ಮುಸ್ಲಿಂ ಲೀಗ್ನ್ನು ತಿಳಿದುಕೊಳ್ಳಿರಿ !
‘ಸಿಈ’ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದೆ. ನಿರಾಶ್ರಿತ ಮುಸಲ್ಮಾನರಿಗೆ ಪೌರತ್ವವನ್ನು ನಿರಾಕರಿಸಿದ್ದರಿಂದ ಈ ಕಾನೂನನ್ನು ನಿಷೇಧಿಸಬೇಕೆಂದು ಅದು ಒತ್ತಾಯಿಸಿದೆ.
‘ಸಿಈ’ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದೆ. ನಿರಾಶ್ರಿತ ಮುಸಲ್ಮಾನರಿಗೆ ಪೌರತ್ವವನ್ನು ನಿರಾಕರಿಸಿದ್ದರಿಂದ ಈ ಕಾನೂನನ್ನು ನಿಷೇಧಿಸಬೇಕೆಂದು ಅದು ಒತ್ತಾಯಿಸಿದೆ.
ಅಕ್ಬರ್ ಆಕ್ರಮಣಕಾರಿ ಮತ್ತು ಹಿಂಸಾಚಾರಿ ಆಗಿದ್ದನು. ಅಂತಹ ಅಕ್ಬರನನ್ನು ಶ್ರೇಷ್ಠ ಎಂದು ಕರೆಯುವುದು ಅಸಂಬದ್ಧ. ಅಂತಹ ವಿಷಯಗಳನ್ನು ಪಠ್ಯಕ್ರಮದಿಂದ ತೆಗೆದು ಹಾಕಲಾಗುವುದು ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಅಕ್ರಮವಾಗಿ ಹಲಾಲ್ ಪ್ರಮಾಣಪತ್ರ ನೀಡಿ ಹಣ ಕೀಳುತ್ತಿದ್ದ ‘ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ’ದ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯವು ಲಾಕ್ಷಾಗೃಹವನ್ನು ಹಿಂದೂಗಳಿಗೆ ಹಸ್ತಾಂತರಿಸಲು ಆದೇಶಿಸಿದೆ.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ೧೦೮ ಅಡಿ ಎತ್ತರದ ಕಂಬದ ಮೇಲೆ ಹಿಂದೂಗಳು ಹಾರಿಸಿದ ಹನುಮ ಧ್ವಜವನ್ನು ಪೊಲೀಸರು ಬಲವಂತವಾಗಿ ಕೆಳಗಿಳಿಸಿದ್ದಾರೆ.
ದೇಶದಲ್ಲಿ ಶ್ರೀರಾಮನನ್ನು ಬಹಿರಂಗವಾಗಿ ಬೆಂಬಲಿಸಲಾಗುತ್ತಿದೆ’ ಎಂದು ಕಾಂಗ್ರೆಸ್ನ ವಿದೇಶದ ಶಾಖೆ ‘ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್’ ಅಧ್ಯಕ್ಷ ಸ್ಯಾಮ್ ಪಿತ್ರೋದಾ ಹೇಳಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೋಲಾಹಲವುಂಟು ಮಾಡಿದರೆಂದು ೧೪೧ ಸಂಸದರನ್ನು ವಜಾಗೊಳಿಸಲಾಗಿದೆ.
ನಟ ಶಾರುಖ್ ಖಾನ್ ಮತ್ತು ಅವರ ಕುಟುಂಬದವರು ಶಿರ್ಡಿಯಲ್ಲಿ ಶ್ರೀ ಸಾಯಿಬಾಬಾರ ದರ್ಶನ ಪಡೆದರು. ಈ ಕಾರಣದಿಂದಾಗಿ, ಮುಸಲ್ಮಾನ ಮೂಲಭೂತವಾದಿಗಳು ಶಾರುಖ್ ಖಾನ್ ಇವರು ಮೂರ್ತಿ ಪೂಜಿಸುತ್ತಾರೆ ಎಂದು ಆರೋಪಿಸಿದರು
ಉತ್ತರಪ್ರದೇಶದ ಸೆರೆಮನೆಗಳಲ್ಲಿರುವ ಕೈದಿಗಳು ರಾಮಾಯಣದ ಸುಂದರಕಾಂಡ ಮತ್ತು ಹನುಮಾನ ಚಾಲೀಸಾವನ್ನು ಪಠಿಸಲು ಆರಂಭಿಸಿದ್ದಾರೆ.