ನೇರವಾಗಿ ಈಶ್ವರನಿಂದ ಚೈತನ್ಯ ಮತ್ತು ಮಾರ್ಗದರ್ಶನ ಗ್ರಹಿಸುವ ಕ್ಷಮತೆ ಇರುವುದರಿಂದ ಈಶ್ವರೀ ರಾಜ್ಯವನ್ನು ಮುನ್ನಡೆಸಬಲ್ಲ ಸನಾತನ ಸಂಸ್ಥೆಯಲ್ಲಿರುವ ದೈವಿ ಬಾಲಕರು

ಅವರು ‘ನನಗೆ ಹಿಂದಿ ಬರುವುದಿಲ್ಲ’, ಎಂದು ಹೇಳದೇ ಹಿಂದಿಯಲ್ಲಿ ಮಾತನಾಡಲು ಪ್ರಯತ್ನಿಸಿದರು ಮತ್ತು ಒಂದು ತಿಂಗಳಲ್ಲಿಯೇ ಅವರು ತಮ್ಮ ವಿಚಾರಗಳನ್ನು ಹಿಂದಿ ಭಾಷೆಯಲ್ಲಿ ಅತ್ಯಂತ ಉತ್ತಮ ರೀತಿಯಿಂದ ಮಂಡಿಸಲು ಆರಂಭಿಸಿದರು. ಇದು ಅತ್ಯಂತ ಅಸಾಮಾನ್ಯ ವಿಷಯವಾಗಿದೆ.

ಕಾಲಾನುಸಾರ ಆವಶ್ಯಕವಾಗಿರುವ ಸಪ್ತದೇವತೆಗಳ ನಾಮಜಪವು ಸನಾತನ ಸಂಸ್ಥೆಯ ಜಾಲತಾಣ ಮತ್ತು ‘ಸನಾತನ ಚೈತನ್ಯವಾಣಿ’ ಆ್ಯಪ್‌ನಲ್ಲಿ ಲಭ್ಯ !

ಸ್ತುತ ಕೆಟ್ಟ ಶಕ್ತಿಗಳ ಹೆಚ್ಚುತ್ತಿರುವ ಹಲ್ಲೆಯಿಂದಾಗಿ ವಾಸ್ತುವಿನ ಮೇಲೆಯೂ ಪರಿಣಾಮವಾಗಿ ಅದು ರಜ-ತಮದಿಂದ ಕಲುಷಿತಗೊಳ್ಳುತ್ತಿದೆ. ಆದ್ದರಿಂದ ನಾಮಜಪವನ್ನು ಮನೆಯಲ್ಲಿ ದಿನವಿಡೀ ಹಾಕಿಟ್ಟರೆ ವಾಸ್ತುಶುದ್ಧಿಯಾಗಿ ಮನೆಯ ವಾತಾವರಣದಲ್ಲಿಯೂ ಪ್ರಸನ್ನತೆ ಮೂಡಲು ಸಹಾಯವಾಗುತ್ತದೆ.

ಧನತ್ಯಾಗದ ಮೂಲಕ ತಮ್ಮನ್ನು ಧರ್ಮಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮತ್ತು ಸಾಧಕರ ಬಗ್ಗೆ ಪ್ರೇಮಭಾವವಿರುವ ದೆಹಲಿಯ ಸಾಧಕ ದಂಪತಿ ಶ್ರೀ. ಸಂಜೀವ ಕುಮಾರ (೭೦ ವರ್ಷ) ಮತ್ತು ಸೌ. ಮಾಲಾ ಕುಮಾರ (೬೭ ವರ್ಷ) ಸನಾತನದ ೧೧೫ ಮತ್ತು ೧೧೬ ನೆಯ ಸಮಷ್ಟಿ ಸಂತಪದವಿಯಲ್ಲಿ ವಿರಾಜಮಾನ !

ಸದ್ಗುರು ಡಾ. ಪಿಂಗಳೆ ಇವರು ಪೂ. ಸಂಜೀವ ಕುಮಾರ ಇವರಿಗೆ ಮತ್ತು ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಸೌ. ಮಂಜುಲಾ ಹರಿಶ ಕಪೂರ ಇವರು ಪೂ. (ಸೌ.) ಮಾಲಾ ಕುಮಾರ ಇವರಿಗೆ ಪುಷ್ಪಹಾರವನ್ನು ಹಾಕಿ ಸನ್ಮಾನಿಸಿದರು.

ಸಾಧಕರೇ, ಸನಾತನದ ‘ಸಂತರಾದ ಪೂ.(ಶ್ರೀಮತಿ) ರಾಧಾ ಪ್ರಭು ಮತ್ತು ಬಾಲಕಸಂತ ಪೂ. ಭಾರ್ಗವರಾಮ ಪ್ರಭು ಇವರಂತೆ ಭಕ್ತಿಸತ್ಸಂಗಗಳ ಲಾಭವನ್ನು ನಾವು ಪಡೆಯುತ್ತೇವೆಯೇ ?’, ಎಂದು ಆತ್ಮಾವಲೋಕನ ಮಾಡಿಕೊಳ್ಳಿ !

ಸಾಧಕರೇ, ಮುಂದಿನ ಘೋರ ಆಪತ್ಕಾಲದಲ್ಲಿ ನಮಗೆ ಈ ಸತ್ಸಂಗಗಳು ಸಿಗುತ್ತವೋ ಇಲ್ಲವೋ ಗೊತ್ತಿಲ್ಲ. ಆದುದರಿಂದ, ನೀವು ಈಗ ಪಡೆಯುತ್ತಿರುವ ಈ ದೈವೀ ಭಕ್ತಿ ಸತ್ಸಂಗಗಳ ಮತ್ತು ಅವುಗಳಲ್ಲಿನ ಪ್ರತಿಯೊಂದು ಅಂಶಗಳ ಲಾಭವನ್ನು ಮನಃಪೂರ್ವಕವಾಗಿ ಪಡೆದುಕೊಳ್ಳಿ

ಕಿನ್ನಿಗೋಳಿಯಿಂದ ಸಂತ ಪ.ಪೂ. ದೇವಬಾಬಾರವರ ಬಗ್ಗೆ ಮೊದಲ ಬಾಲಕ ಸಂತ ಪೂ.  ಭಾರ್ಗವರಾಮ ಪ್ರಭು ಇವರಿಗೆ (೪ ವರ್ಷ) ಇರುವ ಅನನ್ಯ ಸೆಳೆತ !

ಸಾಮಾನ್ಯವಾಗಿ ಅವರು ಮನೆಯವರನ್ನು ಬಿಟ್ಟು ಇತರರೊಂದಿಗೆ ಹೋಗಲು ಇಷ್ಟಪಡುವುದಿಲ್ಲ. ಹಾಗಾಗಿ ಅವರು ‘ಪ.ಪೂ. ದೇವಬಾಬಾ ಜೊತೆ ಹೋಗಬೇಕು’ ಎಂದಾಗ, ನನಗೂ ತುಂಬಾ ಆಶ್ಚರ್ಯವಾಯಿತು.

ನೇರವಾಗಿ ಈಶ್ವರನಿಂದ ಚೈತನ್ಯ ಮತ್ತು ಮಾರ್ಗದರ್ಶನ ಗ್ರಹಿಸುವ ಕ್ಷಮತೆ ಇರುವುದರಿಂದ ಈಶ್ವರೀ ರಾಜ್ಯವನ್ನು ಮುನ್ನಡೆಸಬಲ್ಲ ಸನಾತನ ಸಂಸ್ಥೆಯಲ್ಲಿರುವ ದೈವಿ ಬಾಲಕರು

ಈಗ ಆ ಬಾಲಕನು ೧೬ ವರ್ಷದವನಾಗಿದ್ದಾನೆ; ಆದರೆ ಅವನ ಮೇಲೆ ತುಂಬಾ ತೊಂದರೆದಾಯಕ ಆವರಣವು ಬಂದಿದೆ. ಕೆಲವು ತಿಂಗಳ ಹಿಂದೆ ನಾನು ಅವರ ಮನೆಗೆ ಹೋಗಿದ್ದೆನು. ಕೆಟ್ಟ ಶಕ್ತಿಗಳಿಂದ ಅವನ ಮೇಲೆ ಬಂದಿರುವ ತೊಂದರೆದಾಯಕ ಶಕ್ತಿಯ ಆವರಣವನ್ನು ನೋಡಿ ನನಗೆ ತುಂಬಾ ಹಾಳೆನಿಸಿತು.

ಎಲ್ಲ ಪರಿಸ್ಥಿತಿಗಳಲ್ಲಿ ಸಾಧನೆಯ ದೃಷ್ಟಿಕೋನವನ್ನು ಕೃತಿಯಲ್ಲಿ ತರಲು ಸಾಧ್ಯವಾಗಬೇಕೆಂದು ಸಾಧನೆಯ ಪ್ರಯತ್ನವನ್ನು ಅಂತರ್ಮನಸ್ಸಿನಿಂದ ಮಾಡುವುದು ಆವಶ್ಯಕ ! – ಶ್ರೀಸತ್‌ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ

ಕುಟುಂಬ, ವೈಯುಕ್ತಿಕ ಜೀವನ, ಪ್ರಸಾರ ಮತ್ತು ಆಶ್ರಮ ಹೀಗೆ ಎಲ್ಲ ಕಡೆಗಳಲ್ಲಿ ಪ್ರಾಮಾಣಿಕವಾಗಿ, ತಳಮಳದಿಂದ ಹಾಗೂ ಪಾರದರ್ಶಕರಾಗಿದ್ದು ಸಾಧನೆಗಾಗಿ ಪ್ರಯತ್ನಿಸುವುದೇ ವ್ಯಕ್ತಿಗತ ಆಧ್ಯಾತ್ಮಿಕ ಉನ್ನತಿಯ ವ್ಯಷ್ಟಿ ಧ್ಯೇಯ ಮತ್ತು ಹಿಂದೂ ರಾಷ್ಟ ಸ್ಥಾಪನೆಯ ಸಮಷ್ಟಿ ಧ್ಯೇಯವನ್ನು ಸಾಧಿಸುವ ಗುರುಕೀಲಿಕೈಯಾಗಿದೆ !

ಸಹಜಭಾವದಲ್ಲಿರುವ ಇತರರಿಗೆ ಸಹಾಯ ಮಾಡುವ ಮತ್ತು ಸಂತರು ಹಾಗೂ ಗುರುಗಳ ಬಗ್ಗೆ ವಾತ್ಸಲ್ಯವನ್ನು ಹೊಂದಿರುವ ಸನಾತನದ ಮೊದಲ ಬಾಲಕಸಂತ ಪೂ. ಭಾರ್ಗವರಾಮ ಪ್ರಭು (೪ ವರ್ಷ)

ಪೂ. ರಾಧಾ ಪ್ರಭು ಅಜ್ಜಿಯವರು ಸಾಧಕರ ಜೊತೆಗೆ ಜಪ ಮಾಡಲು ಕುಳಿತುಕೊಳ್ಳುತ್ತಾರೆ. ಆ ಸಮಯದಲ್ಲಿ ಪೂ. ಭಾರ್ಗವರಾಮ ನಾಮಜಪಕ್ಕಾಗಿ ಕುಳಿತುಕೊಳ್ಳುತ್ತಾರೆ. ನಾಮಜಪವಾದ ಕೂಡಲೇ ಪೂ. ಭಾರ್ಗವರಾಮ ಪೂ. ಅಜ್ಜಿಯ ಚರಣಗಳ ಕೆಳಗಿಟ್ಟಿರುವ ಫುಟ್‌ರೆಸ್ಟ್ ಮತ್ತು ಆಸನ (ಮ್ಯಾಟ)ವನ್ನು ತಕ್ಷಣವೇ ತೆಗೆದು ಇಡುತ್ತಾರೆ.

೨೦೨೫ ರ ತನಕ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿದೆ ! – ಪರಾತ್ಪರ ಗುರು ಡಾ. ಆಠವಲೆ

ಸಂತರು ಹೇಳಿದಂತೆ ಆಪತ್ಕಾಲ ಮುಂದೆ ಹೋದರೂ ಯಾವುದೇ ಸಮಯದಲ್ಲಾದರೂ ಪ್ರಾರಂಭವಾಗಬಹುದು. ಕೊರೊನಾದಂತಹ ಸಾಂಕ್ರಾಮಿಕ ರೋಗಗಳ ಮಾಧ್ಯಮದಿಂದ ನಾವೆಲ್ಲರೂ ಇದನ್ನು ಅನುಭವಿಸಿದ್ದೇವೆ. ಮೂರನೇಯ ಮಹಾಯುದ್ಧವು ಯಾವುದೇ ಸಮಯದಲ್ಲಿ ಆಗಬಹುದು. ಆದ್ದರಿಂದ ಸಾಧಕರು ಆಪತ್ಕಾಲದ ಸಿದ್ಧತೆಯನ್ನು ಮುಂದುವರಿಸಬೇಕು.’

ಮದುವೆಯಾಗದ (ಅವಿವಾಹಿತ) ವಯಸ್ಕರ ಮಹಿಳೆಯರ ಹೆಸರುಗಳ ಮುಂದೆ ‘ಸುಶ್ರೀ’ ಎಂಬ ಉಪಾಧಿಯನ್ನು ಹಾಕಬೇಕು

ಕನ್ನಡದಲ್ಲಿ ಲಭ್ಯವಿರುವ ಉಪಾಧಿಗಳನ್ನು ಅಧ್ಯಯನ ಮಾಡುವ ಮೂಲಕ, ಸಂಸ್ಕೃತ ಭಾಷೆಯಲ್ಲಿ ಮದುವೆಯಾಗದ(ಅವಿವಾಹಿತ) ವಯಸ್ಕರ (೪೦ ವರ್ಷಕ್ಕಿಂತ ಮೇಲ್ಪಟ್ಟ) ಕನ್ಯೆಯರಿಗೆ (ಮಹಿಳೆಯರಿಗೆ) ‘ಸುಶ್ರೀ’ ಎಂಬ ಶೀರ್ಷಿಕೆಯನ್ನು ನೀಡುವುದು ಸೂಕ್ತವೆಂದು ತೋರುತ್ತದೆ.