ಅಶಾಂತ ಕಾಶ್ಮೀರ !
ಕಾಶ್ಮೀರದಲ್ಲಿ ಮುಷ್ಠಿಯಷ್ಟು ಭಯೋತ್ಪಾದಕರು ಬರುತ್ತಾರೆ ಮತ್ತು ಕೃತ್ಯವೆಸಗುತ್ತಾರೆ. ಅವರಿಂದ ಕಳೆದ ಮೂರು ದಶಕಗಳಿಂದ ಕಾಶ್ಮೀರ ಅಶಾಂತವಿದೆ. ನಾಲ್ಕೂವರೆ ಲಕ್ಷ ಹಿಂದೂಗಳು ನಿರಾಶ್ರಿತರಾಗಿದ್ದಾರೆ.
ಕಾಶ್ಮೀರದಲ್ಲಿ ಮುಷ್ಠಿಯಷ್ಟು ಭಯೋತ್ಪಾದಕರು ಬರುತ್ತಾರೆ ಮತ್ತು ಕೃತ್ಯವೆಸಗುತ್ತಾರೆ. ಅವರಿಂದ ಕಳೆದ ಮೂರು ದಶಕಗಳಿಂದ ಕಾಶ್ಮೀರ ಅಶಾಂತವಿದೆ. ನಾಲ್ಕೂವರೆ ಲಕ್ಷ ಹಿಂದೂಗಳು ನಿರಾಶ್ರಿತರಾಗಿದ್ದಾರೆ.
ಭಾರತದ ಮೇಲೆ ಇಸ್ಲಾಮೀ ಆಕ್ರಮಣವಾದ ನಂತರ ಇಲ್ಲಿನ ಹಿಂದೂಗಳ ಅನೇಕ ದೇವಸ್ಥಾನಗಳು ಮತ್ತು ವಾಸ್ತುಗಳನ್ನು ಇಸ್ಲಾಮೀಕರಣಗೊಳಿಸಲಾಯಿತು. ಅವುಗಳಿಗೆ ಅವುಗಳ ಮೂಲ ಸ್ವರೂಪವನ್ನು ಪುನಃ ಪ್ರಾಪ್ತಿ ಮಾಡಿಕೊಡಲು ಕಳೆದ ಅನೇಕ ಶತಮಾನಗಳಿಂದ ಪ್ರಯತ್ನ ಮಾಡಲಾಗುತ್ತಿದೆ. ನಡುವೆ ಅದು ನಿಂತಿದೆಯೆಂದು ಅನಿಸಿದಾಗ ಪುನಃ ಹೊಸದಾಗಿ ಪ್ರಯತ್ನ ಆರಂಭವಾಗಿರುವುದು ಕಂಡುಬಂತು.
ಗುರು ಶಿಷ್ಯನಿಗೆ ಅವನ ಆಧ್ಯಾತ್ಮಿಕ ಉನ್ನತಿಯ ಪ್ರವಾಸದಲ್ಲಿ ಹೆಜ್ಜೆ ಹೆಜ್ಜೆಗೂ ಪ್ರತ್ಯಕ್ಷ, ಪರೋಕ್ಷ, ಸೂಕ್ಷ್ಮದಿಂದ ಹೀಗೆ ವಿವಿಧ ಮಾಧ್ಯಮಗಳಿಂದ ಸತತ ಮಾರ್ಗದರ್ಶನ ಮಾಡುತ್ತಾ ಇರುತ್ತಾರೆ, ಕಲಿಸುತ್ತಾ ಇರುತ್ತಾರೆ ಹಾಗೂ ಆ ಮಾರ್ಗದರ್ಶನವನ್ನು ಅರ್ಥೈಸಿಕೊಂಡೇ ಶಿಷ್ಯನು ಮುಂದಿನ ಹೆಜ್ಜೆಯನ್ನಿಡುತ್ತಾನೆ.
ಪ್ರಾಚೀನ ಭಾರತವು ಶಿಕ್ಷಣಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು ಜಗತ್ಪ್ರಸಿದ್ಧವಾಗಿತ್ತು. ‘ವಿದ್ಯಾಪೀಠ’ದ ಸಂಕಲ್ಪನೆಯನ್ನು ಭಾರತವೇ ಮೊಟ್ಟಮೊದಲು ಜಗತ್ತಿಗೆ ನೀಡಿತು. ಇಂದಿನಂತೆ ಆ ಕಾಲದಲ್ಲಿ ಯುವಪೀಳಿಗೆ ಉಚ್ಚ ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುತ್ತಿರಲೇ ಇಲ್ಲ, ವಿದೇಶದಿಂದಲೇ ಅಸಂಖ್ಯ ಜಿಜ್ಞಾಸುಗಳು ಜ್ಞಾನಾರ್ಜನೆಗಾಗಿ ಭಾರತೀಯ ವಿದ್ಯಾಪೀಠಗಳಿಗೆ ಬರುತ್ತಿದ್ದರು.
ಪ್ರತಿಬಾರಿ ಹಿಂದೂ ದೇವಾಲಯದ ವಿಷಯಗಳಿಗೆ ಸಂಬಂಧಿಸಿ ದಂತೆ ಇಂತಹ ಹಸ್ತಕ್ಷೇಪ ನಡೆಯುತ್ತದೆ. ಯಾವುದೇ ಸರ್ಕಾರವು ಇತರ ಧರ್ಮಗಳ ಧಾರ್ಮಿಕ ಸ್ಥಳಗಳ ಭೂಮಿಯಲ್ಲೂ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ. ಇದಕ್ಕೆ ಕಾರಣ ಹಿಂದೂಗಳ ಅತಿಯಾದ ಸಹಿಷ್ಣು ನಿಲುವು ಮತ್ತು ಅಸಂಘಟಿತತೆ !
ಎಷ್ಟೇ ನೀಡಿದರೂ, ಭಾಜಪವಿರೋಧಿ ಮತದಾನ ಮಾಡುವ ಮುಸಲ್ಮಾನರ ಮಾನಸಿಕತೆ ಈಗ ಭಾಜಪಕ್ಕೆ ಚೆನ್ನಾಗಿ ಅರಿವಾಗಿರಬಹುದು.
ಅಮೇರಿಕಾ ಎಂದರೆ ಬಲಾಢ್ಯ ಮತ್ತು ಅಷ್ಟೇ ಅಭಿವೃದ್ಧಿ ಹೊಂದಿದ ರಾಷ್ಟ್ರ ! ಜಗತ್ತಿನಲ್ಲಿ ಎಲ್ಲಕ್ಕಿಂತ ದೊಡ್ಡ ಔಷಧಿಗಳ ಮಾರುಕಟ್ಟೆಗಳೂ ಈ ಅಮೇರಿಕಾದಲ್ಲಿಯೇ ಇವೆ; ಆದರೆ ದುರದೃಷ್ಟವಶಾತ್ ಇಂದು ಅಲ್ಲಿ ಔಷಧಿಗಳ ಕೊರತೆ ಇದೆ.
ಮನಸ್ಸಿನಲ್ಲಿ ಪ್ರಾಮಾಣಿಕತೆಯ ಉದ್ದೇಶವಿಟ್ಟು ರಾಜ್ಯಾಡಳಿತ ನಡೆಸಿದರೆ ಜನರ ಹಿತ ಸಾಧಿಸಬಹುದು. ಪ್ರಾಮಾಣಿಕತನವನ್ನು ತ್ಯಜಿಸಿ ನಿರಾಶ್ರಿತರಾಗುವುದಲ್ಲ. ತದ್ವಿರುದ್ಧ ಪ್ರಾಮಾಣಿಕನಾಗಿದ್ದು ತನ್ನ ಸುಸಂಸ್ಕೃತ ಪರಂಪರೆಯನ್ನು ಮುಂದಕ್ಕೊಯ್ಯಬೇಕು. ಕರ್ತವ್ಯದೊಂದಿಗೆ ಪ್ರಾಮಾಣಿಕನಾಗಿರಬೇಕು. ಈ ಪ್ರಾಮಾಣಿಕತನವನ್ನು ಖರೀದಿಸಲು ಸಾಧ್ಯವಿಲ್ಲ.
ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ಅಧಿಕಾರವನ್ನು ತೋರಿಸುತ್ತಾರೆ’, ಎಂದು ಹೇಳಲಾಗುತ್ತದೆ; ಆದರೆ ಈ ನಿಯಮ ಅಥವಾ ಧೋರಣೆ ಎಲ್ಲ ಕಡೆ ಅನ್ವಯ ವಾಗುವುದಿಲ್ಲ, ಎಂಬ ಅನೇಕ ಉದಾಹರಣೆಗಳು ಈ ಜಗತ್ತಿನಲ್ಲಿವೆ. ಅದರಲ್ಲಿಯೂ ‘ಇಂತಹ ಉದಾಹರಣೆಗಳನ್ನು ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ನೋಡಬಹುದು’, ಎಂದು ಯಾರಾದರೂ ಹೇಳಿದರೆ, ಅದು ತಪ್ಪಾಗಲಿಕ್ಕಿಲ್ಲ.