ಬೆಳ್ತಂಗಡಿಯಲ್ಲಿ ಪಾಕ್ಪರ ಘೋಷಣೆ ಕೂಗಿದ ಎಸ್ಡಿಪಿಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ಕೂಡಲೇ ಅಪರಾಧಿಗಳನ್ನು ಬಂಧಿಸಿ !
ಬೆಳ್ತಂಗಡಿಯ ಉಜಿರೆಯಲ್ಲಿ ಇಂದು ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಸಮಯದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ತಾನಪರ ಘೋಷಣೆ ಕೂಗಿರುವ ಘಟನೆ ನಡೆದಿರುವುದು ದೇಶದ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿ ಘಟನೆಯಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.