ್ಕಳುನ್ನು ಮೊಬೈಲ ಚಟದಿಂದ ಹೊರ ತರುವುದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಭಾರತ ಸರಕಾರ ಕೂಡ ಮಕ್ಕಳುನ್ನು ಮೊಬೈಲ ಚಟದಿಂದ ಹೊರ ತರುವುದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಜಾತ್ಯತೀತ ಸಂವಿಧಾನದಿಂದ ನೀಡಿರುವ ಹುದ್ದೆಯಲ್ಲಿರುವ ಓರ್ವ ಮುಸಲ್ಮಾನ ವ್ಯಕ್ತಿಯು ರಾಜಾರೋಷವಾಗಿ ಹಿಂದುದ್ವೇಷದ ಹೇಳಿಕೆ ನೀಡಿದರು ಕೂಡ ಅವರ ಬಗ್ಗೆ ಸರಕಾರ, ಪೊಲೀಸರು, ಆಡಳಿತ, ಪ್ರಜಾಪ್ರಭುತ್ವ, ಜಾತ್ಯತೀತವಾದಿಗಳು ಮುಂತಾದವರು ಯಾರು ಏನು ಮಾತನಾಡುವುದಿಲ್ಲ, ಇದನ್ನು ತಿಳಿದುಕೊಳ್ಳಿ !
ಈ ದೇಶದ್ರೋಹಿಗಳ ವಿರುದ್ಧ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಇತರ ಮುಸ್ಲಿಂ ಪರ ರಾಜಕೀಯ ಪಕ್ಷಗಳು ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನಿಸಬೇಕು !
ದೇಶದಲ್ಲಿನ ೪ ಸಾವಿರ ಶಾಸಕರ ಬಳಿ ೫೪ ಸಾವಿರದ ೫೪೫ ಕೋಟಿ ರೂಪಾಯಿಗಳ ಆಸ್ತಿ !
‘ಜಿ-೨೦’ಯ ಅಧ್ಯಕ್ಷತೆ ಭಾರತದ ಕಡೆಗೆ ಬಂದನಂತರ ಅದನ್ನು ನಿಜವಾದ ಅರ್ಥದಲ್ಲಿ ಆಚರಿಸುವ ನಿರ್ಣಯವನ್ನು ಕೇಂದ್ರಸರಕಾರ ತೆಗೆದುಕೊಂಡಿತು. ಈ ಆಚರಣೆಗೆ ಪ್ರದರ್ಶನದ ಆಡಂಬರ ಇಲ್ಲ, ಅದನ್ನು ಒಂದು ಪ್ರಕಾರದ ಚಳುವಳಿ ಎಂದು ಅದರ ಕಡೆಗೆ ನೋಡಲಾಗುತ್ತ್ತಿದೆ.
ದೇಶದಲ್ಲಿನ ೪ ಸಾವಿರ ಶಾಸಕರ ಕಡೆಗೆ ೫೪ ಸಾವಿರದ ೫೪೫ ಕೋಟಿ ರೂಪಾಯಿಗಳ ಆಸ್ತಿ !
ಉಡುಪಿಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಘಟನೆ ಮನುಕುಲಕ್ಕೆ ನಾಚಿಕೆಗೇಡಿನ ಹಾಗೂ ನೋವಿನ ಘಟನೆಯಾಗಿದೆ, ಈಗ ಹಿಂದೂಗಳು ಜಾಗೃತರಾಗುತ್ತಿದ್ದಾರೆ. ಆದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏಕೆಂದರೆ ಈಗ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಕೇರಳ ಫೈಲ್ಸ್ದಂತೆಯೇ ಉಡುಪಿ ಫಾಯಿಲ್ಸ ಸಹ ಬರಬಹುದು
ಜಮ್ಮು ಕಾಶ್ಮೀರದ ಕಿಸ್ತವಾಡದಲ್ಲಿರುವ ಎಲ್ಲಾ ಮದರಸಾಗಳ ವ್ಯವಸ್ಥಾಪನೆಯನ್ನು ಕೇಂದ್ರಾಡಳಿತವು ನಡೆಸುವ ಕೇಂದ್ರ ಸರಕಾರದ ನಿರ್ಧಾರವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಉಚ್ಚನ್ಯಾಯಾಲಯ ರದ್ದುಗೊಳಿಸಿದೆ. ನ್ಯಾಯಾಲಯವು, ಜೂನ್ 2023ರಲ್ಲಿ ಸರಕಾರವು ಹೊರಡಿಸಿದ ಅಧೀಕೃತ ಆದೇಶವನ್ನು ಎಲ್ಲಾ ಮದರಸಾಗಳಿಗೆ ಅನ್ವಯಿಸಲು ಸಾಧ್ಯವಿಲ್ಲ.
ರಾಜಸ್ಥಾನದ ಕಾಂಗ್ರೆಸ್ ಸರಕಾರದಲ್ಲಿನ ಅಮಾನತುಗೊಂಡಿರುವ ಸಚಿವ ರಾಜೇಂದ್ರ ಗೂಢ ಇವರು ಆಗಸ್ಟ್ ೨ ರಂದು ಇಲ್ಲಿಯ ಪತ್ರಿಕಾಗೋಷ್ಠಿಯಲ್ಲಿ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರದ ಮಾಹಿತಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ ೧ ರಂದು ಭಾಜಪ ಮೈತ್ರಿಕೂಟದ ಸಂಸದರನ್ನು ಭೇಟಿ ಮಾಡಿದರು. ಆಗ ಮುಂಬರುವ ರಕ್ಷಾಬಂಧನದ ವೇಳೆ ಮುಸ್ಲಿಂ ಮಹಿಳೆಯರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದರು ಎಂದು ವಾರ್ತಾ ಸಂಸ್ಥೆ ʼಪಿಟಿಐ’ ವರದಿ ಮಾಡಿದೆ.