ಸೂಕ್ಷ್ಮದಿಂದ ಪಡೆದ ಜ್ಞಾನದ ಲಾಭ !
ಸಂತರು ಸೂಕ್ಷ್ಮದಿಂದ ಪಡೆಯುವ ಜ್ಞಾನವು ಎಲ್ಲ ದೃಷ್ಟಿಯಿಂದ ಪರಿಪೂರ್ಣವಾಗಿರುತ್ತದೆ. ಅದರಲ್ಲಿ ಏನೂ ಬದಲಾಗುವುದಿಲ್ಲ. ಅದರಲ್ಲಿ ಸಂಶೋಧನೆಗೆ ಸಮಯ ಕೊಡುವ ಅಗತ್ಯವಿಲ್ಲ. ಸಾಧಕರು ಕೇವಲ ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡಬೇಕಾಗುತ್ತದೆ !
ಸಂತರು ಸೂಕ್ಷ್ಮದಿಂದ ಪಡೆಯುವ ಜ್ಞಾನವು ಎಲ್ಲ ದೃಷ್ಟಿಯಿಂದ ಪರಿಪೂರ್ಣವಾಗಿರುತ್ತದೆ. ಅದರಲ್ಲಿ ಏನೂ ಬದಲಾಗುವುದಿಲ್ಲ. ಅದರಲ್ಲಿ ಸಂಶೋಧನೆಗೆ ಸಮಯ ಕೊಡುವ ಅಗತ್ಯವಿಲ್ಲ. ಸಾಧಕರು ಕೇವಲ ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡಬೇಕಾಗುತ್ತದೆ !
ಯಾರಿಗೆ ಮೃತ್ಯುವಿನ ಭಯವು ಮುಗಿಯುತ್ತದೆಯೋ ಅವನಿಗೆ ಜೀವನದಲ್ಲಿನ ಅಡಚಣೆಗಳ ಬಗ್ಗೆ ಏನೂ ಎನಿಸುವು ದಿಲ್ಲ; ಏಕೆಂದರೆ ಅವನಿಗೆ ಮೃತ್ಯುವಿನ ನಂತರವೂ ಗುರುಗಳು ನಮ್ಮೊಂದಿಗೆ ಇರುತ್ತಾರೆಂಬ ಬಗ್ಗೆ ಶ್ರದ್ಧೆ ಇರುತ್ತದೆ. ಆದುದರಿಂದ ಜೀವನದಲ್ಲಿ ಗುರುಗಳ ಜೊತೆ ಇರುವುದು ಅತ್ಯಂತ ಮಹತ್ವದ್ದಾಗಿರುತ್ತದೆ.’
ಮನೋಲಯ ಮತ್ತು ಬುದ್ಧಿಲಯವಾಗಿದ್ದರೆ, ಅವನಿಗೆ ಭಗವಂತನೇ ‘ಯಾವ ಜ್ಞಾನವನ್ನು ಉಪಯೋಗಿಸಬಹುದೆಂದು’ ಸೂಚಿಸುತ್ತಾನೆ ಹಾಗೆ ‘ಯಾವುದಾದರೊಂದು ಪ್ರಸಂಗದಲ್ಲಿ ಯಾವ ನಿರ್ಧಾರವನ್ನು ತೆಗೆದುಕೊಳ್ಳಬೇಕು ?’, ಎಂಬುದನ್ನೂ ಭಗವಂತನೇ ಸೂಚಿಸುತ್ತಾನೆ.
ಬಾಲಸತ್ಸಂಗದಲ್ಲಿ ತಪ್ಪುಗಳ ವರದಿಯನ್ನು ತೆಗೆದುಕೊಳ್ಳುತ್ತಿರುವಾಗ ಪೂ. ಭಾರ್ಗವರಾಮ ಇವರು ತಮ್ಮ ತಂದೆಯ ಬಳಿ, “ಇಂತಹ ತಪ್ಪುಗಳಾಗುತ್ತಿದ್ದರೆ, ನಾವು ದೇವರಿಂದ ದೂರವಾಗುತ್ತೇವಲ್ಲವೇ !” ಎಂದು ಹೇಳಿದರು.
ಪರಾತ್ಪರ ಗುರು ಡಾಕ್ಟರರು ಪ.ಪೂ. ಭಕ್ತರಾಜ ಮಹಾರಾಜರು ಅನಾರೋಗ್ಯದಲ್ಲಿರುವಾಗ ಹಗಲಿರುಳು ಅತ್ಯಂತ ಪ್ರೇಮ ಹಾಗೂ ಶಿಷ್ಯಭಾವದಿಂದ, ತಳಮಳದಿಂದ ಸಗುಣಸೇವೆ ಮಾಡಿದರು.
೧. ಸ್ವಭಾವದೋಷ-ನಿರ್ಮೂಲನೆ ಮತ್ತು ಗುಣ-ಸಂವರ್ಧನೆ, ೨. ಅಹಂ-ನಿರ್ಮೂಲನೆ, ೩. ನಾಮಜಪ, ೪. ಭಾವಜಾಗೃತಿಗಾಗಿ ಮಾಡಬೇಕಾದ ಪ್ರಯತ್ನ, ೫. ಸತ್ಸಂಗ, ೬. ಸತ್ಸೇವೆ ೭. ಸತ್ಗಾಗಿ ತ್ಯಾಗ ಮತ್ತು 8. ಪ್ರೀತಿ (ಇತರರ ಬಗ್ಗೆ ನಿರಪೇಕ್ಷ ಪ್ರೀತಿ)
ಸಾಧಕರೂ ಸ್ವಭಾವದೋಷ-ನಿರ್ಮೂಲನೆಯೊಂದಿಗೆ ‘ಗುಣ-ಸಂವರ್ಧನೆ’ ಪ್ರಕ್ರಿಯೆಯನ್ನೂ ನಿಯಮಿತವಾಗಿ ನಡೆಸಬೇಕು; ಏಕೆಂದರೆ ಗುಣಗಳಿರದೇ ಸಾಧನೆಯನ್ನು ಮಾಡಲು ಸಾಧ್ಯವಿಲ್ಲ. ಗುಣಗಳಿಂದ ಮನೋಬಲವು ಹೆಚ್ಚಾಗುತ್ತದೆ.
ಅವರನ್ನು ಮನಸ್ಸಿನ ವಿಚಾರವನ್ನು ಮುಕ್ತಮನಸ್ಸಿನಿಂದ ಮಾತನಾಡುವಂತೆ ಮಾಡಬೇಕು, ಅಲ್ಲದೇ ಅವರನ್ನು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ತಿಳಿಸಿ ಹೇಳಬೇಕು ಮತ್ತು ಅವಶ್ಯಕತೆಗನುಸಾರ ಚಿಕಿತ್ಸೆಯನ್ನು ನೀಡಿದರೆ, ಅವರ ಆತ್ಮಹತ್ಯೆಗಳನ್ನು ತಡೆಯಬಹುದು.
ಪರಾತ್ಪರ ಗುರು ಡಾ. ಆಠವಲೆಯವರು ಸಂಶೋಧನೆ ಮಾಡಿ ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆ ಪ್ರಕ್ರಿಯೆಯನ್ನು ಕಂಡು ಹಿಡಿದಿದ್ದಾರೆ. ಇದಕ್ಕೂ ಮೊದಲು ಅನೇಕ ಮನೋರೋಗಿಗಳಿಗೆ ಇದರ ಲಾಭವಾಗಿದೆ. ಹಾಗೆಯೇ ಸನಾತನದ ಸಾವಿರಾರು ಸಾಧಕರು ಈ ಪ್ರಕ್ರಿಯೆಯ ಅಸಾಧಾರಣ ಲಾಭವನ್ನು ಅನುಭವಿಸುತ್ತಿದ್ದಾರೆ.
ಪ್ರಭಾವಕ್ಕೊಳಗಾದ ಕೆಲವರಿಗೆ ಕೆಲವೊಮ್ಮೆ ಕೆಟ್ಟ ಶಕ್ತಿಗಳು ಕಟ್ಟಡದ ಮೇಲಿನಿಂದ ಜಿಗಿಯುವುದು ಮುಂತಾದವುಗಳನ್ನು ಮಾಡಲು ಪ್ರವೃತ್ತಗೊಳಿಸುತ್ತವೆ. ಇಂತಹ ವ್ಯಕ್ತಿಗಳ ಲಿಂಗದೇಹವನ್ನು ವಶಕ್ಕೆ ತೆಗೆದುಕೊಳ್ಳುವುದು ಅವುಗಳ ಉದ್ದೇಶವಾಗಿರುತ್ತದೆ. ಇದರಿಂದ ಆತ್ಮಹತ್ಯೆಯನ್ನು ಮಾಡಿಕೊಂಡ ಲಿಂಗದೇಹಕ್ಕೆ ಗತಿ ಸಿಗುವುದು ಕಠಿಣವಾಗುತ್ತದೆ.