ಕೇವಲ ೨ ಸಲ ಆಹಾರವನ್ನು ಸೇವಿಸುವ ಆರೋಗ್ಯಕರ ಅಭ್ಯಾಸವನ್ನು ಮಾಡಲು ಇದನ್ನು ಮಾಡಿರಿ !
ಆರೋಗ್ಯಪೂರ್ಣ ಜೀವನಕ್ಕಾಗಿ ಕೇವಲ ೨ ಸಲವೇ ಆಹಾರವನ್ನು ತೆಗೆದುಕೊಳ್ಳುವ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು !
ಆರೋಗ್ಯಪೂರ್ಣ ಜೀವನಕ್ಕಾಗಿ ಕೇವಲ ೨ ಸಲವೇ ಆಹಾರವನ್ನು ತೆಗೆದುಕೊಳ್ಳುವ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು !
‘ಹಾಲು’ ಇದು ಪೃಥ್ವಿ ಮತ್ತು ಆಪ ಈ ತತ್ತ್ವಪ್ರಧಾನ ಒಂದು ಪೌಷ್ಟಿಕ ಆಹಾರವಾಗಿದೆ. ಇವೆರಡೂ ಅಗ್ನಿಯ ವಿರುದ್ಧ ಗುಣಧರ್ಮದಾಗಿದ್ದು ಅಗ್ನಿಯನ್ನು ಮಂದ ಮಾಡುತ್ತವೆ. ಮಳೆಗಾಲದಲ್ಲಿ ಶರೀರದಲ್ಲಿನ ಅಗ್ನಿಯು (ಪಚನಶಕ್ತಿ) ಮಂದವಾಗಿರುತ್ತದೆ. ಇಂತಹ ಅಗ್ನಿಯು ಕೆಲವೊಮ್ಮೆ ಹಾಲನ್ನು ಅರಗಿಸಲು ಅಸಮರ್ಥವಾಗಿರುತ್ತದೆ.
ಏನನ್ನು ತಿನ್ನದೇ ಉಪವಾಸ ಮಾಡಿದರೆ ಅಗ್ನಿಯ ಮೇಲೆ ಹೆಚ್ಚಿನ ಭಾರ ಬೀಳುವುದಿಲ್ಲ. ಉಪವಾಸಕ್ಕೆ ಆಯುರ್ವೇದದಲ್ಲಿ ‘ಲಂಘನ’ ಎಂದು ಕರೆಯುತ್ತಾರೆ. ಲಂಘನ ಮಾಡಿದರೆ ಶರೀರದಲ್ಲಿ ಯಾವಾಗಲೂ ಇರುವ ಪಚನಕ್ರಿಯೆಯಿಂದ ಸ್ವಲ್ಪ ವಿಶ್ರಾಂತಿ ದೊರಕಿ ಜ್ವರದಿಂದ ಚೇತರಿಸಿಕೊಳ್ಳಲು ಸಮಯ ಸಿಗುತ್ತದೆ.
ಬೆಳೆ ಬೆಳೆದ ಬಳಿಕ ರಾಗಿಯ ತೆನೆಗಳನ್ನು ಕತ್ತಿಯಿಂದ ಕತ್ತರಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಬಳಿಕ ಕೋಲಿನಿಂದ ಬಡಿದು ಅಥವಾ ಯಂತ್ರದ ಸಹಾಯದಿಂದ ಒಕ್ಕಣೆ ಮಾಡಬೇಕು. ಈ ಬೆಳೆಯಿಂದ ಹೆಕ್ಟೇರಿಗೆ ೧೫ ರಿಂದ ೨೦ ಕ್ವಿಂಟಲ ಉತ್ಪನ್ನ ಸಿಗುತ್ತದೆ.
ಬೇಸಿಗೆಯಲ್ಲಿ ಮಾವಿನ ಹಣ್ಣಿನ ಸೀಕರಣೆ ಇರುತ್ತದೆ. ಇವು ಪಚನವಾಗಲು ಸ್ವಲ್ಪ ಕಠಿಣವಾಗಿರುತ್ತವೆ; ಆದ್ದರಿಂದ ಇಂತಹ ಪದಾರ್ಥಗಳನ್ನು ತಿನ್ನುವಾಗ ತಟ್ಟೆಯಲ್ಲಿನ ಎಡ ಮತ್ತು ಬಲಗಡೆಯ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ತಿನ್ನಬೇಕು ಅಥವಾ ಮುಖ್ಯ ಪದಾರ್ಥವನ್ನು ಕಡಿಮೆ ತಿನ್ನಬೇಕು.
ಪಚನಶಕ್ತಿ ಕಡಿಮೆಯಿರುವಾಗ ಇಂತಹ ಹಸಿ ಅಥವಾ ಅರ್ಧಂಬರ್ಧ ಬೇಯಿಸಿದ ಆಹಾರ ಪದಾರ್ಥಗಳನ್ನು ತಿನ್ನುವುದು ನಿಯಮಬಾಹ್ಯ ಆಹಾರವಾಗಿದೆ. ‘ಚೈನೀಸ್’ ಪದಾರ್ಥಗಳಲ್ಲಿ ತರಕಾರಿ ಮತ್ತು ಅಕ್ಕಿಯಂತಹ ಪದಾರ್ಥಗಳನ್ನು ಹೆಚ್ಚಾಗಿ ಅರ್ಧವೇ ಬೇಯಿಸಿರುತ್ತಾರೆ.
ಐಸ್ಕ್ರೀಮ್ ತಿಂದರೆ ‘ಟ್ರೈಗ್ಲಿಸರೈಡ್’ ಮತ್ತು ‘ಕೊಲೆಸ್ಟ್ರಾಲ್’ನ ಪ್ರಮಾಣ ಹೆಚ್ಚಾಗುತ್ತದೆ. ಒಂದು ವೇಳೆ ಯಾವುದಾದರೊಬ್ಬ ವ್ಯಕ್ತಿಗೆ ಉಚ್ಚ ರಕ್ತದೊತ್ತಡ (ಬಿ.ಪಿ.) ಮತ್ತು ಹೆಚ್ಚು ತೂಕವಿದ್ದರೆ (ಸ್ಥೂಲಕಾಯವಿದ್ದರೆ) ಮತ್ತು ಅವನು ಪ್ರತಿದಿನ ಬಹಳಷ್ಟು ಐಸ್ಕ್ರೀಮ್ ತಿಂದರೆ ಹೃದ್ರೋಗದ ಅಪಾಯ ಹೆಚ್ಚಾಗಬಹುದು.
ತೆಂಗಿನ ಎಳತಾದ ಬೇರಿನ ೩ ರಿಂದ ೪ ಇಂಚಿನಷ್ಟು ಭಾಗವು ಮಣ್ಣಿನಲ್ಲಿರಬೇಕು, ಆ ರೀತಿ ತುಂಬಿದ ಹೊಂಡದ ಮಧ್ಯಭಾಗದಲ್ಲಿ ಗುದ್ದಲಿಯಿಂದ ಹೊಂಡ ತೋಡಬೇಕು. ಅದರಲ್ಲಿ ಬುಡದಲ್ಲಿ ಒಂದು ಬೊಗಸೆಯಷ್ಟು ಬೇವಿನ ಹಿಂಡಿಯನ್ನು ಚೆಲ್ಲಬೇಕು.
ಅನ್ನನಾಳ ಮತ್ತು ಜಠರದ ನಡುವೆ ಒಂದು ಕವಾಟವಿರುತ್ತದೆ. ಜಠರದಲ್ಲಿ ಆಮ್ಲದ ಪ್ರಮಾಣ ಹೆಚ್ಚಾದಾಗ ಈ ಕವಾಟ ಮುಚ್ಚಲ್ಪಡುತ್ತದೆ ಹಾಗೂ ಆಮ್ಲವನ್ನು ಅನ್ನನಾಳಕ್ಕೆ ಬರಲು ಬಿಡುವುದಿಲ್ಲ. ಆಮ್ಲಪಿತ್ತ ಆಗುವುದಕ್ಕೆ ಒಂದು ಕಾರಣವೆಂದರೆ ಜಠರದಲ್ಲಿ ಕಡಿಮೆ ಆಮ್ಲ ಇರುವುದು ಕೂಡ ಆಗಿರಬಹುದು.
ಕಳೆದ ಕೆಲವು ವರ್ಷಗಳಲ್ಲಿ ‘ಜಿ.ಎಮ್’ (ಜಿನೆಟಿಕಲಿ ಮೋಡಿಫೈಡ್) ಬೀಜಗಳ ಉಪಯೋಗ ಹೆಚ್ಚಾಗಿರುವುದರಿಂದ ರಾಸಾಯನಿಕ ದ್ರವ್ಯಗಳ ಹಾಗೂ ಕೀಟನಾಶಕಗಳ ಅವಶ್ಯಕತೆ ಹೆಚ್ಚಾಗಿದೆ. ಈ ರಾಸಾಯನಿಕವನ್ನು ಮಣ್ಣು ಮತ್ತು ನೀರಿನಲ್ಲಿ ಮಿಶ್ರಣ ಮಾಡಿ ಬಂದ್ ಬಾಟ್ಲಿಯಲ್ಲಿನ ನೀರಿನ ಅಂಶ ತಯಾರಾಗುತ್ತಿದೆ.