ರಾತ್ರಿ ಜಾಗರಣೆ ಮಾಡದೇ ಬೆಳಗ್ಗೆ ಬೇಗ ಏಳುವ ಅಭ್ಯಾಸ ಮಾಡಬೇಕು !
‘ಕೆಲವು ಸಾಧಕರು ನಾಮಜಪ ಅಥವಾ ಸ್ವಭಾವದೋಷ ನಿರ್ಮೂಲನೆಯ ಪಟ್ಟಿಯನ್ನು ಬರೆಯಲು ರಾತ್ರಿ ಜಾಗರಣೆಯನ್ನು ಮಾಡುತ್ತಾರೆ. ಹಾಗೆ ಮಾಡುವ ಬದಲು ರಾತ್ರಿ ಬೇಗ ಮಲಗಬೇಕು. ಬೆಳಗ್ಗೆ ಬೇಗ ಎದ್ದು ಅಷ್ಟು ಸಮಯದಲ್ಲಿ ವ್ಯಷ್ಟಿ ಸಾಧನೆಯನ್ನು ಮಾಡಬೇಕು.
‘ಕೆಲವು ಸಾಧಕರು ನಾಮಜಪ ಅಥವಾ ಸ್ವಭಾವದೋಷ ನಿರ್ಮೂಲನೆಯ ಪಟ್ಟಿಯನ್ನು ಬರೆಯಲು ರಾತ್ರಿ ಜಾಗರಣೆಯನ್ನು ಮಾಡುತ್ತಾರೆ. ಹಾಗೆ ಮಾಡುವ ಬದಲು ರಾತ್ರಿ ಬೇಗ ಮಲಗಬೇಕು. ಬೆಳಗ್ಗೆ ಬೇಗ ಎದ್ದು ಅಷ್ಟು ಸಮಯದಲ್ಲಿ ವ್ಯಷ್ಟಿ ಸಾಧನೆಯನ್ನು ಮಾಡಬೇಕು.
‘ಜಾಜಿ, ಮಾವು, ಔದುಂಬರ ಮತ್ತು ಪೇರಲೆ’ ಇವುಗಳಲ್ಲಿ ಯಾವುದೇ ಮರದ ೧-೨ ಎಲೆಗಳನ್ನು ದಿನಕ್ಕೆ ೩-೪ ಬಾರಿ ಕಚ್ಚಿ ಕಚ್ಚಿ ೨ ನಿಮಿಷಗಳ ವರೆಗೆ ಬಾಯಿಯಲ್ಲಿಟ್ಟುಕೊಂಡು ಅನಂತರ ಉಗುಳಬೇಕು. ಇದರಿಂದ ಬಾಯಿಹುಣ್ಣು ಒಂದೇ ದಿನದಲ್ಲಿ ಗುಣಮುಖವಾಗುತ್ತದೆ.
ಕಡಿಮೆ ಮಣ್ಣಿನಲ್ಲಿ ಔಷಧಿ ಸಸ್ಯಗಳನ್ನು ಬೆಳೆಸುವುದು, ದೊಡ್ಡ ಸಸಿಗಳಿಗಾಗಿ ನರ್ಸರಿ ಮಾಡುವುದು, ಹಾಗೆಯೇ ಮಣ್ಣಿನ ಪರೀಕ್ಷೆ, ಸಾವಯವ (ನೈಸರ್ಗಿಕ) ಗೊಬ್ಬರ, ಔಷಧೀಯ ಸಸ್ಯಗಳ ಕೊಯ್ಲು ಮತ್ತು ಸಂಗ್ರಹ ಮುಂತಾದವುಗಳ ಬಗ್ಗೆ ಸುಲಭ ಮಾರ್ಗದರ್ಶನ ಮಾಡುವ ಗ್ರಂಥ !
ಪ್ರತಿಯೊಂದು ‘ಟೈಯರ್’ ಮೇಲೆ ‘ಟ್ರೇಡ್ ವೆರ್ ಇಂಡಿಕೇಟರ್’ (TWI) ಇರುತ್ತದೆ. ಈ ‘ಇಂಡಿಕೇಟರ್’ವರೆಗೆ ‘ಟೈಯರ್’ ಸವೆದಿದ್ದರೆ ಅದರ ಬಾಳಿಕೆಯ ಕಾಲಾವಧಿ ಮುಗಿದಿರುತ್ತದೆ; ಆದರೆ ಕೆಲವು ವಾಹನಚಾಲಕರು ಆ ‘ಇಂಡಿಕೇಟರ್’ನ ಕೆಳಗೆ ಸವೆಯುವವರೆಗೆ ‘ಟೈಯರ್’ಅನ್ನು ಬಳಸುತ್ತಾರೆ. ಇಂತಹ ತಪ್ಪುಗಳಿಂದ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತವೆ.
ಸರಕಾರವು ಹಿಂದೂಗಳ ಅನೇಕ ಪವಿತ್ರ ದೇವಸ್ಥಾನಗಳನ್ನು ಮತ್ತು ಧಾರ್ಮಿಕ ಸ್ಥಳಗಳನ್ನು ಅನೇಕ ದಶಕಗಳ ಹಿಂದೆಯೇ ‘ಪ್ರವಾಸೀತಾಣ’ವನ್ನಾಗಿ ಘೋಷಿಸಿದೆ. ಇಂದು ಅಲ್ಲಿ ಮಾಂಸ ಹಾಗೂ ಮೀನುಗಳ, ಮದ್ಯ ಹಾಗೂ ಅಮಲು ಪದಾರ್ಥಗಳ ವ್ಯಾಪಾರ ನಡೆಯುತ್ತದೆ. ಇಷ್ಟಾದರೂ ಹಿಂದೂಗಳು ಯಾವತ್ತೂ ಅದನ್ನು ವಿರೋಧಿಸಲಿಲ್ಲ.
ಭಾರತದಲ್ಲಿ ನಾವು ಹಿಂದೂಗಳನ್ನು ದಾಸರನ್ನಾಗಿ ಮಾಡುವ ಮೊದಲ ಯುದ್ಧವನ್ನು ಗೆದ್ದು ವಿಜಯದ ಮೆರವಣಿಗೆಯನ್ನು ತೆಗೆದಾಗ ಮೆರವಣಿಗೆಯನ್ನು ನೋಡಲು ರಸ್ತೆಯ ಎರಡೂ ಪಕ್ಕದಲ್ಲಿ ಸೇರಿದ ಸಾವಿರಾರು ಹಿಂದೂಗಳು ಚಪ್ಪಾಳೆ ತಟ್ಟಿ ಆನಂದವನ್ನು ವ್ಯಕ್ತಪಡಿಸುತ್ತಿದ್ದರು. – ಗವರ್ನರ್ ರಾಬರ್ಟ್ ಕ್ಲೈವ್
೨ ಡಿಸೆಂಬರ್ ೨೦೨೨ ಈ ದಿನದಂದು ಮಹಾರಾಷ್ಟ್ರದ ಧುಳೆಯಲ್ಲಿ ಓರ್ವ ಹಿಂದೂ ಮಹಿಳೆಯೊಂದಿಗೆ ಅರ್ಶದ ಮಲಿಕ್ ಎಂಬ ಮತಾಂಧ ಯುವಕನು ಮದುವೆಯಾದನು. ಅನಂತರ ಅವನ ತಂದೆ ಸಲೀಮ್ ಮಲಿಕ ಸಹ ಆ ಮಹಿಳೆಯ ಮೇಲೆ ಬಲವಂತವಾಗಿ ಅನೈಸರ್ಗಿಕ ಅತ್ಯಾಚಾರ ಮಾಡುತ್ತಿದ್ದನು.
ಮರಣದಂಡನೆಯನ್ನು ಎಲ್ಲಕ್ಕಿಂತ ಕಠೋರ ಶಿಕ್ಷೆಯೆಂದೆ ಪರಿಗಣಿಸಲಾಗುತ್ತದೆ. ಆರೋಪಿ ಓಡಾಟ ಮಾಡಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿ ಕೆಲವು ಆದೇಶಗಳನ್ನು ಪಡೆಯದಿದ್ದರೆ, ಸತ್ರ ನ್ಯಾಯಾಲಯವು ನೀಡಿದ ಹಿಂದಿನ ಶಿಕ್ಷೆಗಳನ್ನೇ ಅನ್ವಯಗೊಳಿಸಲಾಗುತ್ತದೆ.
ಭಾರತದಲ್ಲಿ ಚುನಾವಣೆಯಲ್ಲಿ ಭಾವಹಿಸಿದ ಒಟ್ಟು ಅಭ್ಯರ್ಥಿಗಳ ಪೈಕಿ ಸುಮಾರು ಶೇ. ೩೦ ಕ್ಕೂ ಹೆಚ್ಚು ಅಭ್ಯರ್ಥಿಗಳು ಕೋಟ್ಯಾಧೀಶರು ಇರುತ್ತಾರೆ.