ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ
‘ಇತ್ತೀಚಿನ ರಾಜಕಾರಣಿ ಗಳು ‘ನಾವು ಶ್ರೀರಾಮನನ್ನು ಆದರ್ಶವೆಂದು ನಂಬುತ್ತೇವೆ’, ‘ನಾವು ಶ್ರೀಕೃಷ್ಣನ ವಂಶಜರು’, ಎಂಬ ಆಶಯದ ಕೇವಲ ಹೇಳಿಕೆ ನೀಡುತ್ತಾರೆ; ಆದರೆ ಅವರು ಸಾಧನೆ ಮಾಡುವುದಿಲ್ಲ.
‘ಇತ್ತೀಚಿನ ರಾಜಕಾರಣಿ ಗಳು ‘ನಾವು ಶ್ರೀರಾಮನನ್ನು ಆದರ್ಶವೆಂದು ನಂಬುತ್ತೇವೆ’, ‘ನಾವು ಶ್ರೀಕೃಷ್ಣನ ವಂಶಜರು’, ಎಂಬ ಆಶಯದ ಕೇವಲ ಹೇಳಿಕೆ ನೀಡುತ್ತಾರೆ; ಆದರೆ ಅವರು ಸಾಧನೆ ಮಾಡುವುದಿಲ್ಲ.
‘ಸರ್ವಸಾಮಾನ್ಯ ಜೀವವು ‘ಮಾಯೆಯಲ್ಲಿ ಸಿಲುಕಬಾರದು’, ಎಂಬುದಕ್ಕಾಗಿ ಸಾಧನೆಯನ್ನು ಮಾಡುವುದು ಅವಶ್ಯಕವಾಗಿರುತ್ತದೆ. ಸಾಧನೆಯ ಮೂಲಕ ಮಾಯೆಯಿಂದ ಹೊರಗೆ ಬಿದ್ದ ನಂತರ ಜೀವವು ಸಾಧನೆಯಲ್ಲಿ ಸಿಲುಕಬಾರದು; ಎಂಬುದಕ್ಕಾಗಿ ಈಶ್ವರನು ನಿರ್ಗುಣ ಸ್ಥಿತಿಯನ್ನು ನಿರ್ಮಿಸಿದ್ದಾನೆ.
ಬಾಲ್ಯದಿಂದ, ಅಷ್ಟೇ ಅಲ್ಲ ಗರ್ಭದಲ್ಲಿರುವಾಗಲೇ ಜೀವದ ಮೇಲೆ ಸಾತ್ತ್ವಿಕತೆಯ ಸಂಸ್ಕಾರವನ್ನು ಮಾಡಿದರೆ ಆದರ್ಶ ಮತ್ತು ಧರ್ಮಾಚರಣಿ ಯುವಕರು ನಿರ್ಮಾಣವಾಗುವರು ! ಸರ್ವ ಶ್ರೇಷ್ಠ ಹಿಂದೂ ಧರ್ಮದ ಶಾಸ್ತ್ರ ಮತ್ತು ಉಪಾಸನೆಯನ್ನು ತಿಳಿದು ಅದರಂತೆ ಕೃತಿಯನ್ನು ಮಾಡಿದರೆ ಸಮಾಜದಲ್ಲಿ ಪರಿವರ್ತನೆಯಾಗಲು ಸಮಯ ಬೇಕಾಗುವುದಿಲ್ಲ.
ತಾಯಿ-ತಂದೆ ಮಕ್ಕಳಿಗೆ ಜನ್ಮದಿಂದ ಹಿಡಿದು ಸ್ವಾವಲಂಬಿ ಆಗುವವರೆಗೆ ಎಲ್ಲ ರೀತಿಯಿಂದ ಕಾಳಜಿಯನ್ನು ವಹಿಸಿದರು ಅವರ ಬಗ್ಗೆ ಕೃತಜ್ಞತೆ ಅನಿಸದೇ ಇಂದಿನ ಆಂಗ್ಲಮಾನಸಿಕತೆಯ ಯುವಕರು ತಾಯಿ-ತಂದೆಯರನ್ನು ಅವರ ವೃದ್ಧಾಪ್ಯದಲ್ಲಿ ‘ಬಳಸಿರಿ ಮತ್ತು ಎಸೆಯಿರಿ’ ಈ ಪಾಶ್ಚಾತ್ಯರ ಆಧುನಿಕ ಸಂಸ್ಕೃತಿಗನುಸಾರ ವೃದ್ಧಾಶ್ರಮದಲ್ಲಿ ಕಳುಹಿಸುತ್ತಿದ್ದಾರೆ.
ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದಿಂದ ಒಟ್ಟಾಗಿರುವ ಹಿಂದೂ ರಾಷ್ಟ್ರವೀರರಿಗೆ ನನ್ನ ನಮಸ್ಕಾರಗಳು ! ಹಿಂದೂ ರಾಷ್ಟ್ರದ ಸ್ಥಾಪನೆಯು ಸುಲಭವಲ್ಲ. ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯದಲ್ಲಿ ‘ನಾನು ಸಹಾಯ ಮಾಡುವೆ’, ಈ ರೀತಿಯ ದೃಷ್ಟಿಕೋನವನ್ನು ಇಟ್ಟುಕೊಳ್ಳದಿರಿ ಬದಲಾಗಿ ‘ಇದು ನನ್ನದೇ ಕರ್ತವ್ಯವಾಗಿದೆ’, ಎಂಬ ದೃಷ್ಟಿಕೋನವನ್ನು ಇಟ್ಟುಕೊಳ್ಳಿರಿ.
ನಿರ್ಗುಣ ಈಶ್ವರನು ಭಕ್ತರಿಗೆ ಆನಂದವನ್ನು ನೀಡಲು ಸಗುಣ ರೂಪದಲ್ಲಿ ಬರುತ್ತಾನೆ. ಆನಂದಮಯ ಅವತಾರೀ ಲೀಲೆಯನ್ನು ಮಾಡುತ್ತಾನೆ ಮತ್ತು ಪುನಃ ನಿರ್ಗುಣದಲ್ಲಿ ವಿಲೀನನಾಗುತ್ತಾನೆ. ಪರಾತ್ಪರ ಗುರು ಡಾ. ಆಠವಲೆಯವರ ಜನ್ಮೋತ್ಸವವೂ ನಮ್ಮೆಲ್ಲರಿಗಾಗಿ ನಿರ್ಗುಣ ಈಶ್ವರನ ಸಗುಣ ರೂಪದ ಆನಂದವನ್ನು ಪಡೆಯುವ ಕ್ಷಣವಾಗಿದೆ.
ಯಾವಾಗ ಜ್ಞಾನಶಕ್ತಿಯ ಪ್ರವಾಹವುಆಜ್ಞಾಚಕ್ರದಿಂದ ಸಮಷ್ಟಿಯ ಕಡೆಗೆ ಹೋಗುತ್ತದೆಯೋ, ಆಗ ಈ ದೈವೀಪ್ರಕ್ರಿಯೆಯ ಅನುಭವವನ್ನು ನೀಡಲು ಈಶ್ವರೇಚ್ಛೆಯಿಂದ ಆಧ್ಯಾತ್ಮಿಕ ಉನ್ನತರ ಹಣೆಯ ಮೇಲೆ ವಿವಿಧ ರೀತಿಯ ದೈವೀ ಚಿಹ್ನೆಗಳು ಮೂಡುತ್ತವೆ
‘ತ್ರೇತಾಯುಗದಲ್ಲಿ ಶ್ರೀವಿಷ್ಣುವು ಶ್ರೀರಾಮನ ರೂಪದಲ್ಲಿ ಕ್ಷತ್ರಿಯ ಕುಲದಲ್ಲಿ ಜನ್ಮ ತಾಳಿದನು ಮತ್ತು ದ್ವಾಪರಯುಗದಲ್ಲಿ ಶ್ರೀಕೃಷ್ಣನ ರೂಪದಲ್ಲಿ ಯಾದವ ಕುಲದಲ್ಲಿ ಜನ್ಮ ತಾಳಿದನು. ಈಗಿನ ಕಲಿಯುಗದಲ್ಲಿ ಶ್ರೀವಿಷ್ಣುವು ‘ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆ’ ಇವರ ರೂಪದಲ್ಲಿ ಜನ್ಮ ತಾಳಿದ್ದಾರೆ.
ಜನ್ಮ ಮತ್ತು ಮೃತ್ಯುವಿನ ಮಹಾಚಕ್ರವೆಂದರೆ ಕಗ್ಗತ್ತಲಿನಲ್ಲಿ ಮಹಾಸಾಗರದ ಮಧ್ಯಭಾಗದಲ್ಲಿ ಒಂದು ದೋಣಿಯಲ್ಲಿ ಸಿಕ್ಕಿಬಿದ್ದ ಹಾಗಾಗಿದೆ. ಅವತಾರರು ಜನ್ಮ-ಮೃತ್ಯುವಿನ ಚಕ್ರದಿಂದ ಮುಕ್ತವಾಗಲು ಬಯಸುವ ಜೀವಗಳಿಗೆ ದಾರಿಯನ್ನು ತೋರಿಸುತ್ತಾರೆ.
ಗುರುದೇವರ ರಥೋತ್ಸವದಲ್ಲಿ ಶ್ರೀಮನ್ನಾರಾಯಣ ಸ್ವರೂಪ ಗುರುದೇವರ ಆಧ್ಯಾತ್ಮಿಕ ಆಸನದ ಎದುರಿಗೆ ಬಲಬದಿಯಲ್ಲಿ ಶ್ರೀಸತ್ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಮತ್ತು ಎಡಬದಿಯಲ್ಲಿ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳರು ಆಸನಸ್ಥರಾಗಬೇಕು.