‘ಯುದ್ಧ ಒಂದು ಪರ್ಯಾಯವಲ್ಲ ಭಾರತದೊಂದಿಗೆ ಚರ್ಚೆಗೆ ಸಿದ್ಧ!'(ಅಂತೆ) – ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್
‘ಯುದ್ಧ ಒಂದು ಪರ್ಯಾಯವಲ್ಲ ಭಾರತದೊಂದಿಗೆ ಚರ್ಚೆಗೆ ಸಿದ್ಧ!'(ಅಂತೆ) – ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್
‘ಯುದ್ಧ ಒಂದು ಪರ್ಯಾಯವಲ್ಲ ಭಾರತದೊಂದಿಗೆ ಚರ್ಚೆಗೆ ಸಿದ್ಧ!'(ಅಂತೆ) – ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್
ಇಲ್ಲಿಯ ನಂದಾಪುರ ಜಂಕ್ಷನ್ ಬಳಿ ಅಬ್ದುಲ್ ಸಲೀಂ (32 ವರ್ಷ) ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನು. ಇದರಿಂದ ಬೇಸತ್ತ ಸಾರ್ವಜನಿಕರು ಸ್ಥಳಿಯ ಪೊಲೀಸರಿಗೆ ದೂರು ನೀಡಿದರು. ಬಳಿಕ ಬಂಟ್ವಾಳ ನಗರ ಪೊಲೀಸ್ ಎಸ್.ಐ. ರಾಮಕೃಷ್ಣ ಇವರ ನೇತೃತ್ವದಲ್ಲಿ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿದರು.
ಸರ್ವೋಚ್ಚ ನ್ಯಾಯಾಲಯವು ಈ ಸಮಯದಲ್ಲಿ, ಮೇ ೪ ರಂದು ಮಣಿಪುರದಲ್ಲಿ ೨ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ತೆಗೆದಿರುವ ಘಟನೆಯ ೨ ತಿಂಗಳ ನಂತರ ಎಂದರೆ ಜುಲೈ ೭ ರಂದು ದೂರ ದಾಖಲಿಸಿರುವುದು ಸ್ಪಷ್ಟವಾಗಿದೆ.
ನೂಹ್ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿದೆಯೋ ? ಹರಿಯಾಣದಲ್ಲಿ ಭಾಜಪ ಸರಕಾರವಿರುವಾಗ ಮತಾಂಧ ಮುಸ್ಲಿಮರು ಅತ್ಯಂತ ಯೋಜನಾಬದ್ಧವಾಗಿ ಹಿಂದೂಗಳ ಹತ್ಯೆ ಮಾಡುತ್ತಾರೆ. ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ. ಅಲ್ಲಿ ಹಿಂದೂಗಳ ರಕ್ಷಣೆಯಾಗುವುದು ಅಪೇಕ್ಷಿತವಿದೆ !
ಹಸಿವಿನಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ ಭಾರತವನ್ನು ಓಲೈಸುವ ನಾಟಕವಾಡುತ್ತಿದೆ. ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಇವರು ಭಾರತಕ್ಕೆ ಕರೆ ನೀಡುತ್ತಾ, ಯುದ್ಧ ಒಂದು ಆಯ್ಕೆಯಲ್ಲ ಮತ್ತು ನಾವು ಭಾರತದೊಂದಿಗೆ ಚರ್ಚೆ ನಡೆಸಲು ಸಿದ್ಧರಿದ್ದೇವೆ ಎಂದು ಹೇಳಿದರು.
ನುಹದಲ್ಲಿ ಮತಾಂಧ ಮುಸ್ಲಲ್ಮಾನರು ಹಿಂದೂಗಳ ಧಾರ್ಮಿಕ ಯಾತ್ರೆಯ ಮೇಲೆ ದಾಳಿ ಮಾಡಿದ ನಂತರ, ನೆರೆಯ ಗುರುಗ್ರಾಮ್ ಜಿಲ್ಲೆಯಲ್ಲಿ ಪ್ರತಿಕ್ರಿಯೆಗಳು ಭುಗಿಲೆದ್ದಿತು. ಇಲ್ಲಿನ ಸೆಕ್ಟರ್ 56 ಮತ್ತು 57 ರಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿಯನ್ನು 100 ರಿಂದ 200 ಜನರ ಸಮೂಹವು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ.
ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಆಗಸ್ಟ್ ೧ ರಂದು ಸಹ ವಿರೋಧಿ ಪಕ್ಷಗಳು ಗದ್ದಲ ಮಾಡಿದ್ದರಿಂದ ರಾಜ್ಯಸಭೆ ಮತ್ತು ಲೋಕಸಭೆಯನ್ನು ಮಧ್ಯಾಹ್ನ ೨ ಗಂಟೆಯ ವರೆಗೆ ಮುಂದೂಡಲಾಯಿತು.
ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದಿರುವುದು ಮತ್ತು ಪೂರ್ಣಗೊಳಿಸಲಾಗದ ಆಶ್ವಾಸನೆಗಳನ್ನು ನೀಡಿ ಜನರನ್ನು ಮೂರ್ಖರನ್ನಾಗಿಸುವುದು ಈ 2 ಕಾರಣಗಳಿಂದ ಜನಪ್ರತಿನಿಧಿಗಳು ತಾವೇ ಚಪ್ಪಲಿಗಳೀಂದ ಹೊಡೆದುಕೊಳ್ಳಲು ನಿರ್ಧರಿಸಿದರೆ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದೇ ಜನರಿಗೆ ಅನಿಸುತ್ತದೆ !
ಕ್ರೈಸ್ತ ಕುಕಿ ಭಯೋತ್ಪಾದಕ ಮತ್ತು ಹಿಂದೂ ಮೈತೆಯಿ ಇವರಲ್ಲಿ ೩ ತಿಂಗಳಿಂದ ನಡೆಯುತ್ತಿರುವ ಸಂಘರ್ಷ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಗ್ರಾಮದಲ್ಲಿನ ತಥಾ ಕಥಿತ ರಕ್ಷಕ ಇರುವ ಕುಕಿ ಭಯೋತ್ಪಾದಕರು ಮೈತೆಯಿ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ.
ಅಮೇರಿಕಾದ ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್ ಕಾಯ್ದಾದಂತಹ ಜಿಹಾದಿ ಭಯೋತ್ಪಾದಕ ಸಂಘಟನೆಗಳಿಗೆ ಮಾಲದೀವನಲ್ಲಿ ಸಹಾಯ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರ ಅಡಿಯಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ಸಹಾಯ ಮಾಡುವ ೨೦ ವ್ಯಕ್ತಿಗಳು ಮತ್ತು ೨೯ ಕಂಪನಿಗಳ ಮೇಲೆ ನಿಷೇಧ ಹೇರಲಾಗಿದೆ.